Saturday, July 27, 2024

B.S.Yediyurappa

ಯಡಿಯೂರಪ್ಪ ಬ್ರಿಗೇಡ್ ನಲ್ಲಿ ಯಾರ್ ಯಾರಿಗೆ ಸ್ಥಾನ..?

ಬೆಂಗಳೂರು: ರಾಜ್ಯದಲ್ಲಿ ಕೇಸರಿ ಪತಾಕೆ ಹಾರಿಸುವಲ್ಲಿ ಯಶಸ್ವಿಯಾದ ಬಿಜೆಪಿ, ಇದೀಗ ಸರ್ಕಾರ ರಚನೆ ಮಾಡಲಿದೆ. ಈ ಕುರಿತು ದೆಹಲಿಯಲ್ಲಿ ವರಿಷ್ಠರ ಆಣತಿ ಪಾಲಿಸುತ್ತಿರೋ ರಾಜ್ಯ ನಾಯಕರು ತಮ್ಮ ಸಂಪುಟದಲ್ಲಿ ಯಾರು ಯಾರಿಗೆ ಸ್ಥಾನ ನೀಡಲಿದ್ದಾರೆ ಅನ್ನೋದು ಕುತೂಹಲ ಕೆರಳಿಸಿದೆ. ಬಿಜೆಪಿ ಸರ್ಕಾರ ರಚನೆಗೆ ಸಜ್ಜಾಗುತ್ತಿರುವ ಮಧ್ಯೆಯೇ ಬಿ.ಎಸ್ ಯಡಿಯೂರಪ್ಪ ಸಂಭಾವ್ಯ ಸಂಪುಟ ಸಚಿವರ ಪಟ್ಟಿಯಲ್ಲಿ ಹೆಸರುಗಳು...

ರಾಜ್ಯದಲ್ಲಿ ನಾಲ್ವರು ಡಿಸಿಎಂ..?- ಆಂಧ್ರ ಜಗನ್ ಹಾದಿ ಹಿಡಿದ್ರಾ ಅಮಿತ್ ಶಾ..!??

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚನೆಗೆ ಮುಂದಾಗಿರುವ ಬಿಜೆಪಿ ಇದೀಗ ನೆರೆಯ ಆಂಧ್ರಪ್ರದೇಶ ಸಿಎಂ ತಂತ್ರವನ್ನು ಅನುಸರಿಸಲು ಹೊರಟಿದೆ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಐವರು ಡಿಸಿಎಂಗಳನ್ನು ನೇಮಕ ಮಾಡೋ ಮೂಲಕ ಜಗನ್ ದಾಖಲೆ ಬರೆದಿದ್ರು. ಇದೀಗ ರಾಜ್ಯದಲ್ಲೂ ಸಹ ನಾಲ್ವರು ಡಿಸಿಎಂಗಳನ್ನು ನೇಮಕ ಮಾಡಲು ಬಿಜೆಪಿ ಮುಂದಾಗಿದೆ ಅಂತ ತಿಳಿದುಬಂದಿದೆ. ರಾಜ್ಯದಲ್ಲಿ ನೂತನ ಸರ್ಕಾರ ರಚನೆಗೆ...

ಯಡಿಯೂರಪ್ಪ ಮೊದಲೇ ಸಿಎಂ ಆಗಬೇಕಿತ್ತು- ಇನ್ನು ಧರ್ಮರಾಯನ ಆಡಳಿತ-

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮೊದಲೇ ಮುಖ್ಯಮಂತ್ರಿಯಾಗಬೇಕಿತ್ತು. ಆದರೆ ಮೈತ್ರಿ ಪಕ್ಷಗಳು ಅವರನ್ನು ಅಧಿಕಾರದಿಂದ ದೂರವಿಟ್ಟಿತ್ತು ಅಂತ ಬಿಜೆಪಿಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ರಾಜ್ಯ ಸಮ್ಮಿಶ್ರ ಸರ್ಕಾರ ಪತನವಾಗುತ್ತಿದ್ದಂತೆಯೇ ಬಿಜೆಪಿ ಪಾಳಯದಲ್ಲಿ ಹೊಸ ಹುರುಪು ಮೂಡಿದೆ. ದೋಸ್ತಿ ವಿರುದ್ಧ ತಮ್ಮ ಆರೋಪ ಮುಂದುವರಿಸಿರೋ ಬಿಜೆಪಿ ಎಂಎಲ್...

