Thursday, July 30, 2026

b k hariprasad

ನಾನು ಸಿಎಂ ಸಿದ್ಧರಾಮಯ್ಯನವರ ವಕ್ತಾರನಲ್ಲ: ಹರಿಪ್ರಸಾದ್ ಪರೋಕ್ಷ ಅಸಮಾಧಾನ..!

Political News: ಹುಬ್ಬಳ್ಳಿ: ನಾನು ಸಿದ್ಧರಾಮಯ್ಯನವರ ವಕ್ತಾರನಲ್ಲ ಎಂದು ಹುಬ್ಬಳ್ಳಿಯಲ್ಲಿ ಬಿ.ಕೆ ಹರಿಪ್ರಸಾದ್, ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನಗರದಲ್ಲಿಂದು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಮುಸ್ಲಿಂ ಸಮುದಾಯ ಹೇಳಿಕೆಯ ಬಗ್ಗೆ ಮಾತನಾಡಲು ನಾನು ಸಿಎಂ ಸಿದ್ಧರಾಮಯ್ಯನವರ ವಕ್ತಾರನಲ್ಲ. ಸಿದ್ದರಾಮಯ್ಯ ಅವರಿಗೆ ಬಹಳ ಅನುಭವ ಇದೆ. ಅವರಿಗೆ ಬಹಳ ಮಾಹಿತಿ ಇರುತ್ತದೆ, ಅದಕ್ಕೆ...

ಶಾಸಕ ಸ್ಥಾನ ಮಾರಿಕೊಂಡಿದ್ದಾರೆ ಹಲವು ಶಾಸಕರು.

political news ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಆಡಳಿತ ಪಕ್ಷದ ಹಲವು ನಾಯಕರು ಶಾಸಕ ಸ್ಥಾನವನ್ನು ಮಾರಿಕೊಂಡಿದ್ದಾರೆ. ಯಾವ ರೀತಿ ಹೊಟ್ಟೆ ಪಾಡಿಗಾಗಿ  ತನ್ನನ್ನ ತಾನು ಮಾರಿಕೊಂಡು ಜೀವನ ನಡೆಸುವ ಮಹಿಳೆಗೆ ಏನು ಅಂತ ಕರೆಯುತ್ತೇವೆ. ವೇಶ್ಯೆ ಅಂತ ತಾನೆ ಅದೇ ರೀತಿ ಹಣಕ್ಕಾಗಿ ಶಾಸಕ ಸ್ಥಾನವನ್ನು  ಮಅರಿಕೊಳ್ಳುತ್ತೇವೆ ನೀವೆ...
- Advertisement -spot_img

Latest News

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ ಮೇಲ್ಮನವಿಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್

New Delhi: ದೆಹಲಿಯಲ್ಲಿ ಹಿರಿಯ ನಾಯಕರ ಜತೆ ಸಭೆ ನಡೆಸಿದ ಬಳಿಕ, ಕರ್ನಾಟಕ ಭವನದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಿಎಂ ಡಿ.ಕೆ.ಶಿವಕುಮಾರ್ ಉತ್ತರಿಸಿದ್ದಾರೆ. ತಮಿಳುನಾಾಡಿಗೆ ಕಾವೇರಿ...
- Advertisement -spot_img