Monday, April 13, 2026

B. L. Santhosh

ನಾವೆಲ್ಲ ಒಂದಾಗಲು ಕಾಲ ಬಂದಿದೆ – ಮರಾಠ ಸಮಾಜಕ್ಕೆ ಲಾಡ್ ಕರೆ!

ಬೀದರ್‌ನಲ್ಲಿ ನಡೆದ ಸ್ವಾಭಿಮಾನಿ ಮರಾಠ ಸಮಾವೇಶದಲ್ಲಿ, ಮರಾಠ ಸಮುದಾಯದ ಒಗ್ಗಟ್ಟು, ಪ್ರಗತಿ ಮತ್ತು ಶೈಕ್ಷಣಿಕ ಶಕ್ತಿಕರಣದ ಬಗ್ಗೆ ದಿಟ್ಟ ಸಂದೇಶ ನೀಡಿದ್ದಾರೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌. ಸಮಾಜವನ್ನು ಗಟ್ಟಿಗೊಳಿಸುವ ಕೆಲಸ ನಮ್ಮೆಲ್ಲರ ಜವಾಬ್ದಾರಿ, ಮರಾಠ ಸಮಾಜದ ಬಂಧುಗಳು ಸಂಕಷ್ಟದಲ್ಲಿದ್ದಾರೆ, ಎಲ್ಲರೂ ಒಂದಾಗಿ ಒಗ್ಗಟ್ಟಿನಿಂದ ಮುಂದೆ ಸಾಗಬೇಕು ಎಂದು...

ಕಾಂಗ್ರೇಸ್ ಮಾಡಿರುವ ಎರಡನೇ ದೊಡ್ಡ ತಪ್ಪು.ಬಿ ಎಲ್ ಸಂತೋಷ್

ಪ್ರಧಾನಿ ನರೇಂದ್ರ ಮೋದಿಯವರು ಪಂಜಾಬಿಗೆ ತೆರಳಿದ್ದ ವೇಳೆ ಭದ್ರತೆಯಲ್ಲಿ ಲೋಪ ಉಂಟಾಗಿದೆ. ಪಂಜಾಬಿನ ಫಿರೋಜಪುರಾ ಕ್ಕೆ ಇಂದು ನರೇಂದ್ರ ಮೋದಿಯವರು ಪಕ್ಷದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಹೋಗಿರುತ್ತಾರೆ, ಜೊತೆಗೆ ಅನೇಕ ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿರುತ್ತಾರೆ, ಈ ವೇಳೆ ಕಾರ್ಯಕ್ರಮ ಮುಗಿಸಿ ದೆಹಲಿಗೆ ಹೋಗುವಾಗ ಭದ್ರತೆಯಲ್ಲಿ ಮೋದಿಯವರಿಗೆ ಲೋಪ ಉಂಟಾಗಿರುವುದರ ಪರಿಣಾಮ ಈ ವೇಳೆ ಪಂಜಾಬ್...
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img