Tuesday, September 8, 2026

B Nagendra

ಅತ್ತ ಪಾದಯಾತ್ರೆಗೆ ಬಿಜೆಪಿ ಸಜ್ಜು – ಇತ್ತ ಕಾಂಗ್ರೆಸ್’ನಿಂದ ದೊಡ್ಡ ಬಾಂಬ್!

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ರಣಕಹಳೆ ಮೊಳಗಿದೆ. ರಾಜ್ಯ ಸರಕಾರದ ವಿರುದ್ಧ ಸೆಪ್ಟೆಂಬರ್ 1ರಿಂದ ಬಿಜೆಪಿ ಬೃಹತ್ 'ಬಳ್ಳಾರಿ ಚಲೋ' ರಾಯಚೂರು-ಬಳ್ಳಾರಿ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. ಇದಕ್ಕೆ ಕೌಂಟರ್ ಕೊಡಲು ಸಿದ್ಧವಾಗಿರುವ ಆಡಳಿತರೂಢ ಕಾಂಗ್ರೆಸ್, ಬಿಜೆಪಿ ನಾಯಕರ ಅಕ್ರಮಗಳ ದಾಖಲೆಗಳನ್ನು ಬಿಡುಗಡೆ ಮಾಡಲು ಭರ್ಜರಿ ಪ್ಲಾನ್ ಮಾಡಿದೆ ಅಂತ ಹೇಳಲಾಗ್ತಿದೆ. ವಾಲ್ಮೀಕಿ ನಿಗಮದಲ್ಲಿ ನಡೆದ ಅವ್ಯವಹಾರ, ಎಸ್‌ಸಿ-ಎಸ್‌ಟಿ ಹಾಗೂ...

ನಾಗೇಂದ್ರ ಸುತ್ತ ಹಗರಣದ ಹುತ್ತ – 89 ಕೋಟಿಯಲ್ಲಿ ಯಾರಿಗೆಷ್ಟು ಪಾಲು?

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಮತ್ತೊಮ್ಮೆ ಕರ್ನಾಟಕ ರಾಜಕಾರಣದಲ್ಲಿ ಸದ್ದು ಮಾಡ್ತಿದೆ. ಈ ಪ್ರಕರಣದ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರು ಮತ್ತೊಮ್ಮೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಷ್ಟೇ ಅಲ್ಲ...ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಕೇವಲ 25 ದಿನಗಳಲ್ಲೇ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ರಾಜಕೀಯ ವಲಯದಲ್ಲಿ...

ನಾಗೇಂದ್ರ ಸ್ಥಾನಕ್ಕೆ ಪೈಪೋಟಿ – ಸುಳಿವು ಕೊಟ್ಟ ಸತೀಶ್ ಜಾರಕಿಹೊಳಿ!

ವಾಲ್ಮೀಕಿ ನಿಗಮದ ಹಗರಣದ ಆರೋಪದ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರವು ರಾಜ್ಯ ರಾಜಕಾರಣದಲ್ಲಿ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಮೌನ ಮುರಿದಿರುವ ಸಚಿವ ಸತೀಶ್ ಜಾರಕಿಹೊಳಿ, ನಾಗೇಂದ್ರ ಅವರ ರಾಜೀನಾಮೆಯಿಂದ ಪಕ್ಷಕ್ಕೆ ಮುಜುಗರವಾಗಿದ್ದು ನಿಜ, ಆದರೆ ಅವರು ಸ್ವಯಂಪ್ರೇರಿತರಾಗಿ ಹಿಂದೆ ಸರಿದಿದ್ದು ಈ ಅಧ್ಯಾಯ ಮುಕ್ತಾಯವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಶನಿವಾರ...

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ. ಶ್ರೀರಾಮುಲು ತಿರುಗೇಟು ನೀಡಿದ್ದಾರೆ. ನಾಗೇಂದ್ರ ಅವರ ಸವಾಲನ್ನು ಸ್ವೀಕರಿಸಿರುವ ಶ್ರೀರಾಮುಲು, 2028ರ ವಿಧಾನಸಭಾ ಚುನಾವಣೆಯಲ್ಲಿ ನಾಗೇಂದ್ರ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೋ, ಅದೇ ಕ್ಷೇತ್ರದಲ್ಲಿ ತಾವೂ ಅವರ ವಿರುದ್ಧ...

ʼಕಾಲು ತೊಳೆದು ಸ್ವಾಗತ ಮಾಡ್ತೇನೆʼ – HDKಗೆ ಇಕ್ಬಾಲ್‌ ಬಿಗ್ ಇನ್ವಿಟೇಷನ್!

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುತ್ತಾರೆ ಎಂಬ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ. ʼಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಅವರ ಕಾಲು ತೊಳೆದು ಸ್ವಾಗತ ಮಾಡುತ್ತೇನೆʼ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಇಕ್ಬಾಲ್ ಹುಸೇನ್, ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ವಾಪಸ್ ಬಂದರೆ ತಮಗೆ...

ಇದು ಕಮಲ ಪಾಳೆಯದ ಕುತಂತ್ರ – ಹರಿಪ್ರಸಾದ್ ಸ್ಫೋಟಕ ಆರೋಪ!

ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರವಾಗಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರ ಮುಂದುವರಿದಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

ರಾಜೀನಾಮೆ ಸಲ್ಲಿಸಿದ ನಾಗೇಂದ್ರ? ಡಿಕೆಶಿ ಅಂಗಳದಲ್ಲಿ ಚೆಂಡು!

ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಹಾಗೂ ದೊಡ್ಡ ಬೆಳವಣಿಗೆ ನಡೆದಿದೆ. ಬಹುಕೋಟಿ ಹಗರಣದ ಆರೋಪದ ಸುಳಿಯಲ್ಲಿ ಸಿಲುಕಿರುವ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಗುರುವಾರವೇ ಬಿ. ನಾಗೇಂದ್ರ ಅವರು ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಲುಪಿಸಿದ್ದಾರೆ ಎಂದು ವಿಶ್ವಾಸಾರ್ಹ ಮೂಲಗಳಿಂದ ತಿಳಿದುಬಂದಿದೆ....

ಗದ್ದಲದ ವಾತಾವರಣ – ಸದ್ದಿಲ್ಲದೇ ಈ ಮಸೂದೆಗಳು ಪಾಸ್!

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಭಾರಿ ಗದ್ದಲ ಸೃಷ್ಟಿಯಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದ ಆರೋಪದ ಬೆನ್ನಲ್ಲೇ, ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಪಟ್ಟುಹಿಡಿದು ವಿಪಕ್ಷಗಳು ವಿಧಾನಮಂಡಲ ಅಧಿವೇಶನದಲ್ಲಿ ತೀವ್ರ ಪ್ರತಿಭಟನೆ ನಡೆಸಿವೆ. ಸದನದಲ್ಲಿ ಗದ್ದಲದ ವಾತಾವರಣವಿದ್ದರೂ ಸರ್ಕಾರವು ಹಲವು ಪ್ರಮುಖ ಮಸೂದೆಗಳಿಗೆ ಒಪ್ಪಿಗೆ ಪಡೆದುಕೊಂಡಿದೆ. ಎಸ್ 'ಸೋಮವಾರ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ವಾಲ್ಮೀಕಿ ನಿಗಮದ...

Political News: ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು!: ಆರ್.ಅಶೋಕ್

Political News: ವಾಲ್ಮಿಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ಮೇಲೆ ಸದ್ಯ ತನಿಖೆ ನಡೆಯುತ್ತಿದೆ. ಅಲ್ಲದೇ, ಆ ಪ್ರಕರಣ ಸಾಬೀತಾಗುವ ಎಲ್ಲ ಸಾಧ್ಯತೆಗಳೂ ಇದೆ. ಆದರೂ ನಾಗೇಂದ್ರ ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಿರುವುದರ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಈ ಬಗ್ಗೆ ಕಿಡಿಕಾರಿದ್ದು ನಾಗೇಂದ್ರ ರಾಜೀನಾಮೆ...

ನಾಗೇಂದ್ರಗೆ ಚಾರ್ಜ್‌ಶೀಟ್‌ ಸಂಕಷ್ಟ – ಸ್ಪೋಟಕ ರಹಸ್ಯ ಬಯಲು!

ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದ್ದ 'ವಾಲ್ಮೀಕಿ ನಿಗಮ ಹಗರಣ'ಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಸುತ್ತ ಕಾನೂನಿನ ಉರುಳು ಮತ್ತಷ್ಟು ಬಿಗಿಯಾಗಿದೆ! ಹೌದು, ಸಿಐಡಿ, ಇ.ಡಿ ಬೆನ್ನಲ್ಲೇ ಈಗ ಸಿಬಿಐ ಕೂಡ ತನ್ನ ತನಿಖೆಯನ್ನು ಪೂರ್ಣಗೊಳಿಸಿ ಬಿಗ್ ಬಾಂಬ್ ಸಿಡಿಸಿದೆ. ಸಿಬಿಐ ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಒಂದಕ್ಕಿಂತ ಒಂದು ಬೆಚ್ಚಿಬೀಳಿಸುವ ರಹಸ್ಯಗಳು...
- Advertisement -spot_img

Latest News

Bigg Boss Kannada Season 13: ಕಿರಣ್ ಶಾಸ್ತ್ರಿ ಮಾಡಿದ ಎಡವಟ್ಟಿಗೆ ಕೆಂಡಾಮಂಡಲಳಾದ ವೈಷ್ಣವಿ

Bigg Boss Kannada Season 13: ಬಿಗ್‌ಬಾಸ್ ಸೀಸನ್ 13 ಶುರುವಾಗಿದ್ದು, ಮಾಲೆ ಪಡೆದ ಸ್ಪರ್ಧಿಗಳು ಬಿಗ್‌ಬಾಸ್ ಮನೆ ಸೇರಿದ್ದಾರೆ. ಆದರೆ ಮಾಲೆ ಪಡೆಯದೇ, ಸೂಟ್‌ಕೇಸ್...
- Advertisement -spot_img