Thursday, October 16, 2025

B S Yadiyurappa

ಸಿಎಂ ಯಡಿಯೂರಪ್ಪಗೆ ಮಂಡ್ಯ ರೈತರ ಪ್ರತಿಭಟನೆ ಎಚ್ಚರಿಕೆ..!

ಕರ್ನಾಟಕ ಟಿವಿ : ನಾಳೆ ಸಿಎಂ ಬಿಎಸ್ ಯಡಿಯೂರಪ್ಪ ಮಂಡ್ಯ ಜಿಲ್ಲೆಗೆ ಆಗಮಿಸಲಿದ್ದಾರೆ. ಕೆ.ಆರ್.ಎಸ್ ಭರ್ತಿಯಾಗಿರುವ ಹಿನ್ನೆಲ ಬಾಗಿಮ ಅರ್ಪಿಸಲು ಸಿಎಂ ಬರಲಿದ್ದು ಕಬ್ಬು ಬೆಳೆಗಾರರು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ. ಮದ್ದೂರು ತಾಲ್ಲೂಕು ಒಂದರಲ್ಲೇ ಸುಮಾರು 12 ಸಾವಿರ ಎಕರೆ ಯಲ್ಲಿ ಬೆಳೆದಿರುವ ಸುಮಾರು 7 ಲಕ್ಷ ಟನ್ ಸೇರಿ ಜಿಲ್ಲಾದ್ಯಂತ ಕಟಾವಿಗೆ ಸಿದ್ದವಾಗಿರುವ...

ಯಡಿಯೂರಪ್ಪ ಮೇಲೆ ಸಿದ್ದರಾಮಯ್ಯಗೆ ಅನುಕಂಪ..!

https://twitter.com/siddaramaiah/status/1166232102456578049 ಕರ್ನಾಟಕ ಟಿವಿ : ಸಿಎಂ ಯಡಿಯೂರಪ್ಪ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ರವರು ಅನುಭವಿಸುತ್ತಿರುವ ಅವಮಾನ, ಅನ್ಯಾಯ, ಅಸಂತೋಷವನ್ನು ನೋಡುತ್ತಿದ್ದರೆ ಅನುಕಂಪ ಹುಟ್ಟುತ್ತೆ. ಅವರ ರಾಜಕೀಯ ಎದುರಾಳಿಯಾದ ನನ್ನಂಥವನಲ್ಲಿಯೂ ಅನುಕಂಪ‌ ಮೂಡುವಂತಾಗಿದೆ.‌ ಸನ್ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರೇ. ನೀವು ಮುಖ್ಯಮಂತ್ರಿಯಾಗಿ ಪ್ರಮಾಣ...

ಹೈಕಮಾಂಡ್, ಭಿನ್ನಮತೀಯರ ಹಠ. ಬಿಎಸ್ ವೈಗೆ ಫುಲ್ ಸಂಕಷ್ಟ..!

ಕರ್ನಾಟಕ ಟಿವಿ : ಹೈಕಮಾಂಡ್ ಹಾಗೂ ಯಡಿಯೂರಪ್ಪ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣ್ತಿಲ್ಲ. ಯಾಕಂದ್ರೆ, ಉಮೇಶ್ ಕತ್ತಿ ಸೇರಿದಂತೆ ಇಬ್ಬರನ್ನ ಸಂಪುಟಕ್ಕೆ ಸೇರಿಸಿಕೊಳ್ಳಲು ಮುಂದಾಗಿದ್ದ ಯಡಿಯೂರಪ್ಪಗೆ ಹೈಕಮಾಂಡ್ ಬ್ರೇಕ್ ಹಾಕಿದೆ. ಬುಧವಾರ ಸಂಪುಟ ವಿಸ್ತರಣೆಗೆ ಮುಂದಾಗಿದ್ದ ಯಡಿಯೂರಪ್ಪ ಉಮೇಶ್ ಕತ್ತಿಗೆ ರೆಡಿಯಾಗುವಂತೆ ಹೇಳಿದ್ರು. ಆದ್ರೆ ತಾನು ಹೇಳಿದ ಮೂವರಿಗೆ ಡಿಸಿಎಂ ಸ್ಥಾನ...

17 ಶಾಸಕರಿಗೆ ಮೋಸ ಮಾಡಬಾರದು..!

