Sunday, March 8, 2026

B S Yadiyurappa

ಕರ್ನಾಟಕ ಬಿಜೆಪಿಗೆ ಹೊಸ ಅಧ್ಯಕ್ಷ? ವಿಜಯೇಂದ್ರ ಮರು ಆಯ್ಕೆ ಸಾಧ್ಯತೆ!

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಹಾಗೂ ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕದ ಬೆನ್ನಲ್ಲೇ, ಇದೀಗ ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕಾತಿ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಯ ಕೇಂದ್ರಬಿಂದುವಾಗಿದೆ. ಈ ವಾರದೊಳಗೆ ಪಕ್ಷದ ವರಿಷ್ಠರು ಈ ಕುತೂಹಲಕ್ಕೆ ಅಂತ್ಯ ಹಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮುಂದುವರಿಯುತ್ತಾರೋ...

ಕಾಂಗ್ರೆಸ್‌ ಆಯ್ತು, ಇದೀಗ ಏನಿದು ಯತ್ನಾಳ್‌ ಗ್ಯಾರಂಟಿ?

ಕೊಪ್ಪಳ : ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಆಯ್ಕೆಯ ವಿಚಾರದಲ್ಲಿ ಬಣ ರಾಜಕೀಯ ಜೋರಾಗಿದೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಿ ಎಂಬ ಕೂಗುಗಳು ಹೆಚ್ಚಾಗಿವೆ. ಎರಡು ಬಣಗಳಾಗಿರುವ ಬಿಜೆಪಿಯಲ್ಲಿ ಎಲ್ಲವೂ ಸರಿಯಾಗಿಲ್ಲ ಎನ್ನುವುದು ಕಂಡು ಬರುತ್ತಿದೆ. ರೆಬಲ್‌ ನಾಯಕರು ವಿಜಯೇಂದ್ರ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದಾರೆ. ಇತ್ತ ಕಡೆ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌...

 ನಮ್ಮ ಬಳಿ ಶಕ್ತಿ ಇದ್ದರೆ ಎಲ್ಲರೂ ಕರೆಯುತ್ತಾರೆ : ಬಿಜೆಪಿ ಸೇರ್ಪಡೆ ಸುಳಿವು ನೀಡಿದ ಯತ್ನಾಳ್!

ವಿಜಯಪುರ : ಬಿಜೆಪಿಯಿಂದ ಉಚ್ಚಾಟನೆಯಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಪಕ್ಷದಿಂದ ಗೇಟ್ ಪಾಸ್ ನೀಡಿದ ಬಳಿಕ ರಾಜ್ಯ ಬಿಜೆಪಿ ನಾಯಕರು ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲದೆ ನನ್ನನ್ನು ಮತ್ತೆ ಗೌರವಯುತವಾಗಿ ಹೈಕಮಾಂಡ್ ನಾಯಕರು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ ಎಂದು ವಿಶ್ವಾಸ...

ನನ್ನ ಮನವಿಗೆ ಗಡ್ಕರಿ ಸಮ್ಮತಿಸಿದ್ರು : ಆದ್ರೆ ಬಿಜೆಪಿಯವ್ರು ಒತ್ತಡ ಹಾಕಿದ್ರು ; ಸೇತುವೆ ರಾಜಕಾರಣಕ್ಕೆ ಸಿಎಂ ಆಕ್ರೋಶ!

ಬೆಂಗಳೂರು : ಶಿವಮೊಗ್ಗದ ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಸೇತುವೆ ಲೋಕಾಪರ್ಣೆ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಅಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ ಎಂದು...

ಬಿಜೆಪಿ ರಾಜ್ಯಾಧ್ಯಕ್ಷರ ಅಧ್ಯಕ್ಷರ ಆಯ್ಕೆಗೆ ಹಿಡಿದ ಗ್ರಹಣ : ಗಟ್ಟಿಯಾಗಿದ್ರು, ನಿರ್ಧಾರದಲ್ಲಿ ಹಿಂದೇಟು ಯಾಕೆ? : ಏನಿದೆ ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ?

