Wednesday, August 12, 2026

B Nagendra vs Sri Ramulu

ಸಿಡಿದೆದ್ದ ಶ್ರೀರಾಮುಲು – ಹೈಕಮಾಂಡ್‌ಗೆ 2 ಆಯ್ಕೆ

ಕೊರೊನಾ ಸಂದರ್ಭದಲ್ಲಿ ಬಿ.ಶ್ರೀರಾಮುಲು ಸಚಿವ ಸ್ಥಾನದಲ್ಲಿದ್ದಾಗ ಔಷಧಿ ಮತ್ತು ಪಿಪಿ ಕಿಟ್‌ ಗಳ ಖರೀದಿ ಹಾಗೂ ವಿತರಣೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಗಳು ಕೇಳಿಬಂದಿದ್ದವು. ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಬಹಳಷ್ಟು ನಾಯಕರು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿ.ಶ್ರೀರಾಮುಲು, ಭ್ರಷ್ಟಾಚಾರ ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧನಿದ್ದೇನೆ, ಮಾಜಿ ಸಚಿವ ಬಿ. ನಾಗೇಂದ್ರ...

ಈ ಎರಡು ಕ್ಷೇತ್ರದ ಒಂದರಲ್ಲಿ ಸ್ಪರ್ಧೆಗೆ ನಿರ್ಧರಿಸಿದ್ದೇನೆ – ರಾಮುಲು | karnataka Tv

karnataka tv :  ಸಚಿವ ರಾಮುಲು ಚಿತ್ರದುರ್ಗದ ಮೊಳಕಾಲ್ಮೂರು ಕ್ಷೇತ್ರ ತೊರೆಯೋದು ಬಹುತೇಕ ಫಿಕ್ಸ್. ಆದ್ರೆ, ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಅನ್ನೋದಕ್ಕೆ ಇದೀಗ ರಾಮುಲು ಅವರೇ ಸ್ಪಷ್ಟನೆ ನೀಡಿದ್ದಾರೆ. ಈ ಹಿಂದೆ ಸ್ಪರ್ಧೆ ಮಾಡ್ತಿದ್ದ ಬಳ್ಳಾರಿ ಗ್ರಾಮಾಂತರ ಅಥವಾ ಸಂಡೂರು ಕ್ಷೇತ್ರದಿಂದ ಸ್ಪರ್ಧೇ ಮಾಡೋದಾಗಿ ರಾಮುಲು ಹೇಳಿದ್ದಾರೆ.. ಬಳ್ಳಾರಿ ಗ್ರಾಮಾಂತರ ಅಥವಾ ಸಂಡೂರಿನಲ್ಲಿ...
- Advertisement -spot_img

Latest News

ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಫೋನ್ ಪತ್ತೆ – CCB ದಾಳಿಯ ಅಸಲಿ ಕಾರಣ ಬಿಚ್ಚಿಟ್ಟ ಖರ್ಗೆ!

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕೊಠಡಿ ಮೇಲೆ ನಡೆದ ಸಿಸಿಬಿ ದಾಳಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಬಿರುಗಾಳಿಯನ್ನೇ ಎಬ್ಬಿಸಿದೆ. ಜೈಲಿನ ಒಳಗೆ ಆಂಡ್ರಾಯ್ಡ್...
- Advertisement -spot_img