Tuesday, June 23, 2026

b.khariprasad

ಭೂತದ ಬಾಯಿಯಲ್ಲಿ ಭಗವದ್ಗೀತೆ-ಬಿ.ಕೆ ಹರಿಪ್ರಸಾದ್

political story : ರಾಜ್ಯದಲ್ಲಿ ಕೆಲವು ದಿನಗಳಿಂದ  ಧರ್ಮ ದಂಗಲ್  ಹೆಚ್ಚಾಗುತ್ತಲೇ ಇದೆ. ಈ ನಡುವೆ ಪ್ರಧಾನಿ ಮೋದಿ ಮುಸ್ಲಿಂ ದ್ವೇಷ ಬೇಡ ಎಂಬ ಹೇಳಿಕೆಯನ್ನ ನೀಡಿದ್ದಾರೆ. ಇದೇ ಹೇಳಿಕೆಯನ್ನ ಇಟ್ಟುಕೊಂಡು ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದೆ. ಮುಸ್ಲಿಂ ದ್ವೇಷ ಬೇಡ ಎಂಬುದು ಭೂತದ ಬಾಯಿಯಲ್ಲಿ ಭಗವದ್ಗೀತೆ ಬಂದಂತೆ ಎಂದು ಪ್ರಧಾನಿ ಮೋದಿ ಹೇಳಿಕೆಗೆ ಬಿ.ಕೆ.ಹರಿಪ್ರಸಾದ್ ಟಾಂಗ್...

ನಾನೇನು ಅಸಭ್ಯವಾಗಿ ವರ್ತಿಸಿಲ್ಲ, ವೇಶ್ಯೆ ಪದ ಬಳಸಿಲ್ಲ – ಬಿ.ಕೆ ಹರಿಪ್ರಸಾದ್

Political news : ಕಾಂಗ್ರೆಸ್ ಪಕ್ಷದ ನಾಯಕರು ಎಲುಬಿಲ್ಲದ ನಾಲಿಗೆ ಅಂತ ತಮಗೆ ಇಷ್ಟ ಬಂದ ಹಾಗೇ ನಾಲಿಗೆ ಹರಿಬಿಟ್ತಿದ್ದಾರೆ. ಪ್ರಜಾಧ್ವನಿಯಾತ್ರೆಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾ ವಿಧಾನಪರಿಷತ್ ವಿಪಕ್ಷ ನಾಯಕ ಬಿಜೆಪಿಗರನ್ನ ವೇಶ್ಯೆ ರೀತಿ ಮಾರಿಕೊಳ್ಳುತ್ತಿದ್ದಾರೆ ಎಂದಿದ್ದರು. ಆದರೆ ಈಗ ಉಲ್ಟಾ ಹೊಡೆದ ಬಿ.ಕೆ ಹರಿಪ್ರಸಾದ್ ನಾನೇನು ಅನುಚಿತ ಪದ ಬಳಸಿಲ್ಲ. ವೇಶ್ಯೆ ಎಂಬ...

ಹರಿಪ್ರಸಾದ್ ಅವರು ಮಾತಾಡಂಗಿದ್ರೆ ಮಾತಾಡ್ಲಿ- ಶಾಸಕ ಪ್ರೀತಂಗೌಡ

Political news: ಬಿ.ಕೆ.ಹರಿಪ್ರಸಾದ್ ಅವಾಚ್ಯ ಶಬ್ದ ಬಳಕೆ ವಿಚಾರ ಹಾಸನದಲ್ಲಿ ಜೆಡಿಎಸ್ ವಿರುದ್ದ ಬಿಜೆಪಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯಿಸಿದ್ದಾರೆ. ನಾನು ಬಿ.ಕೆ.ಹರಿಪ್ರಸಾದ್‌ಗೆ ವಕ್ತಾರನಾಗಿ ಮಾತನಾಡಲ್ಲ, ಅವರು ಬಹಳ ಹಿರಿಯರು, ದೆಹಲಿಯಲ್ಲಿ, ಬೆಂಗಳೂರಿನಲ್ಲಿ ರಾಜಕಾರಣ ಮಾಡ್ದೋರು. ಈಗ ಚಿಕ್ಕ ಚಿಕ್ಕ ವಿಚಾರಕ್ಕೂ‌ ಮಾತನಾಡುವಂತದ್ದು ಆಗಿದೆ. ಇದು ಅವರ ಹತಾಶ ಭಾವನೆ ತೋರಿಸುತ್ತೆ, ನಾವು ದೊಡ್ಡವರ ಬಗ್ಗೆ ಕಮೆಂಟ್ಸ್...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img