Tuesday, August 4, 2026

b.v. manjunath

ಆರೋಗ್ಯಾಧಿಕಾರಿ ಹುದ್ದೆ ಕೈಬಿಡುವ ಯತ್ನ

ರಾಜ್ಯದ ನಗರಾಭಿವೃದ್ಧಿ ಇಲಾಖೆ ಕೈಗೊಂಡಿರುವ ಹೊಸ ನಿರ್ಧಾರವು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊರತುಪಡಿಸಿ, ಕರ್ನಾಟಕದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆಯನ್ನು ಪರೋಕ್ಷವಾಗಿ ರದ್ದುಪಡಿಸಲು ಇಲಾಖೆ ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಮೈಸೂರು ಮಹಾನಗರ ಪಾಲಿಕೆಯನ್ನು ಒಳಗೊಂಡಂತೆ ಈ ನಿರ್ಧಾರ ಜಾರಿಯಾಗುವ ಸಾಧ್ಯತೆ ಇದ್ದು, ಆರೋಗ್ಯಾಧಿಕಾರಿಗಳ ಜವಾಬ್ದಾರಿಗಳನ್ನು ವೈದ್ಯರ ಬದಲು ಅಧೀಕ್ಷಕ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img