ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಚಿವ ಜಮೀರ್ ಅಹಮದ್ ಅವರು ಸ್ಪೋಟಕ ಸುಳಿವೊಂದನ್ನ ನೀಡಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಜಮೀರ್, ಮಾಜಿ ಸಚಿವ ಬಿ. ನಾಗೇಂದ್ರ ಮಂತ್ರಿ ಆಗೇ ಆಗ್ತಾರೆ ಅಂತಾ ಭವಿಷ್ಯ ನುಡಿದಿದ್ದಾರೆ. ಎಸ್ಐಟಿ ಕ್ಲೀನ್ಚಿಟ್ ಕೊಟ್ಟಿದ್ದು, ನಾಗೇಂದ್ರ ಸಚಿವರಾಗುತ್ತಾರೆ. 1 ವಾರ ಅಥವಾ 10 ದಿನಗಳಲ್ಲಿ ಎಲ್ಲವೂ ಕ್ಲಿಯರ್ ಆಗಲಿದೆ ಎಂದು...
ರಾಜಣ್ಣ ರಾಜೀನಾಮೆ ವಿಚಾರ, ರಾಜ್ಯ ಕಾಂಗ್ರೆಸ್ನಲ್ಲಿ ಬಿರುಗಾಳಿ ಎಬ್ಬಿಸಿದೆ. ವಾಲ್ಮೀಕಿ ಹಗರಣದಲ್ಲಿ 14 ತಿಂಗಳ ಹಿಂದೆ, ನಾಗೇಂದ್ರ ಕೂಡ ರಾಜೀನಾಮೆ ಕೊಟ್ಟಿದ್ರು. ಇದೀಗ ರಾಜಣ್ಣ ಕೂಡ ರಾಜೀನಾಮೆ ಕೊಟ್ಟಿದ್ದಾರೆ. ಈ ಇಬ್ಬರು ನಾಯಕರು ಪರಿಶಿಷ್ಟ ಪಂಗಡಕ್ಕೆ ಸೇರಿದವರು. ಒಂದೇ ಸಮುದಾಯದ ಇಬ್ಬರು ನಾಯಕರು ರಾಜೀನಾಮೆ ನೀಡಿದಂತಾಗಿದೆ. ಇಬ್ಬರೂ ಕೂಡ ಸಿಎಂ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು....
ಕೊರೊನಾ ಸಂದರ್ಭದಲ್ಲಿ ಬಿ.ಶ್ರೀರಾಮುಲು ಸಚಿವ ಸ್ಥಾನದಲ್ಲಿದ್ದಾಗ ಔಷಧಿ ಮತ್ತು ಪಿಪಿ ಕಿಟ್ ಗಳ ಖರೀದಿ ಹಾಗೂ ವಿತರಣೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಗಳು ಕೇಳಿಬಂದಿದ್ದವು. ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಬಹಳಷ್ಟು ನಾಯಕರು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿ.ಶ್ರೀರಾಮುಲು, ಭ್ರಷ್ಟಾಚಾರ ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧನಿದ್ದೇನೆ, ಮಾಜಿ ಸಚಿವ ಬಿ. ನಾಗೇಂದ್ರ...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಖಚಿತವಾಗಿದ್ದು ಈ ಬಗ್ಗೆ ಸಿಎಂ ಕುಮಾರಸ್ವಾಮಿ ರಾಜ್ಯಪಾಲರನ್ನು ಭೇಟಿ ಮಾಡಿದ್ದು, ಇಬ್ಬರು ಪಕ್ಷೇತರರನ್ನು ತಮ್ಮತ್ತ ಸೆಳೆಯಲು ಸಿಎಂ ಸಫಲರಾಗಿದ್ದಾರೆ.
ದೋಸ್ತಿ ಸರ್ಕಾರವನ್ನು ಉಳಿಸಿಕೊಳ್ಳೋ ನಿಟ್ಟಿನಲ್ಲಿ ಪಕ್ಷೇತರ ಶಾಸಕರನ್ನು ಸೆಳೆಯೋದು ಮೈತ್ರಿ ನಾಯಕರಿಗೆ ಬಹುಮುಖ್ಯವಾದ ಕೆಲಸ. ಈ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟವನ್ನು ವಿಸ್ತರಣೆ ಮಾಡಿದ್ರೆ ಮಾತ್ರ ಈ ಇಬ್ಬರೂ...
ನೀವೇನಾದ್ರೂ ಹೊಸ ಮನೆಗೆ ಬಾಡಿಗೆಗೆ ಹೋಗುವ ಯೋಚನೆಯಲ್ಲಿದ್ದೀರಾ? ಹಾಗಾದ್ರೆ ಸರ್ಕಾರದ ಜನಪ್ರಿಯ 'ಗೃಹಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ನಿಮಗೆ ಸಿಗದೇ ಹೋಗಲು ಇಲ್ಲೊಂದು ಸಣ್ಣ...