Sunday, August 23, 2026

B Suresh

ಹೊಸವರ್ಷಕ್ಕೆ “ಕ್ರಾಂತಿ” ಮೋಷನ್ ಪೋಸ್ಟರ್, ದರ್ಶನ್ ಅಭಿಮಾನಿಗಳ ಕುತೂಹಲಕ್ಕೆ ತೆರೆಬೀಳಲಿದ್ಯ..?

www.karnatakatv.net:ಕ್ರಾಂತಿ ದರ್ಶನ್ ಅವರ 55ನೇ ಸಿನಿಮಾ. ಈ ಹಿಂದೆ ಯಜಮಾನ ಸಿನಿಮಾದ ಮೂಲಕ ತೈಲ ಕ್ರಾಂತಿ ಮಾಡಿದ್ದರು. ಈಗಾ ಕ್ರಾಂತಿ ಶೀರ್ಷಿಕೆ ಇರುವ ಸಿನಿಮಾದ ಮೂಲಕ ಅಕ್ಷರ ಕ್ರಾಂತಿ ಮಾಡಲು ಮುಂದಾಗಿದ್ದಾರೆ. ಕ್ರಾಂತಿ ಚಿತ್ರ ಮೊದಲ ಪೊಸ್ಟರ ಬಿಡುಗಡೇ ಯಾದಗಿಂದಲು ಇಲ್ಲಿಯವರೆಗು ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಬಿಡುಗಡೆಯಾಗಿರುವ ಏಕೈಕ ಪೋಸ್ಟರ್‌ಗೆ ಫಿದಾ ಆಗಿರುವ ಅಭಿಮಾನಿಗಳು ಮುಂದೆ...

ಕ್ರಾಂತಿ ಚಿತ್ರದಲ್ಲಿ ಡಿ.ಬಾಸ್ ತಾಯಿಯಾಗಿ ಸುಮಾಲತಾ ಹಾಗೂ ತಂದೆಯಾಗಿ ಕ್ರೇಜಿಸ್ಟಾರ್ ರವಿಚಂದ್ರನ್..!

www.karnatakatv.net:ಚಾಲೆoಜಿoಗ್ ಸ್ಟಾರ್ ದರ್ಶನ್ ಮುಂದಿನ ಚಿತ್ರ ಕ್ರಾಂತಿ, ವಿಜಯದಶಮಿ ಹಬ್ಬದಂದು ಸಿಂಪಲ್ಲಾಗಿ ಮುಹೂರ್ತವಾಗಿತ್ತು. ಮೊದಲ ಹಂತದ ಚಿತ್ರೀಕರಣ ಇತ್ತಿಚೆಗಷ್ಟೆ ಶುರುವಾಗುಗಿತ್ತು, ಆದರೆ ಪವರ್ ಸ್ಟಾರ್ ಪುನೀತ್ ಅಕಾಲಿಕ ಮರಣಕ್ಕೆ ಸಂತಾಪ ಸೂಚಿಸಿ ಕೆಲ ದಿನಗಳಕಾಲ ಗ್ಯಾಪ್ ತೆಗೆದುಕೊಳ್ಳಲಾಗಿತ್ತು. ಈಗ ಮತ್ತೆ ಶೂಟಿಂಗ್‌ನತ್ತ ಮರಳುತ್ತಿದೆ ಕ್ರಾಂತಿ ಚಿತ್ರತಂಡ. ಇನ್ನೂ ಈ ಚಿತ್ರದಲ್ಲಿ ಕ್ಲೀನ್ ಶೇವ್ ನಲ್ಲಿರೊ...

ಲಾಕ್ ಡೌನ್ ಬಳಿಕ 25 ದಿನ‌ ಪೂರೈಸಿದ ಕನ್ನಡ ಸಿನಿಮಾ ಇದು…!

ಕೊರೋನಾ ಲಾಕ್ ಡೌನ್ ಬಳಿಕ ಸಿನಿಮಾ ಥಿಯೇಟರ್ ಓಪನ್ ಗೆ ಪರ್ಮಿಷನ್ ಸಿಕ್ತು. ರೂಲ್ಸ್ ಅಂಡ್ ರೆಗ್ಯುಲೇಷನ್ ಹಾಕಿ ಸಿನಿಮಾ ರಿಲೀಸ್ ಮಾಡೋದಿಕ್ಕೆ ಸರ್ಕಾರವೇನೋ ಅವಕಾಶ ನೀಡ್ತು. ಆದ್ರೆ ಸಿನಿಮಾ ರಿಲೀಸ್ ಮಾಡಿದ್ರೆ ಪ್ರೇಕ್ಷಕಪ್ರಭು ಬರ್ತಾನಾ..? ಯಾರು‌ ಮೊದಲು ಸಿನಿಮಾ ರಿಲೀಸ್ ಮಾಡ್ತಾರೆ..? ಅನ್ನೋ ಚರ್ಚೆ ನಡುವೆ ರೀ-ರಿಲೀಸ್ ಆದ ಸಿನಿಮಾಗಳು ಥಿಯೇಟರ್ ಅಂಗಳಕ್ಕೆ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img