Thursday, August 6, 2026

B T Naganna

ರಾಜ್ಯಕ್ಕೆ ಅಮಿತ್ ಶಾ ಆಗಮನದ ಹಿನ್ನೆಲೆ : ಸರ್ಕಾರ ಒತ್ತಾಯದಿಂದ ರೈತರ ಹೋರಾಟ ಹತ್ತಿಕ್ಕಿದ್ದಕ್ಕೆ ಎಎಪಿ ಕಿಡಿ

ಬೆಂಗಳೂರು: ಮಂಡ್ಯದಲ್ಲಿ ರೈತರು ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಗೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸುತ್ತಿದ್ದರು, ಅದನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮಿಸುತ್ತಿರುವ ಹಿನ್ನೆಲೆ ಬಲವಂತವಾಗಿ ಹತ್ತಿಕ್ಕಿದ ಪೊಲೀಸರ ಕ್ರಮವನ್ನು ಆಮ್‌ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಖಂಡಿಸಿದ್ದಾರೆ. ಬೆಂಗಳೂರು ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿ.ಟಿ.ನಾಗಣ್ಣ, ನ್ಯಾಯಯುತ ಬೇಡಿಕೆಗಳನ್ನು...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img