ಕರ್ನಾಟಕ ಟಿವಿ : ಸಂಪುಟ ವಿಸ್ತರಣೆ ಮಾಡಿದ್ರೂ ಯಡಿಯೂರಪ್ಪಗೆ ಖಾತೆ ಕಿರಿಕ್ ತಪ್ಪಿಲ್ಲ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲ ಸಚಿವರು ಉಮೇಶ್ ಕತ್ತಿ, ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ನಾಲ್ವರಿಗೆ ಸಚಿವ ಸ್ಥಾನ ನೀಡಿ ಸರ್ಕಾರ ಉಳಿಸಿಕೊಳ್ಳೋಣ ಅಂತ ಸಲಹೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಅನರ್ಹರಿಗೆ ಮೋಸ ಮಾಡಬಾರದು ಇನ್ನು ಕೆಲಸ ಸಚಿವರ ಸಲಹೆಗೆ...

BSYಗೆ ಮತ್ತೊಂದು ಶಾಕ್ : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಟೀಲ್ ನೇಮಕ..!

ಕರ್ನಾಟಕ ಟಿವಿ : ದಕ್ಷಿಣ ಕನ್ನಡ ಕ್ಷೇತ್ರದ ಸಂಸದ ನಳೀನ್ ಕುಮಾರ್ ಕಟೀಲ್ ರನ್ನ ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನಾಗಿ ಅಮಿತ್ ಶಾ ನೇಮಕ ಮಾಡಿದ್ದಾರೆ.. ಈ ಕ್ಷಣದಿಂದಲೇ ಜಾರಿಗೆ ಬರುವಂತೆ ನಳೀನ್ ಕುಮಾರ್ ಕಟೀಲ್ ರಾಜ್ಯಧ್ಯಕ್ಷರನ್ನಾಗಿ ಅಮಿತ್ ಶಾ ನೇಮಕ ಮಾಡಿದ್ದಾರೆ ಅಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಣೆ ಹೊರಡಿಸಿದ್ದಾರೆ.. BSY ಆಪ್ತ ಅರವಿಂದ್ ಲಿಂಬಾವಳಿಗೆ ನಿರಾಸೆಯ ಹುಳಿ..! ಬಿಎಸ್...

ಸಿಬಿಐಗೆ ಫೋನ್ ಕದ್ದಾಲಿಕೆ, ಕುಮಾರಸ್ವಾಮಿಗೆ ಸಂಕಷ್ಟದ ಕುಣಿಕೆ..!

ಬೆಂಗಳೂರು : ರಾಜ್ಯರಾಜ್ಯಕೀಯದಲ್ಲಿ ಭಾರೀ ಸದ್ದು ಮಾಡಿದ್ದ ಫೋನ್ ಕದ್ದಾಲಿಕೆ ಪ್ರಕರಣವನ್ನ ಸಿಬೈಗೆ ವಹಿಸಿರುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.. ಈ ಮೂಲಕ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿಗೆ ಸಂಕಷ್ಟ ದುರಾಗಿದೆ. ದೋಸ್ತಿ ಸರ್ಕಾರವನ್ನ ಳಿಸಿಕೊಳ್ಳುವ ಸಲುವಾಗಿ ಬಿಜೆಪಿ ನಾಯಕರು ಹಾಗೂ ಅತೃಪ್ತ ಶಾಸಕರ ಫೋನ್ ಕದ್ದಾಲಿಕೆ ಮಾಡಲಾಗಿತ್ತು ಅನ್ನೋ ಗಂಭೀರ ರೋಪ ಕೇಳಿ ಬಂದಿದ್ದು. ಇದು ಕಾಂಗ್ರೆಸ್ ನಲ್ಲೇ ಕಲಹಕ್ಕೂ...

ಯಡಿಯೂರಪ್ಪ ಭೇಟಿ ವೇಳೆ ಅಮಿತ್ ಶಾ ಹೇಳಿದ್ದೇನು..?

ನವದೆಹಲಿ : ಪ್ರಧಾನಿ ನರೇಂದ್ರಮೋದಿಗಿಂತ ಅಮಿತ್ ಶಾ ಫುಲ್ ಬ್ಯುಸಿ ಆಗ್ತಿದ್ದಾರೆ. ನಿನ್ನೆ ಭೇಟಿಗೆ ತೆರಳಿದ್ದ ಯಡಿಯೂರಪ್ಪಗೆ ಅಮಿತ್ ಶಾ ಭೇಟಿ ಅನುಮತಿ ಸಿಕ್ಕಿರಲಿಲ್ಲ.. ಹೀಗಾಗಿ ನಿನ್ನೆ ಪ್ರಧಾನಿ ಭೇಟಿಯಾಗಿದ್ದ ಯಡಿಯೂರಪ್ಪ ನಂತರ ಸಂತೋಷ್ ಜೀ ಭೇಟಿಯಾಗಿ ಮಾತುಕತೆ ನಡೆಸಿದ್ರು. ಅಮಿತ್ ಶಾ ಭೇಟಿಯಾಗೋ ವರೆಗೂ ಸಂಪುಟ ವಿಸ್ತರಣೆ ಗ್ಯಾರಂಟಿ ಇರಲಿಲ್ಲ.. ಹೀಗಾಗಿ ನಿನ್ನೆ...

