Thursday, November 13, 2025

B. L. Santhosh

ಕಾಂಗ್ರೇಸ್ ಮಾಡಿರುವ ಎರಡನೇ ದೊಡ್ಡ ತಪ್ಪು.ಬಿ ಎಲ್ ಸಂತೋಷ್

ಪ್ರಧಾನಿ ನರೇಂದ್ರ ಮೋದಿಯವರು ಪಂಜಾಬಿಗೆ ತೆರಳಿದ್ದ ವೇಳೆ ಭದ್ರತೆಯಲ್ಲಿ ಲೋಪ ಉಂಟಾಗಿದೆ. ಪಂಜಾಬಿನ ಫಿರೋಜಪುರಾ ಕ್ಕೆ ಇಂದು ನರೇಂದ್ರ ಮೋದಿಯವರು ಪಕ್ಷದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಹೋಗಿರುತ್ತಾರೆ, ಜೊತೆಗೆ ಅನೇಕ ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿರುತ್ತಾರೆ, ಈ ವೇಳೆ ಕಾರ್ಯಕ್ರಮ ಮುಗಿಸಿ ದೆಹಲಿಗೆ ಹೋಗುವಾಗ ಭದ್ರತೆಯಲ್ಲಿ ಮೋದಿಯವರಿಗೆ ಲೋಪ ಉಂಟಾಗಿರುವುದರ ಪರಿಣಾಮ ಈ ವೇಳೆ ಪಂಜಾಬ್...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img