Thursday, May 1, 2025

B.S.Yediyurappa

ಮೋದಿ ಸಂಪುಟದಲ್ಲಿ ಯಾರ್ ಯಾರಿಗೆ ಜಾಗ..?

ಅಭೂತಪೂರ್ವ ಗೆಲುವು ಸಾಧಿಸಿ ಮತ್ತೆ 2ನೇ ಬಾರಿಗೆ ಅಧಿಕಾರ ಹಿಡಿಯಲು ನರೇಂದ್ರ ಮೋದಿ ಸಜ್ಜಾಗಿದ್ದಾರೆ. ಈ ನಿಟ್ಟಿನಲ್ಲಿ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ. ಆದ್ರೆ ಈ ಬಾರಿ ಸಂಪುಟದಲ್ಲಿ ಮೋದಿ ಯಾರನ್ನೆಲ್ಲಾ ಸೇರಿಸಿಕೊಳ್ತಾರೆ ಅನ್ನೋ ಬಗ್ಗೆ ಇದೀಗ ಬಿಸಿ ಬಿಸಿ ಚರ್ಚೆ ನಡೀತಿದೆ. ಈ ಬಾರಿ ಮಂತ್ರಿಯಾಗೋ ಭಾಗ್ಯ ಯಾರಿಗೆ ಅಂತ ನೋಡೋದಾದ್ರೆ, ಚುನಾವಣೆಯಲ್ಲಿ...

ಶಕ್ತಿ ಇದ್ದರೆ ನಿಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳಿ- ಸಿದ್ದುಗೆ ಶೋಭಾ ಸವಾಲ್

ಹುಬ್ಬಳ್ಳಿ: ಸಿದ್ದರಾಮಯ್ಯನವರೇ ನಿಮಗೆ ಶಕ್ತಿ ಇದ್ರೆ ನಿಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಿ ನೋಡೋಣ ಅಂತ ಸಂಸದೆ ಶೋಭಾ ಕರಂದ್ಲಾಜೆ ಸವಾಲ್ ಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡುತ್ತಿದ್ದ ಶೋಭಾ ಕರಂದ್ಲಾಜೆ, ಸಿದ್ದರಾಮಯ್ಯ ನವರಿಗೆ ಶಕ್ತಿ ಇದ್ರೆ ನಿಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳಿ, ನೀವು ಬಲಹೀನರು, ನಿಮ್ಮ ಶಾಸಕರು ಎಲ್ಲಿದ್ದಾರೆ? ಅವರಿಗೆ ಸಮಾದಾನ ಪಡಿಸುವ ಕೆಲಸ ನಿಮ್ಮದು. ಕೆಲಸ ಮಾಡಲು ಸಾಧ್ಯವಾಗದಿದ್ದರೆ ಕೈಗೆ...

‘Mr. ಯಡಿಯೂರಪ್ಪ ನೀನು ಸರ್ಕಾರ ಬೀಳಿಸೋಕ್ಕಾಗಲ್ಲ’

ಕಲಬುರಗಿ: ಮೈತ್ರಿಯಿಂದ ಪ್ಲಸ್ ಗಿಂತ ಮೈನಸ್ ಹೆಚ್ಚಾಗ್ತಿದೆ ಅನ್ನೋ ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ನಾವೇನು ನಾರಾಯಣಗೌಡನನ್ನ ಕೇಳಿಕೊಂಡು ಮೈತ್ರಿ ಮಾಡಿಕೊಂಡಿಲ್ಲ. ಅವನ ಮಾತಿಗೆಲ್ಲಾ ನಾವು ಬೆಲೆ ಕೊಡೋಕ್ಕಾಗಲ್ಲಾ ರೀ. ಹೈಕಮಾಂಡ್ ತೀರ್ಮಾನದಂತೆ ಸರ್ಕಾರ ರಚಿಸಿದ್ದೀವಿ ಅಂತ ಪ್ರತಿಕ್ರಿಯಿಸಿದ್ರು. ಇನ್ನು ಪದೇ ಪದೇ ಮೈತ್ರಿ...
- Advertisement -spot_img

Latest News

ರಾಜ್ಯ ಬಿಜೆಪಿ ನಾಯಕರಿಗೆ ಈ ವಿಷಯದಲ್ಲಿ ಪ್ರಧಾನಿ ಮೋದಿಯವರೇ ಕಿವಿಹಿಂಡಿ ಬುದ್ಧಿ ಹೇಳಬೇಕು: ಸಿಎಂ

Political News: ಜಾತಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿದ್ದಾರೆ. ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ...
- Advertisement -spot_img