Thursday, June 18, 2026

B S Yadiyurappa cabinet

ಮೋದಿ, ಬಿಎಸ್ ವೈ ವಿರುದ್ಧ ಬೀದಿಗಿಳಿದ ಕೈ ನಾಯಕರು

ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನ ಘಟಾನುಘಟಿ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ರು. ನೆರೆ ಪರಿಹಾರಕ್ಕೆ ಮೋದಿ ಮಧ್ಯೆಪ್ರವೇಶ ಮಾಡಿ ಐದು ಸಾವಿರ ಕೋಟಿ ತಕ್ಷಣ ಪರಿಹಾರ ನೀಡುವಂತೆ ಒತ್ತಾಯಿಸಿದ್ರು. ಬೃಹತ್ ಪ್ರತಿಭಟನೆಯಲ್ಲಿ ಮಾಜಿ ಸಿಎಂಗಳಾದ ವೀರಪ್ಪ ಮೊಯ್ಲಿ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ...

Breaking News : ಸಿಡಿದೆದ್ದ ಸಿ.ಟಿ ರವಿ

ಕರ್ನಾಟಕ ಟಿವಿ : ಸರ್ಕಾರ ರಚನೆಯಾದ ಒಂದು ತಿಂಗಳಿನಿಂದ ರಾಜ್ಯ ಬಿಜೆಪಿ ಸರ್ಕಾರ ಗದ್ದಲ ಗಲಾಟೆಯಲ್ಲೇ ಮುಳುಗಿದೆ. ಸರ್ಕಾರ ರಚನೆಯಾದ ಒಂದು ತಿಂಗಳ ನಂತರ ರಚನೆಯಾಗಿದ್ದ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದ ಸಿ.ಟಿ ರವಿ ಇದೀಗ ಖಾತೆ ವಿಚಾರದಲ್ಲಿ ಅಸಮಾಧಾನಗೊಂಡು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಪ್ರವಾಸೋದ್ಯಮ ಖಾತೆ ಬಗ್ಗೆ ರವಿ ಅಸಮಾಧಾನ ಕಳೆದ ವಾರ ಸಚಿವರಾಗಿ ಪ್ರಮಾಣ...

17 ಸಚಿವರಿಗೆ ಖಾತೆ ಹಂಚಿದ ಯಡಿಯೂರಪ್ಪ

ಕರ್ನಾಟಕ ಟಿವಿ : ನೂತನ ಸಚಿವರಿಗೆ ಕೊನೆಗೂ ಸಿಎಂ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ. ಯಾರಿಗೆ ಯಾವ ಖಾತೆ..? ಆರ್.ಅಶೋಕ್ - ಕಂದಾಯ ಖಾತೆ ವಿ.ಸೋಮಣ್ಣ - ವಸತಿ ಖಾತೆ ಬಸವರಾಜ್‌ ಬೊಮ್ಮಾಯಿ - ಗೃಹ ಖಾತೆ ಕೆ.ಎಸ್.ಈಶ್ವರಪ್ಪ - ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯರ್ ರಾಜ್ ಇಲಾಖೆ ಜಗದೀಶ್ ಶೆಟ್ಟರ್ - ಬೃಹತ್ & ಮಧ್ಯಮ ಕೈಗಾರಿಕೆ ಲಕ್ಷ್ಮಣ ಸವದಿ - ಸಾರಿಗೆ ಇಲಾಖೆ ಗೋವಿಂದ...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img