Friday, August 14, 2026

b sreeramulu

₹300 ಕೋಟಿ ಫಂಡಿಂಗ್‌? BJPಗೆ ಡಿಕೆ ಕೌಂಟರ್

ಬಿಹಾರದಲ್ಲಿ ಚುನಾವಣಾ ಕಣ ರಂಗೇರಿದ್ರೆ, ಕರ್ನಾಟಕದಲ್ಲಿ ಫಂಡ್‌ ಫೈಟಿಂಗ್‌ ಜೋರಾಗಿದೆ. ಬಿಹಾರ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಫಂಡ್‌ ನೀಡಿದೆ ಎಂದು, ಮಾಜಿ ಸಚಿವ ಶ್ರೀರಾಮುಲು ಆರೋಪಿಸಿದ್ರು. ರಾಮುಲು ಈ ಆರೋಪಕ್ಕೆ ಡಿ.ಕೆ ಶಿವಕುಮಾರ್‌ ಕೌಂಟರ್‌ ಕೊಟ್ಟಿದ್ದಾರೆ. ಶ್ರೀರಾಮುಲು ಕಾಂಗ್ರೆಸ್‌ ಪಾರ್ಟಿಗೆ ಫಂಡ್‌ ಕೊಟ್ಟಿದ್ದಾರೆ. ರಾಮುಲು ಕೊಟ್ಟಿರುವ ಫಂಡ್‌ ಅನ್ನು ಬಿಹಾರಕ್ಕೆ ಕಳಿಸಿಕೊಟ್ಟಿದ್ದೇವೆ ಎಂದು ಟಕ್ಕರ್‌...

ಸಿಡಿದೆದ್ದ ಶ್ರೀರಾಮುಲು – ಹೈಕಮಾಂಡ್‌ಗೆ 2 ಆಯ್ಕೆ

ಕೊರೊನಾ ಸಂದರ್ಭದಲ್ಲಿ ಬಿ.ಶ್ರೀರಾಮುಲು ಸಚಿವ ಸ್ಥಾನದಲ್ಲಿದ್ದಾಗ ಔಷಧಿ ಮತ್ತು ಪಿಪಿ ಕಿಟ್‌ ಗಳ ಖರೀದಿ ಹಾಗೂ ವಿತರಣೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಗಳು ಕೇಳಿಬಂದಿದ್ದವು. ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಬಹಳಷ್ಟು ನಾಯಕರು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿ.ಶ್ರೀರಾಮುಲು, ಭ್ರಷ್ಟಾಚಾರ ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧನಿದ್ದೇನೆ, ಮಾಜಿ ಸಚಿವ ಬಿ. ನಾಗೇಂದ್ರ...

ರೆಡ್ಡಿ – ರಾಮುಲು ಮೇಲೆ ಸೋಮಣ್ಣ ಕೋಪವೇಕೆ? 

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ ಬಳಿಕ ಒಬ್ಬೊಬ್ಬರಾಗಿ ಮುನ್ನೆಲೆಗೆ ಬರುವ ಪ್ರಯತ್ನದಲ್ಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೂ ಮುನ್ನವೇ ಕೆಲವು ನಾಯಕರು ತಮ್ಮದೇ ಆದ ರೀತಿಯಲ್ಲಿ ಹೈಕಮಾಂಡ್‌ ಒಲವು ಗಳಿಸೋಕೆ ಮುಂದಾಗಿದ್ದಾರೆ. ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ಇನ್ನೂ ಕಾಲ ಕೂಡಿ ಬಂದಿಲ್ಲ. ಆದರೆ ಈಗಿನಿಂದಲೇ ಬಿಜೆಪಿಯಲ್ಲಿ ಹಲವರು ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಂತೆ ಕಂಡು ಬರುತ್ತಿದೆ. ಸದ್ಯ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img