www.karnatakatv.net : ವಯಸ್ಸಿನ ಕಾರಣ ನೀಡಿ ಸಿಎಂ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪರನ್ನ (B.S.Yadiyurappa) ಕೆಳಗಿಳಿಸಿದ ಬಳಿಕ ಕರುನಾಡ ಸಿಎಂ ಆಗಿ ಬಸವರಾಜ ಬೊಮ್ಮಾಯಿನ್ನು (Basavaraja Bommai) ಬಿಜೆಪಿ ಹೈಕಮಾಂಡ್ (BJP High Command) ಆಯ್ಕೆ ಮಾಡಿತ್ತು. ಕೇವಲ ಆರು ತಿಂಗಳಿಗೆ ಮಾತ್ರ ಬೊಮ್ಮಾಯಿ ಸಿಎಂ ಆಗಿರ್ತಾರೆ ಅನ್ನೋ ಮಾತುಗಳು ಸಾಕಷ್ಟು ಭಾರಿ ರಾಜಕೀಯ ನಾಯಕರ ಬಾಯಲ್ಲಿ...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...