Monday, October 6, 2025

B.R.Patil

ಅವ ಯಾವ ದೊಡ್ಡ ಮನುಷ್ಯ? : ಜಮೀರ್‌ ವಿರುದ್ಧ ‌ಮತ್ತೆ ಸಿಡಿದ “ಕೈ” ಶಾಸಕ

ಕಲಬುರಗಿ : ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ನಾಯಕತ್ವದ ಜಟಾಪಟಿಯ ನಡುವೆಯೇ ಶಾಸಕರು ಹಾಗೂ ಸಚಿವರ ನಡುವೆ ಟಾಕ್‌ ಫೈಟ್‌ ಜೋರಾಗಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ನೇರವಾಗಿ ವಸತಿ ಇಲಾಖೆಯಲ್ಲಿನ ಅವ್ಯವಹಾರಗಳ ಬಗ್ಗೆ ಶಾಸಕ ಬಿ.ಆರ್.‌ ಪಾಟೀಲ್ ಧ್ವನಿ ಎತ್ತಿದ್ದರು. ಆದರೆ ಇದೀಗ ಮತ್ತೆ ವಸತಿ ಜಮೀರ್‌ ಅಹ್ಮದ್‌ ಖಾನ್‌ ವಿರುದ್ದ ಶಾಸಕ ಪಾಟೀಲ್‌,...

‘ಕಾಂಗ್ರೆಸ್ ನಲ್ಲಿ ಲಿಂಗಾಯತರು ಗಟ್ಟಿಯಾಗಿದ್ದೇವೆ. ಎಲ್ಲರನ್ನೂ ಸಿಎಂ ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ’

Dharwad Political News: ಧಾರವಾಡ: ಗೋವಿಂದ ಕಾರಜೋಳ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ, ಆರೋಪ ಮಾಡಿದ್ದರ ಕುರಿತು, ಧಾರವಾಡದಲ್ಲಿ ಶಾಸಕ ಬಿ.ಆರ್.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಮೂರು ಜನರಲ್ಲ, ಅನೇಕ ಜನ ಸೇರಿ ಪತ್ರ ಬರೆದಿದ್ವಿ. ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಅಂತಾ ಪತ್ರದಲ್ಲಿತ್ತು. ಅದರಲ್ಲಿ ಅಸಮಾಧನ, ಅತೃಪ್ತಿ ಇರಲಿಲ್ಲ. ಆದರೆ ಹಳೇ ದಿನಾಂಕದ ಲೆಟರ್...
- Advertisement -spot_img

Latest News

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕನ್ನಡ ಬಿಗ್ ಬಾಸ್ ಬಂದ್​ ಮಾಡುವಂತೆ ನೋಟಿಸ್

ಕಿರುತೆರೆಯ ಅತಿ ಜನಪ್ರಿಯ ಹಾಗೂ ದೊಡ್ಡ ರಿಯಾಲಿಟಿ ಶೋ ಎಂದೇ ಪ್ರಸಿದ್ಧಿ ಪಡೆದಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಇದೀಗ ಹೊಸ ವಿವಾದಕ್ಕೆ ಸಿಲುಕಿದೆ....
- Advertisement -spot_img