Monday, March 16, 2026

b s yadiyuraooa

ಅವರಿಬ್ಬರ ಮಕ್ಕಳಷ್ಟೇ ಬೆಳೀಬೇಕು ; ಬಿಎಸ್‌ವೈ, ಸಿದ್ದು ವಿರುದ್ಧ ಬೆಂಕಿಯುಗುಳಿದ ಯತ್ನಾಳ್  : ಸಿದ್ದರಾಮಯ್ಯ, ಯಡಿಯೂರಪ್ಪ ನಡುವೆ ಅಡ್ಜಸ್ಟ್‌ಮೆಂಟ್‌ ರಾಜಕೀಯ ಎಂದ ಫೈರ್‌ ಬ್ರ್ಯಾಂಡ್!

ಬೆಂಗಳೂರು : ಬಿಜೆಪಿಯಿಂದ ಉಚ್ಚಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಇದೀಗ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸ್ಪರ್ಧಿಸಿದ್ದಾಗ ಯಡಿಯೂರಪ್ಪ ಮೈಸೂರು ಭಾಗದಲ್ಲಿ ಪ್ರಭಾವೀ ಲಿಂಗಾಯತ ನಾಯಕನಾಗಿದ್ದರೂ ಭಾಷಣ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img