ಬೆಂಗಳೂರು : ರಾಜ್ಯ ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆಯು ಸಂಪೂರ್ಣವಾಗಿ ಗೊಂದಲದ ಗೂಡಾಗಿ ಪರಿಣಮಿಸಿದೆ. ಪಕ್ಷದಲ್ಲಿನ ಬಣ ರಾಜಕೀಯದಿಂದ ಈ ಕ್ಷಣದವರೆಗೂ ಅಧ್ಯಕ್ಷರ ಆಯ್ಕೆಗೆ ಗ್ರಹಣ ಹಿಡಿದಂತಾಗಿದೆ. ಕೇವಲ ಶೀಘ್ರದಲ್ಲೇ ಘೋಷಣೆಯಾಗುತ್ತದೆ ಎಂದು ಪಕ್ಷದ ನಾಯಕರು ಹೇಳುತ್ತಿದ್ದರೂ, ಸಹ ಅದು ಅಷ್ಟೊಂದು ಸುಲಭವಾಗಿಲ್ಲ ಎನ್ನುವುದು ಗಮನಾರ್ಹ. ಈಗಾಗಲೇ ದೇಶದಲ್ಲಿನ ಹಲವು ರಾಜ್ಯಗಳಿಗೆ ಪಕ್ಷದ ಅಧ್ಯಕ್ಷರನ್ನು...

ಬಿಜೆಪಿ ಹಾದಿಯಲ್ಲಿ ಕಾಂಗ್ರೆಸ್‌, ಇಳಿಯುತ್ತಾರಾ ಸಿದ್ದು? : ವಿಜಯೇಂದ್ರ ಸಿಡಿಸಿದ ಬಾಂಬ್‌ಗೆ “ಕೈ” ನಲ್ಲಿ ತಳಮಳ

ಬೆಂಗಳೂರು : ರಾಜ್ಯದ ಕಾಂಗ್ರೆಸ್‌ ಸರ್ಕಾರದಲ್ಲಿ ನಾಯತ್ವ ಬದಲಾವಣೆಯ ಚರ್ಚೆಗಳಿಗೆ ತಾತ್ಕಾಲಿಕವಾಗಿ ಬ್ರೇಕ್‌ ಹಾಕುವ ಪ್ರಯತ್ನವನ್ನು ಹೈಕಮಾಂಡ್ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ. ಆ ಸ್ಥಾನಕ್ಕೆ ಡಿಕೆ ಶಿವಕುಮಾರ್‌ ಬಂದು ಕೂರುತ್ತಾರೆ ಎಂಬೆಲ್ಲ ಚರ್ಚೆಗಳಿಗೆ ಕೆಲ ಶಾಸಕರು ಮುಂದಾಗಿದ್ದರು. ಇದಕ್ಕೆ ಪೂರಕವಾಗಿಯೇ ತಮ್ಮ ಹೇಳಿಕೆಗಳನ್ನೂ ಸಹ ನೀಡುತ್ತಿದ್ದರು. ಆದರೆ ಇದಕ್ಕೆಲ್ಲಾ ಖುದ್ದು ಎಐಸಿಸಿ...

Dinesh Gundu Rao: ವಿಜಯೇಂದ್ರ ಮತ್ತು ಯಡಿಯೂರಪ್ಪ ಭ್ರಷ್ಟಾಚಾರದ ಕಿಂಗ್​ಗಳು- ದಿನೇಶ್ ಗುಂಡೂರಾವ್

ಹುಬ್ಬಳ್ಳಿ: ರಾಜ್ಯಪಾಲರ ನಡೆ ನೋವಿನ ಸಂಗತಿ. ರಾಜ್ಯಪಾಲರು ಸಂವಿಧಾನದ ಮುಖ್ಯಸ್ಥರಾಗಿ ಬಿಜೆಪಿ ಸಹಚರರಾಗಿ ಕೆಲಸ ಮಾಡ್ತಿದ್ದಾರೆ.ಖರ್ಗೆ ಹಾಗೂ ರಾಹುಲ್ ಗಾಂಧೀ ಅವರೊಂದಿಗೆ ಚರ್ಚೆ ಮಾಡಲು ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದಾರೆ‌ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು. ನಗರದಲ್ಲಿಂದು ‌ಮಾತನಾಡಿದ ಅವರು, ಬಿಜೆಪಿಯವರು ವಿರೋಧ ಪಕ್ಷದ ಎಲ್ಲಾ ನಾಯಕರನ್ನು ಟಾರ್ಗೆಟ್ ಮಾಡ್ತಾ ಇದ್ದಾರೆ.ಬಿಜೆಪಿ ಅಧಿಕಾರಕ್ಕಾಗಿ...

