Wednesday, February 11, 2026

b.y.vijayendra

ವಿಶೇಷ ಚೇತನ ಮಕ್ಕಳ ಜೊತೆ ಬಿಜೆಪಿಯಿಂದ ಬಿ.ವೈ. ವಿಜಯೇಂದ್ರ ಜನ್ಮದಿನ ಆಚರಣೆ..

ಹಾಸನ: ನಗರದ ವಿದ್ಯಾನಗರದ ಬಳಿ ಇರುವ ಸಾಧ್ಯ ವಿಶೇಷ ಚೇತನ ಶಾಲೆಯ ಮಕ್ಕಳ ಜೊತೆ ಬಿಜೆಪಿ ಪಕ್ಷದವತಿಯಿಂದ ಕೇಕ್ ಕತ್ತರಿಸುವುದರ ಮೂಲಕ ಬಿಜೆಪಿ ಮುಖಂಡರಾದ ಬಿ.ವೈ. ವಿಜಯೇಂದ್ರ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ​ ​ ​ ​ ​ ​ ಮಾನಸಿಕ ವಿಶೇಷ ಚೇತನ ಮಕ್ಕಳ ಜೊತೆಯಲ್ಲಿ ಕೇಕ್ ಮತ್ತು ಹಣ್ಣು ಹಂಪಲು ನೀಡುವ...

ಸಿದ್ಧರಾಮಯ್ಯ ವಿರುದ್ಧ ಗುಡುಗಿದ ಬಿ.ವೈ ವಿಜಯೇಂದ್ರ

Banglore News: ಸಿದ್ದರಾಮಯ್ಯ   ಇದೀಗ ಪ್ರತಿ ಹೇಳಿಕೆಯಲ್ಲೂ ವಿವಾದ ಸೃಷ್ಟಿಸುತ್ತಿದ್ದಾರೆ. ಇದರ ವಿರುದ್ಧವಾಗಿ ಕೇಸರಿ ಪಡೆಗಳು ಸಿಡಿದೇಳುತ್ತಿದೆ. ಈಗ ಬಿ.ವೈ ವಿಜಯೇಂದ್ರ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಕಿಡಿ ಕಾರಿದ್ದಾರೆ. ಮಾಂಸ ತಿಂದು ಬಸವೇಶ್ವರ ದೇವಸ್ಥಾನಕ್ಕೆ ಹೋಗ್ತೇನೆ ಅನ್ನೋದು ಭಂಡತನ ಎಂದು ಸಿದ್ದರಾಮಯ್ಯ ವಿರುದ್ಧ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.ಈ ಕುರಿತು ಮಾತನಾಡಿದ ಅವರು, ನಮ್ಮ ನಾಡಿಗೆ ಒಂದು...

ಶಿವಮೊಗ್ಗದ ಗಲಬೆ ರಾಜ್ಯಕ್ಕೆ ಕಪ್ಪು ಚುಕ್ಕೆ : ಬಿ.ವೈ.ವಿಜಯೇಂದ್ರ

Banglore News: ಶಿವಮೊಗ್ಗದ ಗಲಬೆ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ , ಇಂತಹ  ಘಟನೆ ನಿಜಕ್ಕೂ ಅಸಹನೀಯ ಗೋಲಿ ಬುಗುರಿ ಆಡೋ ಹುಡುಗರು ಚಾಕು ಚೂರಿ ಹಿಡಿದು ಓಡಾಡುತ್ತಿದ್ದಾರೆ. ಪದೇ ಪದೇ ಇಂತಹ ಘಟನೆ ನಡೆಯುತ್ತಿರುವುದರಿಂದ ಮಲೆನಾಡಿಗೆ ಮಾತ್ರವಲ್ಲ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ ಎಂಬುದಾಗಿ ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರ ಇದನ್ನು ಮತ್ತಷ್ಟು...

ನಾಯಕತ್ವ ಬದಲಾವಣೆ ವಿಚಾರ- ರಾಜಕೀಯ ಬಣ್ಣ ಬಳಿಯುವುದು ಬೇಡ: ಬಿ.ವೈ.ವಿಜಯೇಂದ್ರ

www.karnatakatv.net: ರಾಜ್ಯ- ಮೈಸೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಪಾದಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತು ಬಿಜೆಪಿ ಹೈಕಮಾಂಡ್ ಈಗಾಗಲೇ ಸ್ಪಷ್ಟಪಡಿಸಿದೆ. ಹಾಗಾಗಿ, ಪದೇ-ಪದೇ ಈ ವಿಚಾರದ ಬಗ್ಗೆ ಚರ್ಚೆ ಬೇಡವೆಂದ್ರು. ಯಾರಾದರೂ ದೆಹಲಿಗೆ ಹೋಗಿದ್ರೆ ಅದು ಅವರ ವೈಯಕ್ತಿಕ ವಿಚಾರ. ದೆಹಲಿಗೆ ಹೋದ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img