Friday, May 8, 2026

B T Naganna

ರಾಜ್ಯಕ್ಕೆ ಅಮಿತ್ ಶಾ ಆಗಮನದ ಹಿನ್ನೆಲೆ : ಸರ್ಕಾರ ಒತ್ತಾಯದಿಂದ ರೈತರ ಹೋರಾಟ ಹತ್ತಿಕ್ಕಿದ್ದಕ್ಕೆ ಎಎಪಿ ಕಿಡಿ

ಬೆಂಗಳೂರು: ಮಂಡ್ಯದಲ್ಲಿ ರೈತರು ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಗೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸುತ್ತಿದ್ದರು, ಅದನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮಿಸುತ್ತಿರುವ ಹಿನ್ನೆಲೆ ಬಲವಂತವಾಗಿ ಹತ್ತಿಕ್ಕಿದ ಪೊಲೀಸರ ಕ್ರಮವನ್ನು ಆಮ್‌ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಖಂಡಿಸಿದ್ದಾರೆ. ಬೆಂಗಳೂರು ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿ.ಟಿ.ನಾಗಣ್ಣ, ನ್ಯಾಯಯುತ ಬೇಡಿಕೆಗಳನ್ನು...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img