Tuesday, August 4, 2026

b.s.yadiyurappa

ರಾಜ್ಯಕ್ಕೆ ಕೇಂದ್ರದಿಂದ ಆದ ಅನ್ಯಾಯ ವಿರೋಧಿಸುವುದು ತಪ್ಪೇ?: BSY ಟೀಕೆಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ..

Political News: ದಾವಣಗೆರೆಯ ಹರಿಹರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಆಡಳಿತದ ವಿರುದ್ಧ ಹರಿಹಾಯ್ದಿದ್ದಾರೆ. ನವದೆಹಲಿಯಲ್ಲಿ ತೆರಿಗೆ ಹಂಚಿಕೆಯ ಬಗ್ಗೆ ರಾಜ್ಯದ ಪ್ರತಿಭಟನೆಯನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪವರು ಟೀಕಿಸಿದ್ದಾರೆ, ಹಾಗಾದರೆ ರಾಜ್ಯಕ್ಕೆ ಕೇಂದ್ರದಿಂದ ಆದ ಅನ್ಯಾಯ ವಿರೋಧಿಸುವುದು ತಪ್ಪೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪ ಅವರು ಕೇಂದ್ರದ ವಿರುದ್ಧ ಧ್ವನಿ ಎತ್ತಲಿಲ್ಲ. ನಾವು 100 ರೂ....

ಬಿಎಸ್‌ವೈ ಫೋನ್‌ ರಿಸೀವ್‌ ಮಾಡದ ಸೋಮಣ್ಣ, ಯತ್ನಾಳ್‌ಗಿದೆಯಂತೆ ಸಿದ್ದು ಬೆಂಬಲ..?

Bengaluru News: ಬೆಂಗಳೂರು: ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯು ಬಿಜೆಪಿಗೆ ಬಹುದೊಡ್ಡ ಆಘಾತವನ್ನೇ ನೀಡಿದೆ. ಚುನಾವಣೆ ಮುಗಿದು ಏಳು ತಿಂಗಳು ಕಳೆದರೂ ರಾಜ್ಯ ಬಿಜೆಪಿಯ ಆಂತರಿಕ ಕಲಹ ಮುಗಿಯುವ ಲಕ್ಷಣಗಳು ಕಂಡುಬರುತ್ತಿಲ್ಲ. ಕರ್ನಾಟಕದ ರಾಜ್ಯ ಘಟಕಕ್ಕೆ ಬಿಎಸ್‌ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದ ನಂತರ ಹಲವು ನಾಯಕರು ಅಸಮಧಾನದ ಬೆಂಕಿಯನ್ನೇ ಉಗುಳುತ್ತಿದ್ದಾರೆ. ಲಿಂಗಾಯತ...

‘ಕಾಂಗ್ರೆಸ್ ಸೇಡಿನ ರಾಜಕೀಯ ಮಾಡುತ್ತಿದೆ, ಈ ತಿಂಗಳ ಅಂತ್ಯದಲ್ಲಿ ಮೂರು ದಿನ ಸತ್ಯಾಗ್ರಹ ಮಾಡುತ್ತೇನೆ ‘

Bengaluru News: ಬೆಂಗಳೂರು: ಈ ತಿಂಗಳ ಅಂತ್ಯದಲ್ಲಿ ಮೂರು ದಿನ ವಿಧಾನಸೌಧ ಅಥವಾ ಫ್ರೀಡಂಪಾರ್ಕ್ನಲ್ಲಿ ಸತ್ಯಾಗ್ರಹ ಮಾಡ್ತೇನೆ. ನಾಳೆ ಸತ್ಯಾಗ್ರಹದ ದಿನಾಂಕ ನಿಗದಿ ಮಾಡುತ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಮುನಿರತ್ನ (Munirathna) ಕ್ಷೇತ್ರದಲ್ಲಿ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳಿಗೆ ಅನುದಾನ ನಿಲ್ಲಿಸಿ ಗೊಂದಲ ಮಾಡಿದ್ದಾರೆ. ರಾಜ್ಯದಲ್ಲಿ...

‘ಅವರಲ್ಲಿ ಹೊಂದಾಣಿಕೆ ಇಲ್ಲ ಅನ್ನೋದು ಗೊತ್ತಾಗ್ತಿದೆ. ಬೆಳಗ್ಗೆ ಎದ್ರೆ ನಾಯಿ, ನರಿ ತರ ಕಿತ್ತಾಡ್ತಿದ್ದಾರೆ’

Bengaluru Political News:  ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕನ ಆಯ್ಕೆ ವಿಳಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಈಗಾಗಲೇ ವಿರೋಧ ಪಕ್ಷದ ಆಯ್ಕೆ ತಡವಾಗಿದೆ. ಆದಷ್ಟು ಬೇಗ ಮಾಡಲು ನಾನು ಒತ್ತಾಯ ಮಾಡ್ತೀನಿ. ಚಳಿಗಾಲದ ಅಧಿವೇಶನದ ಒಳಗೆ ವಿಪಕ್ಷ ನಾಯಕನ ಆಯ್ಕೆಯಾಗಲಿದೆ.  ನೂರಕ್ಕೆ ನೂರು ಆಯ್ಕೆ ಆಗಲಿದೆ, ಹೈಕಮಾಂಡ್ ಗೆ...

