ಬೀದರ್ನಲ್ಲಿ ನಡೆದ ಸ್ವಾಭಿಮಾನಿ ಮರಾಠ ಸಮಾವೇಶದಲ್ಲಿ, ಮರಾಠ ಸಮುದಾಯದ ಒಗ್ಗಟ್ಟು, ಪ್ರಗತಿ ಮತ್ತು ಶೈಕ್ಷಣಿಕ ಶಕ್ತಿಕರಣದ ಬಗ್ಗೆ ದಿಟ್ಟ ಸಂದೇಶ ನೀಡಿದ್ದಾರೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್. ಸಮಾಜವನ್ನು ಗಟ್ಟಿಗೊಳಿಸುವ ಕೆಲಸ ನಮ್ಮೆಲ್ಲರ ಜವಾಬ್ದಾರಿ, ಮರಾಠ ಸಮಾಜದ ಬಂಧುಗಳು ಸಂಕಷ್ಟದಲ್ಲಿದ್ದಾರೆ, ಎಲ್ಲರೂ ಒಂದಾಗಿ ಒಗ್ಗಟ್ಟಿನಿಂದ ಮುಂದೆ ಸಾಗಬೇಕು ಎಂದು...
ಪ್ರಧಾನಿ ನರೇಂದ್ರ ಮೋದಿಯವರು ಪಂಜಾಬಿಗೆ ತೆರಳಿದ್ದ ವೇಳೆ ಭದ್ರತೆಯಲ್ಲಿ ಲೋಪ ಉಂಟಾಗಿದೆ. ಪಂಜಾಬಿನ ಫಿರೋಜಪುರಾ ಕ್ಕೆ ಇಂದು ನರೇಂದ್ರ ಮೋದಿಯವರು ಪಕ್ಷದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಹೋಗಿರುತ್ತಾರೆ, ಜೊತೆಗೆ ಅನೇಕ ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿರುತ್ತಾರೆ, ಈ ವೇಳೆ ಕಾರ್ಯಕ್ರಮ ಮುಗಿಸಿ ದೆಹಲಿಗೆ ಹೋಗುವಾಗ ಭದ್ರತೆಯಲ್ಲಿ ಮೋದಿಯವರಿಗೆ ಲೋಪ ಉಂಟಾಗಿರುವುದರ ಪರಿಣಾಮ ಈ ವೇಳೆ ಪಂಜಾಬ್...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...