Wednesday, March 11, 2026

b.y raghavendra

ಬೆಂಗಳೂರಲ್ಲಿ ಭ್ರಷ್ಟರಿಗೆ ಐಟಿ ಅಧಿಕಾರಿಗಳ ಶಾಕ್- ಏಕಕಾಲದಲ್ಲಿ 50 ಕಡೆ ದಾಳಿ…!

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆಯೇ ರಾಜಧಾನಿ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಭ್ರಷ್ಟರ ಭೇಟೆಗಿಳಿದಿದ್ದಾರೆ. ಬೆಂಗಳೂರು ನಗರ ಸೇರಿದಂತೆ ಏಕಕಾಲದಲ್ಲಿ 50ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ನಗರದ ಉದ್ಯಮಿಗಳ ಮನೆ, ಚಾಟರ್ಡ್ ಅಕೌಂಟೆಂಟ್ ಗಳ ಮನೆ ಕಚೇರಿ ಸೇರಿದಂತೆ ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿವೆ. ಬೆಂಗಳೂರು ಮತ್ತು ಗೋವಾ ವಲಯದ 300ಕ್ಕೂ ಹೆಚ್ಚು...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img