BREAKING NEWS ಸಿ.ಟಿ ರವಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ..!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯರಪ್ಪ ಸಿಎಂ ಆಗ್ತಿದ್ದ ಹಾಗೆಯೇ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಯಾರಾಗ್ತಾರೆ ಅನ್ನುವ ಪ್ರಶ್ನೆ ಮುಂದೆ ಮೂರು ಆಯ್ಕೆಗಳು ಎಲ್ಲರ ಮುಂದಿತ್ತು.. ಇದೀಗ ಎರಡು ಆಯ್ಕೆಗಳಲ್ಲಿ ಸಿ.ಟಿ ರವಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗೋದು ಬಹುತೇಕ ಖಚಿತವಾಗಿದೆ.. ಹೌದು ಬಿ.ಎಸ್ ಯಡಿಯೂರಪ್ಪ ಇದೀಗ ಸಂಪುಟ  ವಿಸ್ತರಣೆ ತಲೆಬಿಸಿ ನಡುವೆ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ತಲೆಕೆಡಿಸಿಕೊಳ್ಳೋದನ್ನ ಬಿಟ್ಟಂತೆ ಕಾಣ್ತಿದೆ. ಈ ಮೊದಲು ಅರವಿಂದ ಲಿಂಬಾವಳಿ,...

ರಾಜ್ಯಪಾಲರ ಬಾಣ.. ಕಂಗಾಲಾದ ಕುಮಾರಣ್ಣ..!

ಕರ್ನಾಟಕ ಟಿವಿ : ವಿಶ್ವಾಸ ಮತ ಸಾಬೀತು ಮಾಡ್ತೀನಿ ಅಂತ ಹೇಳಿ ಇಂದು ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ನಾನಾ ತಂತ್ರ ರೂಪಿಸಿ ಮತಕ್ಕೆ ಹಾಕದ ಹೈಡ್ರಾಮಾ ಮಾಡ್ತಿದ್ರು. ಸೋಮವಾರದ ವರೆಗೆ ಕಾಲ ದೂಡಿ ಸರ್ಕಾರವನ್ನ ಸೇಫ್ ಮಾಡಿಕೊಳ್ಳಬೇಕು ಅಂತ ಮೊದಲೇ ತಂತ್ರ ರೂಪಿಸಿದಂತೆ ಜೆಡಿಎಸ್-ಕಾಂಗ್ರೆಸ್ ನಾಯಕರು ಸದನದಲ್ಲಿ ಗೇಮ್ ಶುರು ಮಾಡಿದ್ರು.. ಇಂದು ವಿಶ್ವಾಸಮತ ಸಾಬೀತು ಮಾಡದೆ ಕುಮಾರಸ್ವಾಮಿ ರಾಜೀನಾಮೆ ಕೊಡ್ತಾರೆ...

ದೋಸ್ತಿಗಳ ರಹಸ್ಯ ತಂತ್ರ ಬಿಜೆಪಿ ಆಗುತ್ತಾ ಅತಂತ್ರ..?

ಕರ್ನಾಟಕ ಟಿವಿ : ಗುರುವಾರ ಬೆಳಗ್ಗೆ ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿಗೆ ಅಗ್ನಿಪರೀಕ್ಷೆ ಪಾಸ್ ಮಾಡ್ತಾರಾ..? ಅಗ್ ನಿಪರೀಖ್ಷೆ ಎದುರಿಸಲಾಗದೇ ವಿದಾಯ ಭಾಷಣ ನೀಡಿ ರಾಜೀನಾಮೆ ಘೋಷಣೆ ಮಾಡ್ತಾರಾ..? ಹೀಗೊಂದು ಪ್ರಶ್ನೆ ಎಲ್ಲರನ್ನೂ ಕಾಡ್ತಿದೆ.. 16 ಕಾಂಗ್ರೆಸ್, ಜೆಡಿಎಸ್ ಶಾಸಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆ ದೋಸ್ತಿ ಸರ್ಕಾರ ಬಹುಮತ ಕಳೆದುಕೊಂಡಿದೆ.. ಆದ್ರೆ ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡದ ಹಿನ್ನೆಲೆ ಕಾನೂನಾತ್ಮಕವಾಗಿ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img