Friday, July 24, 2026

B.S. Yediyurappa

Basavaraj Bommai : ಯಡಿಯೂರಪ್ಪನವರು ರಾಜಕೀಯದಲ್ಲಿ ನನ್ನನ್ನು ಬೆಳೆಸಿದ್ದಾರೆ..!

ಶಿವಮೊಗ್ಗ: ನನಗೆ ಯಡಿಯೂರಪ್ಪ ಸಿಕ್ಕಿರುವುದು ಪೂರ್ವಜನ್ಮದ ಪುಣ್ಯ. ರಾಜಕೀಯದಲ್ಲಿ ಯಡಿಯೂರಪ್ಪನವರು ನನ್ನನ್ನು ಬೆಳೆಸಿದ್ದಾರೆ. ಬಿ.ಎಸ್.ಯಡಿಯೂರಪ್ಪ(B.S. Yediyurappa) ದೂರದೃಷ್ಟಿಯಿರುವಂತಹ ನಾಯಕ. ಬಡವರ ಬಗ್ಗೆ ಅಪಾರ ಕಳಕಳಿ ಇರುವಂತಹ ವ್ಯಕ್ತಿ ಬಿ ಎಸ್ ವೈ ಶಿಕಾರಿಪುರದಲ್ಲಿ ಸೂರ್ಯನಿಗೆ ದೀಪ ಹಿಡಿದಂಗೆ. ರಾಜ್ಯದ ಮೂಲೆಮೂಲೆಯಲ್ಲೂ ಬಿ ಎಸ್ ವೈ ಸೇವೆ ಸಲ್ಲಿಸಿದ್ದಾರೆ. ರಾಜಕೀಯವಾಗಿ ಬೆಳೆಯಲು, ಸಿಎಂ(CM) ಆಗಲು ಬಿಎಸ್ವೈ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img