Wednesday, July 29, 2026

B.V.Shrinivas

ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ಗೆ ಬಂಧನದ ಭೀತಿ..

ಅಸ್ಸಾಂ ಕಾಂಗ್ರೆಸ್ ಮಹಿಳಾ ಆಯೋಗದ ಅಧ್ಯಕ್ಷೆ ಅಂಕಿತಾ ದತ್ತಾ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಹಾಗಾಗಿ ಅಂಕಿತಾ ದತ್ತಾರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪವಿರುವ ಶ್ರೀನಿವಾಸ್‌ಗೆ ಈಗ ಬಂಧನದ ಭೀತಿ ಎದುರಾಗಿದೆ. ಅಂಕಿತಾ, ಶ್ರೀನಿವಾಸ್ ತಮಗೆ ಕಿರುಕುಳ ನೀಡಿದ್ದಾರೆ. ಅನುಚಿತವಾಗಿ ವರ್ತಿಸಿದ್ದಾರೆಂದು ಆರೋಪಿಸಿ, ಅಸ್ಸಾಂನಲ್ಲಿ ಪ್ರಕರಣ...
- Advertisement -spot_img

Latest News

ಶಿಕ್ಷಣ ಸಚಿವರಾಗಲು ಶಿಕ್ಷಣ ಕ್ಷೇತ್ರದ ಅನುಭವ ಬೇಕಿಲ್ಲ: ಅತ್ಯಾಚಾರಿಗಳ ಬಿಡುಗಡೆ ಸಮರ್ಥಿಸಿದರೇ ಸಾಕೇ?!: ಜೋಶಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

Political News: ಬಿಜೆಪಿಯ ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.  ಈ ಹಿಂದೆ ಜೋಶಿ ನೀಡಿದ್ದ ಹೇಳಿಕೆಯನ್ನು ವಿರೋಧಿಸಿರುವ...
- Advertisement -spot_img