‘ಡಿಸಿಎಂಗೆ ಕಡಿವಾಣ ಹಾಕಲು, ಡಿನ್ನರ್ ಮೀಟಿಂಗ್ ಶರುವಾಗಿದೆ’

Bengaluru political news: ಬೆಂಗಳೂರಿನಲ್ಲಿಂದು ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಕಾಂಗ್ರೆಸ್ ಆಡಳಿತದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದು ಆರು ತಿಂಗಳಾಗಿದೆ. ಚಕ್ರ ಮುಂದಕ್ಕೆ ಹೋಗ್ತಿಲ್ಲ. ಆಶ್ವಾಸನೆ ಈಡೇರಿಸಲು ಪರದಾಡ್ತಿದೆ. ಸಿದ್ದರಾಮಯ್ಯ ಅವರಿಗೆ ಎರಡನೇ ಅವಧಿಯಲ್ಲಿ ಸರ್ಕಾರದ ಮೇಲೆ ಹಿಡಿತ ಇಲ್ಲ. ಪಕ್ಷದ ಮೇಲೂ ಹಿಡಿತ ಇಲ್ಲ. ಗೃಹ ಲಕ್ಷ್ಮಿ ಯೋಜನೆ ಅರ್ಧದಷ್ಟು...

‘ಸವದಿಗೆ ಏನು ಕಡಿಮೆ ಮಾಡಿದ್ವಿ..?, ಶೆಟ್ಟರ್‌ಗೆ ಇನ್ನೇನು ಮಾಡಬೇಕಿತ್ತು..?’

ಬೆಂಗಳೂರು: ಬಿಜೆಪಿ ಪಕ್ಷದಲ್ಲಾಗುತ್ತಿರುವ ಬದಲಾವಣೆಗಳನ್ನ ಕುರಿತು ಮಾತನಾಡಲು, ಇಂದು ಮಾಜಿ ಸಿಎಂ ಯಡಿಯೂರಪ್ಪ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಮಾತನಾಡಿದ ಅವರು, ಬಿಜೆಪಿ ತೊರೆದು ಹೋದವರ ವಿರುದ್ಧ ಕಿಡಿಕಾರಿದ್ದಾರೆ. ಚುನಾವಣೆ ಸೋತರು ಡಿಸಿಎಂ ಸೇರಿ ಎಲ್ಲಾ ಸ್ಥಾನ ಮಾನ ಕೊಟ್ಟಿದ್ದೇವೆ‌.. ನಾವು ಸವದಿಗೆ ಏನು ಕಡಿಮೆ ಮಾಡಿದ್ವಿ..? ಇನ್ನೂ ಎಂಎಲ್ ಸಿ ಅವಧಿ ಇತ್ತು....

ಬಿಜೆಪಿ ಗೆದ್ದರೆ ಯಾರು ಸಿಎಂ ಆಗ್ತಾರೆ ಅನ್ನೋ ಪ್ರಶ್ನೆಗೆ ವಿಜಯೇಂದ್ರ ಹೇಳಿದ್ದು ಹೀಗೆ..

ಬೆಂಗಳೂರು: ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ, 'ಖಂಡಿತವಾಗಿಯೂ ನಾವು ಈ ಬಾರಿ ಪೂರ್ಣ ಬಹುಮತದಿಂದ ಗೆಲ್ಲಲಿದ್ದೇವೆ. ಅಧಿಕಾರಕ್ಕೆ ಬರಲಿದ್ದೇವೆ' ಎಂದು ಹೇಳಿದ್ದಾರೆ. 'ಯಾಕಂದ್ರೆ ರಾಜ್ಯದಲ್ಲಿ ಹಲವಾರು ಬಾರಿ, ಕೇಂದ್ರ ನಾಯಕರು ಪ್ರವಾಸ ಮಾಡಿದ್ದಾರೆ. ನಡ್ಡಾಜಿ, ಮಿತ್ ಶಾ ಜಿ, ಪ್ರಧಾನಿಗಳು ಬಂದು ಪ್ರವಾಸ ಮಾಡಿದ್ದಾರೆ. ಅಲ್ಲದೇ ಸಿಎಂ ಬೊಮ್ಮಾಯಿಯವರು, ಯಡಿಯೂರಪ್ಪನವರು, ರಾಜ್ಯಾಧ್ಯಕ್ಷ, ಎಲ್ಲ...

‘ಮಾಲೂರಿನಲ್ಲಿ ಈ ಬಾರಿ ಬಿಜೆಪಿ ಬಾವುಟ ಹಾರಿಸಬೇಕು ಅಷ್ಟೇ’

ಕೋಲಾರ : ಮಾಲೂರು ಕ್ಷೇತ್ರದಲ್ಲಿ‌ ಬಿಜೆಪಿ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಿಎಂ ಯಡಿಯೂರಪ್ಪ ಹೂಡಿ ವಿಜಯ್ ಕುಮಾರ್ ಹೆಸರನ್ನ ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಕೋಲಾರದಲ್ಲಿಂದು ಹೂಡಿ ವಿಜಯ್ ಕುಮಾರ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಯಾರಿಗೆ ಟಿಕೆಟ್ ಘೋಷಣೆ ಮಾಡಬೇಕು ಎಂಬುದು ಪಕ್ಷ ತೀರ್ಮಾನ ಮಾಡುತ್ತೆ. ಯಾರು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img