Saturday, September 19, 2026

b.v. manjunath

ಆರೋಗ್ಯಾಧಿಕಾರಿ ಹುದ್ದೆ ಕೈಬಿಡುವ ಯತ್ನ

ರಾಜ್ಯದ ನಗರಾಭಿವೃದ್ಧಿ ಇಲಾಖೆ ಕೈಗೊಂಡಿರುವ ಹೊಸ ನಿರ್ಧಾರವು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊರತುಪಡಿಸಿ, ಕರ್ನಾಟಕದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆಯನ್ನು ಪರೋಕ್ಷವಾಗಿ ರದ್ದುಪಡಿಸಲು ಇಲಾಖೆ ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಮೈಸೂರು ಮಹಾನಗರ ಪಾಲಿಕೆಯನ್ನು ಒಳಗೊಂಡಂತೆ ಈ ನಿರ್ಧಾರ ಜಾರಿಯಾಗುವ ಸಾಧ್ಯತೆ ಇದ್ದು, ಆರೋಗ್ಯಾಧಿಕಾರಿಗಳ ಜವಾಬ್ದಾರಿಗಳನ್ನು ವೈದ್ಯರ ಬದಲು ಅಧೀಕ್ಷಕ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img