‘ಇದು ಪ್ರಜಾಪ್ರಭುತ್ವದ ಗೆಲುವು- ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಶುರು’- ಯಡಿಯೂರಪ್ಪ

ಬೆಂಗಳೂರು: ವಿಧಾನಸಭೆಯಲ್ಲಿ ಮೇಲುಗೈ ಸಾಧಿಸಿದ ಬಿಜೆಪಿ ಗೆಲುವಿನ ನಗೆ ಬೀರಿದೆ. ಇನ್ನು 14 ತಿಂಗಳು ಆಡಳಿತ ನಡೆಸಿದ್ದ ರಾಜ್ಯ ಸರ್ಕಾರದ ಆಡಳಿತ ಶೈಲಿಯಿಂದ ಜನ ಬೇಸತ್ತಿದ್ದರು. ಇನ್ನು ಮುಂದೆ ಅಭಿವೃದ್ಧಿ ಪರ್ವ ಶುರು ಅಂತ ಬಿ.ಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಮೈಲುಗೈ ಸಾಧಿಸಿದ ಬಿಜೆಪಿ ಕೊನೆಗೂ ರಾಜ್ಯದಲ್ಲಿ ಕೇಸರಿ ಪತಾಕೆ ಹಾರಿಸಲು ಸಜ್ಜಾಗಿದೆ. ವಿಶ್ವಾಸಮತ...

‘ಬಹುಮತವಿಲ್ಲದಿದ್ರೂ ಕ್ಯಾಬಿನೆಟ್ ಸಭೆ, ವರ್ಗಾವಣೆ ದಂಧೆ ನಡೆಸ್ತಿದ್ದಾರೆ’- ಬಿಎಸ್ವೈ ಕಿಡಿ

ಬೆಂಗಳೂರು: ವಿಶ್ವಾಸಮತ ಯಾಚನೆ ಸೋಮವಾರಕ್ಕೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರ ರೆಸಾರ್ಟ್ ವಾಸ್ತವ್ಯ ಮುಂದುವರಿದಿದೆ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮೈತ್ರಿ ವಿರುದ್ಧ ತಮ್ಮ ಆರೋಪ ಮುಂದುವರಿಸಿದ್ದು, ಸಂಖ್ಯಾಬಲವಿಲ್ಲದಿದ್ರೂ ಸಂಪುಟ ಸಭೆ ಹಾಗೂ ವರ್ಗಾವಣೆ ದಂಧೆಯಲ್ಲಿ ನಿರತರಾಗಿದ್ದಾರೆ ಅಂತ ಕಿಡಿ ಕಾರಿದ್ದಾರೆ. ಬೆಂಗಳೂರಿನ ರಮಡಾ ರೆಸಾರ್ಟ್ ಬಳಿ ಮಾತನಾಡಿದ ಬಿ.ಎಸ್ ಯಡಿಯೂರಪ್ಪ, ಇಲ್ಲಸಲ್ಲದ ಆರೋಪವನ್ನು...

ಬೀಸೋ ದೊಣ್ಣೆಯಿಂದ ಪಾರಾದ ದೋಸ್ತಿ- ಅಹೋರಾತ್ರಿ ಧರಣಿಗೆ ಬಿಜೆಪಿ ನಿರ್ಧಾರ..!

