Friday, July 31, 2026

b s yadiyuraooa

ಅವರಿಬ್ಬರ ಮಕ್ಕಳಷ್ಟೇ ಬೆಳೀಬೇಕು ; ಬಿಎಸ್‌ವೈ, ಸಿದ್ದು ವಿರುದ್ಧ ಬೆಂಕಿಯುಗುಳಿದ ಯತ್ನಾಳ್  : ಸಿದ್ದರಾಮಯ್ಯ, ಯಡಿಯೂರಪ್ಪ ನಡುವೆ ಅಡ್ಜಸ್ಟ್‌ಮೆಂಟ್‌ ರಾಜಕೀಯ ಎಂದ ಫೈರ್‌ ಬ್ರ್ಯಾಂಡ್!

ಬೆಂಗಳೂರು : ಬಿಜೆಪಿಯಿಂದ ಉಚ್ಚಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಇದೀಗ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸ್ಪರ್ಧಿಸಿದ್ದಾಗ ಯಡಿಯೂರಪ್ಪ ಮೈಸೂರು ಭಾಗದಲ್ಲಿ ಪ್ರಭಾವೀ ಲಿಂಗಾಯತ ನಾಯಕನಾಗಿದ್ದರೂ ಭಾಷಣ...
- Advertisement -spot_img

Latest News

ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಗ್ರಾಹಕರೇ ಗಮನಿಸಿ – ಜಾರಿಗೆ ಬರಲಿವೆ ಈ ಹೊಸ ಪ್ರಮುಖ ನಿಯಮಗಳು!

ನಿಮ್ಮ ಮನೆಯಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬಳಸ್ತಿದ್ದೀರಾ? ಹಾಗಾದ್ರೆ ಈ ಸುದ್ದಿ ಖಂಡಿತ ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ ಬೀರುತ್ತೆ. ನಾಳೆಯಿಂದ ಅಂದರೆ ಆಗಸ್ಟ್...
- Advertisement -spot_img