Saturday, July 27, 2024

B.S.Yediyurappa

ಬೆಂಗಳೂರಲ್ಲಿ ಭ್ರಷ್ಟರಿಗೆ ಐಟಿ ಅಧಿಕಾರಿಗಳ ಶಾಕ್- ಏಕಕಾಲದಲ್ಲಿ 50 ಕಡೆ ದಾಳಿ…!

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆಯೇ ರಾಜಧಾನಿ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಭ್ರಷ್ಟರ ಭೇಟೆಗಿಳಿದಿದ್ದಾರೆ. ಬೆಂಗಳೂರು ನಗರ ಸೇರಿದಂತೆ ಏಕಕಾಲದಲ್ಲಿ 50ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ನಗರದ ಉದ್ಯಮಿಗಳ ಮನೆ, ಚಾಟರ್ಡ್ ಅಕೌಂಟೆಂಟ್ ಗಳ ಮನೆ ಕಚೇರಿ ಸೇರಿದಂತೆ ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿವೆ. ಬೆಂಗಳೂರು ಮತ್ತು ಗೋವಾ ವಲಯದ 300ಕ್ಕೂ ಹೆಚ್ಚು...

ಶಾಲಾ-ಕಾಲೇಜು ಆರಂಭದ ಕುರಿತು ಮಹತ್ವದ ಮಾಹಿತಿ

www.karnatakatv.net- ರಾಜ್ಯ- ರಾಜ್ಯದಲ್ಲಿ 3ನೇ ಅಲೆ ಆತಂಕ ಶುರುವಾಗಿದ್ದು, ಇದಕ್ಕಾಗಿ ಯಾವೆಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಡಾ.ದೇವಿ ಶೆಟ್ಟಿ ನೇತೃತ್ವದ ಸಮಿತಿ ಸರ್ಕಾರಕ್ಕೆ 92 ಪುಟಗಳ ಸುದೀರ್ಘ ವರದಿ ಸಲ್ಲಿಸಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ ಉನ್ನತ ಶಿಕ್ಷಣ ಆರಂಭಕ್ಕೆ ಚಿಂತನೆ ನಡೆಸಲಿದ್ದೇವೆ, ಪ್ರತೀ ಜಿಲ್ಲೆಯಲ್ಲೂ ಮಕ್ಕಳ ಆಸ್ಪತ್ರೆ...

ದೆಹಲಿಯ ಕರ್ನಾಟಕ ಭವನ ನೂತನ ಕಟ್ಟಡದ ಪ್ರಗತಿ ಪರಿಶೀಲಿಸಿದ BSY

ನಿನ್ನೆ ಪ್ರವಾಹ ಪೀಡಿತ ಉತ್ತರ ಕರ್ನಾಟಕದ ವೈಮಾನಿಕ ಸಮೀಕ್ಷೆ ನಡೆಸಿದ ಬಿಎಸ್ವೈ, ನಂತರ ದೆಹಲಿಗೆ ತೆರಳಿದ್ರು. ಸಚಿವ ಸಂಪುಟ ವಿಸ್ತರಣೆ, ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ದೆಹಲಿ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ಸದ್ಯ ಪಕ್ಷದ ಇತರೆ ನಾಯಕರ ಜೊತೆ ಸೇರಿ ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನದ ನೂತನ ಕಟ್ಟಡ...

‘ಸರ್ಕಾರ ರದ್ದುಪಡಿಸಿದ್ರೂ, ಟಿಪ್ಪು ಜಯಂತಿಯನ್ನು ಅದ್ದೂರಿಯಾಗಿ ಆಚರಿಸ್ತೀವಿ’- ಬಿಜೆಪಿಗೆ ಜಮೀರ್ ಅಹಮದ್ ಟಾಂಗ್

ಬೆಂಗಳೂರು: ಕಾಂಗ್ರೆಸ್ ಸರ್ಕಾರಾವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದ ಟಿಪ್ಪು ಜಯಂತಿ ಆಚರಣೆ ರದ್ದುಗೊಳಿಸಿರೋ ಬಿಜೆಪಿ ಸರ್ಕಾರದ ವಿರುದ್ಧ ಜಮೀರ್ ಅಹಮದ್ ಖಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ರದ್ದುಗೊಳಿಸಿದ್ರೇನಂತೆ, ನಾವು ಅದಕ್ಕಿಂತ ಅದ್ದೂರಿಯಾಗಿ ಟಿಪ್ಪು ಜಯಂತಿ ಆಚರಿಸ್ತೇವೆ, ಇದನ್ನು ಯಾರಿಂದಲೂ ತಡಯೋಕೆ ಸಾಧ್ಯವಿಲ್ಲ ಅಂತ ಬಿಜೆಪಿಗೆ ಟಾಂಗ್ ನೀಡಿದ್ದಾರೆ. ಟಿಪ್ಪು ಜಯಂತಿ ರದ್ದುಗೊಳಿಸಿ ಆದೇಶ...

4ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್ ಯಡಿಯೂರಪ್ಪ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ನಾಲ್ಕನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ರು. ಬಿಎಸ್ವೈ ಪ್ರಮಾಣವಚನವನ್ನು ಕಣ್ತುಂಬಿಕೊಳ್ಳಲು ರಾಜಭವನದಲ್ಲಿ ಜನಸಾಗರವೇ ಕಿಕ್ಕಿರಿದು ತುಂಬಿತ್ತು. ಹಸಿರುಶಾಲು ಹೊದ್ದು ಹಸ್ಮುಖಿಯಾಗಿ ಸಮಾರಂಭಕ್ಕೆ ಬಂದಿದ್ದ ಯಡಿಯೂರಪ್ಪ ಪಕ್ಷದ ಶಾಸಕರು, ಮುಖಂಡರು ಸೇರಿದಂತೆ ಅಪಾರ ಅಭಿಮಾನಿಗಳೆದುರು ದೇವರ ಹೆಸರಿನಲ್ಲಿ ಅಧಿಕಾರ ಸ್ವೀಕರಿಸಿದ್ರು. ಪ್ರತಿಜ್ಞಾವಿಧಿಯನ್ನು ರಾಜ್ಯಪಾಲ ವಜೂಭಾಯ್ ವಾಲಾ ಬೋಧಿಸಿದ್ರು. ಇನ್ನು ಪ್ರತಿಜ್ಞಾವಿಧಿ ಸ್ವೀಕರಿಸಿದ...

ಸಿಎಂ ಆಗುವ ಮುನ್ನವೇ ಯಡಿಯೂರಪ್ಪ ರಾಜ್ಯಭಾರ..!

ಬೆಂಗಳೂರು: ಸಮ್ಮಿಶ್ರ ಸರ್ಕಾರ ಜುಲೈ ತಿಂಗಳಿನಲ್ಲಿ ಹೊರಡಿಸಿರುವ ಆದೇಶಗಳನ್ನು ತಡೆ ಹಿಡಿಯಲು ಯಡಿಯೂರಪ್ಪ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಈ ಮೂಲಕ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳೋ ಮುನ್ನವೇ ಬಿಎಸ್ವೈ ರಾಜ್ಯಭಾರ ನಡೆಸಲು ಮುಂದಾಗಿದ್ದಾರೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಇನ್ನು ಕೆಲವೇ ಗಂಟೆ ಬಾಕಿಯಿರುವ ಮಧ್ಯೆಯೇ ಯಡಿಯೂರಪ್ಪ ಸರ್ಕಾರದ ಮುಖ್ಯ...

ಸೋಮವಾರ ಮತ್ತೆ ಸದನದಲ್ಲಿ ನಂಬರ್ ಗೇಮ್…!

ಬೆಂಗಳೂರು: ಇಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರೋ ಯಡಿಯೂರಪ್ಪ ಸೋಮವಾರ ಬಹುಮತ ಸಾಬೀತುಪಡಿಸಲಿದ್ದಾರೆ. ಸಿಎಂ ಆಗಿ ಅಧಿಕಾರ ಸ್ವೀಕರಿಸಲಿರೋ ಯಡಿಯೂರಪ್ಪ ವಿಧಾನಸಭೆಯಲ್ಲಿ ಮತ್ತೆ ಬಹುಮತ ಸಾಬೀತು ಪಡಿಸಬೇಕಾಗಿರುವ ಅನಿವಾರ್ಯತೆ ಎದುರಾಗಿದೆ. ವಿಶ್ವಾಸಮತ ಯಾಚನೆ ವೇಳೆ ಮುನ್ನಡೆ ಸಾಧಿಸಿದ ಬಿಜೆಪಿಗೆ ಇದೀಗ ಬಹುಮತ ಸಾಬೀತುಪಡಿಸುವ ದೊಡ್ಡ ಜವಾಬ್ದಾರಿ ಎದುರಾಗಿದೆ. ಈ ಕುರಿತು ವಿಧಾನಸಭಾ ಸ್ಪೀಕರ್...