ಬೆಂಗಳೂರು: ಇಂದು ನಿಗದಿಯಾಗಿದ್ದ ಸದನದ ಕಲಾಪದಲ್ಲಿ ಕೊನೆಗೂ ವಿಶ್ವಾಸಮತ ಯಾಚನೆಯಾಗದೇ ಮುಂದೂಡಿಕೆಯಾಗಿದೆ. ಇಂದು ಬೆಳಗ್ಗಿನಿಂದ ಕಾಂಗ್ರೆಸ್-ಜೆಡಿಎಸ್ ಮತ್ತು ಬಿಜೆಪಿ ಹೈಡ್ರಾಮಾಕ್ಕೆ ಸಾಕ್ಷಿಯಾಗಿದ್ದ ವಿಧಾನಸಭಾ ಕಲಾಪ ಮೈತ್ರಿ ಸರ್ಕಾರದ ಅಳಿವು-ಉಳಿವು ನಿರ್ಧರಿಸಲಾಗಲಿಲ್ಲ. ವಿಶ್ವಾಸಮತ ಯಾಚನೆ ಮಾಡಿದ್ರೆ ಮೈತ್ರಿ ಸರ್ಕಾರಕ್ಕೆ ಕಂಟಕ ಕಟ್ಟಿಟ್ಟ ಬುತ್ತಿ ಅಂತ ಅರಿತಿದ್ದ ದೋಸ್ತಿಗಳೂ ಕೊನೆಗೂ ಇಂದಿನ ಸದನವನ್ನು ಮುಂದೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು...

ಬಿಜೆಪಿಗೆ ಸ್ಪಂದಿಸಿದ ರಾಜ್ಯಪಾಲರು- ಇಂದು ವಿಸ್ವಾಸಮತ ಯಾಚನೆ ಪೂರ್ಣಗೊಳಿಸುವಂತೆ ಸೂಚನೆ

ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತು ಸದನದಲ್ಲಿ ಉಂಟಾಗಿರುವ ಗದ್ದಲ ರಾಜ್ಯಪಾಲರ ಬಾಗಿಲು ಬಡಿಸಿತು. ಕಾಂಗ್ರೆಸ್-ಜೆಡಿಎಸ್ ವಿಶ್ವಾಸಮತ ಯಾಚನೆ ಮುಂದೂಡಿಕೆ ಮಾಡಬೇಕೆಂದು ಸ್ಪೀಕರ್ ಗೆ ಮನವಿ ಮಾಡಿದ್ದನ್ನು ವಿರೋಧಿಸಿ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತ್ತು. ಇದಕ್ಕೆ ಸ್ಪಂದಿಸಿರೋ ರಾಜ್ಯಪಾಲರು ಇಂದೇ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಮುಗಿಸಲು ಸೂಚನೆ ನೀಡಿದ್ದಾರೆ. ಅತೃಪ್ತ ಶಾಸಕರು ವಿಪ್ ಉಲ್ಲಂಘನೆ...

ವಿಶ್ವಾಸಮತ ಯಾಚನೆಗೆ ಪಟ್ಟು- ರಾಜ್ಯಪಾಲರ ಮೊರೆಹೋದ ಬಿಜೆಪಿ

ಬೆಂಗಳೂರು: ಅತೃಪ್ತ ಶಾಸಕರ ವಿಪ್ ಉಲ್ಲಂಘನೆ ವಿಚಾರವಾಗಿ ನಿರ್ಧಾರ ಕೈಗೊಳ್ಳುವವರೆಗೂ ವಿಶ್ವಾಸಮತ ಯಾಚನೆ ಪ್ರಸ್ತಾಪ ಮುಂದೂಡಿಕೆ ಮಾಡಿ ಅನ್ನೋ ದೋಸ್ತಿ ಮನವಿಗೆ ಬಿಜೆಪಿ ಸಿಡಿದೆದ್ದಿದೆ. ಇಂದೇ ವಿಶ್ವಾಸಮತ ಯಾಚನೆಯಾಗಬೇಕು ಅಂತ ಪಟ್ಟು ಹಿಡಿದಿರೋ ಬಿಜೆಪಿ, ಇದೀಗ ರಾಜ್ಯಪಾಲರ ಮೊರೆ ಹೋಗಿದೆ. ಇವತ್ತು ವಿಶ್ವಾಸಮತ ಯಾಚನೆಯಲ್ಲಿ ದೋಸ್ತಿಗಳಿಗೆ ಹಿನ್ನಡೆ ಫಿಕ್ಸ್ ಅಂತ ಬೀಗುತ್ತಿದ್ದ ಬಿಜೆಪಿ...

