Shivamogga: ಶಿವಮೊಗ್ಗದ ಪ್ರೇರಣಾ ಸಭಾಂಗಣದಲ್ಲಿ ಭಾರತೀಯ ಮಜೂರ್ ಸಂಘ, ಕರ್ನಾಟಕದ 70ನೇ ವರ್ಷಾಚರಣೆಯ ಸಮಾರೋಪ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನದ ನಿಮಿತ್ತ ಏರ್ಪಡಿಸಿದ್ದ "ಕುಟುಂಬ ಸಂಗಮ" ಸಮಾರಂಭವನ್ನು ಕೇಂದ್ರ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಹಾಗೂ ಶ್ರೀ...
ಬೆಂಗಳೂರು : ಬಿಜೆಪಿಯಿಂದ ಉಚ್ಚಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸ್ಪರ್ಧಿಸಿದ್ದಾಗ ಯಡಿಯೂರಪ್ಪ ಮೈಸೂರು ಭಾಗದಲ್ಲಿ ಪ್ರಭಾವೀ ಲಿಂಗಾಯತ ನಾಯಕನಾಗಿದ್ದರೂ ಭಾಷಣ...
Political News: ಇಂದು ಸಿಗಂದೂರು, ಸಾಗರ ಸೇತುವೆ ಉದ್ಘಾಟನೆಯಾಗಿದ್ದು, ಕೇಂದ್ರ ಸಚಿವ ನಿತೀನ್ ಗಡ್ಕರಿ ಸೇತು ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿ ಹಲವು ಬಿಜೆಪಿ ನಾಯಕರು, ಸಾರ್ವಜನಿಕರು ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿರುವ ಸಂಸದ ಬಿ.ವೈ.ರಾಘವೇಂದ್ರ, ಕರ್ನಾಟಕದ ಮಲೆನಾಡ ರಾಜಧಾನಿಯ ಕಲಶಕ್ಕೆ ಮುಕುಟದ ಮಣಿಯಾಗಿ...
ಬೆಂಗಳೂರು : ಶಿವಮೊಗ್ಗದ ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಸೇತುವೆ ಲೋಕಾಪರ್ಣೆ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಅಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ ಎಂದು...
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕದನ ಜೋರಾಗಿದ್ದು, ನಾಯಕತ್ವದ ಬಗ್ಗೆ ಸಿದ್ದು ನೀಡಿರುವ ಹೇಳಿಕೆ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ.
ಇದು ಆಡಳಿತ ಪಕ್ಷದ ಕಥೆಯಾದರೆ, ಇನ್ನೂ ವಿಪಕ್ಷ...
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ನೂತನವಾಗಿ ನಿರ್ಮಾಣವಾಗಿರುವ ಸಿಗಂದೂರು ಸೇತುವೆಗೆ ನಾಮಕರಣ ಮಾಡಬೇಕೆಂದು ಅರ್ಜಿ ಸಲ್ಲಿಕೆಯಾಗಿದೆ. ಈ ಕುರಿತು ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ಅರ್ಜಿದಾರರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನೂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನಲ್ಲಿ ತಲೆ ಎತ್ತಿರುವ ಸೇತುವೆಯು ಆಕರ್ಷಕವಾಗಿದ್ದು,...
Political News: ಬಿ.ವೈ.ರಾಘವೇಂದ್ರ ಮಾತನಾಡಿದ್ದು, ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಕಿಡಿಕಾರಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಆಗಿದ್ದು, ಕೃಷಿ ಹಾಗೂ ತೋಟಗಾರಿಕೆ ವಿಶ್ವವಿದ್ಯಾಲಯ ಬಂದಿದ್ದು, ವಿಮಾನ ನಿಲ್ದಾಣ ಮಾಡಿದ್ದು ಯಾರು? ಎಂದು ಜಿಲ್ಲೆಯ ಜನತೆಯನ್ನೇ ಕೇಳಿ, ಅವರೇ ಉತ್ತರ ನೀಡ್ತಾರೆ ಎಂದು ರಾಗವೇಂದ್ರ ಹೇಳಿದ್ದಾರೆ.
ಕಳೆದ 15 ವರ್ಷಗಳಲ್ಲಿ ಜಿಲ್ಲೆಗೆ ಬಿಜೆಪಿ ಏನು ಮಾಡಿದೆ ಎಂದು...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಚುನಾವಣೆಯಲ್ಲಿ
25 ಸೀಟ್ ಗೆಲ್ಲಿಸೋ ಮೂಲಕ ಬಿಜೆಪಿ ಹೈಕಮಾಂಡ್ ಭೇಷ್ ಎನ್ನುವಂತೆ ಮಾಡಿದ್ರು. ಆದ್ರೆ ಇದೇ ವಿಷಯವನ್ನ
ಪ್ಲ,ಸ್ ಪಾಯಿಂಟ್ ಆಗಿ ಇಟ್ಟುಕೊಂಡ ಬಿಎಸ್ವೈ ಕೇಂದ್ರ ಸಂಪುಟದಲ್ಲಿ ತಮ್ಮ ಕೆಲ ಆಪ್ತರಿಗೆ ಸೀಟ್ ಪಕ್ಕಾ
ಆಗುತ್ತೆ ಅಂತ ನಿರೀಕ್ಷೆ ಯಿಟ್ಟುಕೊಂಡಿದ್ರು. ವರಿಷ್ಠರನ್ನ ಭೇಟಿಯಾಗಿ ಕೆಲ ಹೆಸರುಗಳನ್ನೂ ಶಿಫಾರಸು
ಮಾಡಿದ್ರಂತೆ. ಆದ್ರೆ ಈ ಕಸರತ್ತು ವರ್ಕೌಟ್...