ಬಿಜೆಪಿ ಸರ್ಕಾರ ರಚನೆಗೆ ಕಾಂಗ್ರೆಸ್ ಅಡ್ಡಗಾಲು..!

ಬೆಂಗಳೂರು: ಸರ್ಕಾರ ರಚನೆಗೆ ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆ ಬಿಜೆಪಿ ಪಾಳಯದಲ್ಲಿ ಬಿರುಸಿನ ಚಟುವಟಿಕೆಗಳು ಶುರುವಾಗಿವೆ. ಸಿಎಂ ಆಗಿ ಪ್ರಮಾಣವಚನಕ್ಕೆ ಯಡಿಯೂರಪ್ಪ ನಿರ್ಗಮಿತ ಸಿಎಂ ಕುಮಾರಸ್ವಾಮಿ ಮತ್ತು ಸಿಎಲ್ ಪಿ ನಾಯಕ ಸಿದ್ದರಾಮಯಚರನ್ನು ಮಾಧ್ಯಮಗಳ ಮೂಲಕ ಆಹ್ವಾನವಿತ್ತ ಬೆನ್ನಲ್ಲೇ ದೋಸ್ತಿ ಇದೀಗ ಬಿಜೆಪಿ ಸರ್ಕಾರ ರಚನೆಗೆ ಅಡ್ಡಗಾಲು ಹಾಕಿದೆ. ಇಂದು ಸಂಜೆ 6 ಗಂಟೆಯಿಂದ 6.15ಕ್ಕೆ...

ಇಂದೇ ಯಡಿಯೂರಪ್ಪ ಪಟ್ಟಾಭಿಷೇಕ… !

ಬೆಂಗಳೂರು: ಇಂದು ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಲಿದ್ದು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇಂದೇ ಅಸ್ಥಿತ್ವಕ್ಕೆ ಬರಲಿದೆ. ಇಂದು ಬೆಳಗ್ಗೆ ರಾಜ್ಯಪಾಲರನ್ನು ಭೇಟಿ ಮಾಡಿದ ಯಡಿಯೂರಪ್ಪ ಸರ್ಕಾರ ರಚನೆ ಕುರಿತು ಒಪ್ಪಿಗೆ ಪಡೆದಿದ್ದು. ಇಂದು ಸಂಜೆಯೇ ಪ್ರಮಾಣವಚನ ಸ್ವೀಕರಿಸಲಿದ್ದೇನೆ ಎಂದರು. ಸಂಜೆ 6 ಗಂಟೆಯಿಂದ 6.15ರೊಳಗಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿರೋ ಬಿಎಸ್ವೈ 4ನೇ...

‘ಯಡಿಯೂರಪ್ಪನ ಪ್ಯಾಂಟ್-ಶರ್ಟ್ ಕಿತ್ತು ಕೈಗೆ ಕೊಡ್ತಾರೆ- ಬಿಎಸ್ವೈ ಕಥೆ ಗೋವಿಂದಾ ಗೋವಿಂದಾ..!’- ಡಿಕೆಶಿ ಲೇವಡಿ

ಬೆಂಗಳೂರು: ಸರ್ಕಾರ ರಚನೆಗೆ ಮುಂದಾಗಿರುವ ಬಿಜೆಪಿ ಸ್ಥಿರ ಸರ್ಕಾರ ನಡೆಸಲು ಸಾಧ್ಯವಿಲ್ಲ ಕುಮಾರಸ್ವಾಮಿ ಹೇಳಿಕೆ ನೀಡಿರುವ ಬೆನ್ನಲ್ಲೇ ಇದೀಗ ಡಿಕೆಶಿ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ್ದಾರೆ. ಅಲ್ಲದೆ ನಮಗೆ ಕೈಕೊಟ್ಟ ಅತೃಪ್ತರನ್ನು ನಂಬಿ ಸರ್ಕಾರ ರಚಿಸಲು ಹೊರಟಿರೋ ಯಡಿಯೂರಪ್ಪನ ಪ್ಯಾಂಟ್ ಶರ್ಟ್ ಹರಿದು ಕೈಗೆ ಕೊಡ್ತಾರೆ, ಬಿಎಸ್ವೈ ಕಥೆ ಗೋವಿಂದಾ ಅಂತ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img