DKS: ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಸುರೇಶ್ ಕುಮಾರ್ ಯಾಕೆ ಪತ್ರ ಬರೆಯಲಿಲ್ಲ ?

ರಾಜಕೀಯ ಸುದ್ದಿ: ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಮೇಲೆ ಪ್ರಕರಣ ಇರಲಿಲ್ಲವೇ? ಆಗ ಅವರು ನ್ಯಾಯಾಂಗಕ್ಕೆ ಸಂಬಂಧಿಸಿದ್ದ ಕಾರ್ಯಕ್ರಮಗಳಲ್ಲಿ ಹೇಗೆ ಭಾಗವಹಿಸುತ್ತಿದ್ದರು? ನನಗೆ ಯಾರಿಗೂ ಮುಜುಗರ ತರುವ ಉದ್ದೇಶವಿಲ್ಲ. ನನಗೆ ಅಂತಹ ಕಾರ್ಯಕ್ರಮಕ್ಕೆ ಹೋಗುವ ಆಸಕ್ತಿಯೂ ಇಲ್ಲ. ಕೆಲವು ನ್ಯಾಯಾಧೀಶರು ಕೂಡ ತಮ್ಮ ಮನೆಯಲ್ಲಿನ ಮದುವೆಗೂ ನನಗೆ ಆಮಂತ್ರಣ ನೀಡಿದ್ದರು. ನಾನು ಅವರ ಮದುವೆಯಲ್ಲಿ...

ಬಿಎಸ್ ಯಡಿಯೂರಪ್ಪ ಕಡಗಣನೆ ವಿಚಾರ : ಸಿಎಂ ಬೊಮ್ಮಾಯಿ ಸ್ಟಷ್ಟನೆ

ಕೊಪ್ಪಳ: ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದಾರೆ. ಅಧಿಕೃತವಾಗಿ ಬಿಜೆಪಿ ನಾಯಕರು ಆಹ್ವಾನ ನೀಡಿಲ್ಲ ಎಂಬ ವಿಚಾರದ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು,  ನಮ್ಮದು ಬಿಎಸ್ ಯಡಿಯೂರಪ್ಪ ಅವರದ್ದು ತಂದೆ ಮಕ್ಕಳ ಸಂಬಂಧ,ಅವರನ್ನು ಮುಂದಿಟ್ಟುಕೊಂಡೆ ಎಲ್ಲ ಕೆಲಸ ಕಾರ್ಯ ಮಾಡುತ್ತೇವೆ. ಬಿಎಸ್ ವೈ ಅವರು...

ಬಿಎಸ್ ಯಡಿಯೂರಪ್ಪನವರನ್ನು ನಾವು ಎಲ್ಲೂ ಕಡೆಗಣಿಸಿಲ್ಲಾ: ಸಚಿವ ಆರ್.ಅಶೋಕ್

ಕೋಲಾರ: ಕರ್ನಾಟಕ ವಿಧಾನಸಭಾ ಚುನಾವಣೆ ಕುರಿತು ಕಂದಾಯ ಸಚಿವ ಆರ್.ಅಶೋಕ್ ಅವರು ಕೋಲಾರದಲ್ಲಿ ಮಾತನಾಡಿದ್ದು, ಗುಜರಾತ್ ನಲ್ಲಿ ಕಾಂಗ್ರೆಸ್ ಧೂಳಿಪಟ ಆಗಿದೆ. ಸಿದ್ದು ಹಾಗೂ ಡಿಕೆಶಿ ನಡುವೆ ಬೀದಿ ರಂಪಾಟವಾಗಿದೆ. ದೆಹಲಿಗೆ ಹೋದರು ಅವರ ಜಗಳ ನಿಂತಿಲ್ಲ.ಜನರು ಡಬಲ್ ಇಂಜಿನ್ ಸರ್ಕಾರ ಬೇಕು ಅಂತ ಬಯಸಿದ್ದಾರೆ. ರಾಜ್ಯದ ಖಜಾನೆ ತುಂಬಿದೆ, ಜನರ ನೋವಿಗೆ ಸ್ಪಂದಿಸುತ್ತೇವೆ....
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img