ಕೊರೊನಾ ಸಂದರ್ಭದಲ್ಲಿ ಬಿ.ಶ್ರೀರಾಮುಲು ಸಚಿವ ಸ್ಥಾನದಲ್ಲಿದ್ದಾಗ ಔಷಧಿ ಮತ್ತು ಪಿಪಿ ಕಿಟ್ ಗಳ ಖರೀದಿ ಹಾಗೂ ವಿತರಣೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಗಳು ಕೇಳಿಬಂದಿದ್ದವು. ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಬಹಳಷ್ಟು ನಾಯಕರು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿ.ಶ್ರೀರಾಮುಲು, ಭ್ರಷ್ಟಾಚಾರ ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧನಿದ್ದೇನೆ, ಮಾಜಿ ಸಚಿವ ಬಿ. ನಾಗೇಂದ್ರ...
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ ಬಳಿಕ ಒಬ್ಬೊಬ್ಬರಾಗಿ ಮುನ್ನೆಲೆಗೆ ಬರುವ ಪ್ರಯತ್ನದಲ್ಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೂ ಮುನ್ನವೇ ಕೆಲವು ನಾಯಕರು ತಮ್ಮದೇ ಆದ ರೀತಿಯಲ್ಲಿ ಹೈಕಮಾಂಡ್ ಒಲವು ಗಳಿಸೋಕೆ ಮುಂದಾಗಿದ್ದಾರೆ. ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ಇನ್ನೂ ಕಾಲ ಕೂಡಿ ಬಂದಿಲ್ಲ. ಆದರೆ ಈಗಿನಿಂದಲೇ ಬಿಜೆಪಿಯಲ್ಲಿ ಹಲವರು ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಂತೆ ಕಂಡು ಬರುತ್ತಿದೆ.
ಸದ್ಯ...
ಬೆಳಗಾವಿ : ರಾಜ್ಯದಲ್ಲಿ ಪ್ರತಿಷ್ಠಿತ ಚುನಾವಣೆಗಳಲ್ಲೊಂದಾದ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ಸಿದ್ದತೆಗಳು ನಡೆಯುತ್ತಿವೆ. ಜಿಲ್ಲೆಯ ನಾಯಕರು ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ತಮ್ಮದೇ ಆದ ರಣತಂತ್ರಗಳನ್ನು...