ಕೈ ಶಾಸಕನನ್ನು ಅಪಹರಿಸಿ ಬಿಜೆಪಿ ಆಸ್ಪತ್ರೆಗೆ ಸೇರಿಸಿದೆ- ದೋಸ್ತಿ ಆರೋಪ

ಬೆಂಗಳೂರು: ನಿನ್ನೆ ರಾತ್ರಿ ವರೆಗೂ ಆರೋಗ್ಯವಾಗಿದ್ದ ಕಾಗವಾಡದ ಕಾಂಗ್ರೆಸ್ ಶಾಸಕ ಆರೋಗ್ಯದ ನೆಪವೊಡ್ಡಿ ಮುಂಬೈನಲ್ಲಿ ಪ್ರತ್ಯಕ್ಷವಾದ ಘಟನೆ ಇದೀಗ ಮತ್ತೊಂದು ತಿರುವು ಪಡೆದಿದೆ. ಇದರ ಹಿಂದೆ ಬಿಜೆಪಿ ಕೈವಾಡ ನಡೆಸಿ ಶಾಸಕರನ್ನು ಬಲವಂತದಿಂದ ಕರೆದೊಯ್ದಿದೆ ಅಂತ ದೋಸ್ತಿ ಆರೋಪಿಸಿದ್ದಾರೆ. ಇಂದಿನ ವಿಶ್ವಾಸಮತ ಯಾಚನೆಯಲ್ಲಿ ಸರ್ಕಾರಕ್ಕೆ ಹಿನ್ನಡೆಯುಂಟು ಮಾಡುವ ಉದ್ದೇಶದಿಂದ ಕಾಗವಾಡದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲರನ್ನು...

ವಿಶ್ವಾಸಮತ ಯಾಚನೆ ಮುಂದೂಡಲು ಮನವಿ- ಕೊನೇ ಕ್ಷಣದಲ್ಲಿ ದೋಸ್ತಿ ಗೇಮ್ ಪ್ಲ್ಯಾನ್…!

ಬೆಂಗಳೂರು: ಸರ್ಕಾರದ ಅಳಿವು ಉಳಿವು ನಿರ್ಧಾರ ಮಾಡುವ ಇಂದಿನ ವಿಶ್ವಾಸಮತ ಯಾಚನೆಯಿಂದ ತಪ್ಪಿಸಿಕೊಳ್ಳಲು ದೋಸ್ತಿ ಇನ್ನಿಲ್ಲದ ಕಸರತ್ತು ನಡೆಸಿದೆ. ಬೆಳಗ್ಗೆಯಿಂದ ವಿಶ್ವಾಸಮತ ಯಾಚನೆ ಪ್ರಕ್ರಿಯೆಗೆ ಕಾದು ಕುಳಿತ ಬಿಜೆಪಿಗೆ ಇದೀಗ ದೋಸ್ತಿ ಶಾಕ್ ನೀಡಲು ತಂತ್ರ ಹೆಣೆದಿದೆ. ಸುಪ್ರೀಂಕೋರ್ಟ್ ಮಧ್ಯಂತರ ಆದೇಶದ ಕುರಿತ ಕ್ರಿಯಾ ಲೋಪದ ಬಗ್ಗೆ ಇಂದು ಸದನದಲ್ಲಿ ಕುತೂಹಲಕಾರಿ ಚರ್ಚೆ ನಡೆಯುತ್ತಿದೆ....
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img