Banglore News:
ಶಿವಮೊಗ್ಗದ ಗಲಬೆ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ , ಇಂತಹ ಘಟನೆ ನಿಜಕ್ಕೂ ಅಸಹನೀಯ ಗೋಲಿ ಬುಗುರಿ ಆಡೋ ಹುಡುಗರು ಚಾಕು ಚೂರಿ ಹಿಡಿದು ಓಡಾಡುತ್ತಿದ್ದಾರೆ. ಪದೇ ಪದೇ ಇಂತಹ ಘಟನೆ ನಡೆಯುತ್ತಿರುವುದರಿಂದ ಮಲೆನಾಡಿಗೆ ಮಾತ್ರವಲ್ಲ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ ಎಂಬುದಾಗಿ ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರ ಇದನ್ನು ಮತ್ತಷ್ಟು...
www.karnatakatv.net: ರಾಜ್ಯ- ಮೈಸೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಪಾದಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತು ಬಿಜೆಪಿ ಹೈಕಮಾಂಡ್ ಈಗಾಗಲೇ ಸ್ಪಷ್ಟಪಡಿಸಿದೆ. ಹಾಗಾಗಿ, ಪದೇ-ಪದೇ ಈ ವಿಚಾರದ ಬಗ್ಗೆ ಚರ್ಚೆ ಬೇಡವೆಂದ್ರು. ಯಾರಾದರೂ ದೆಹಲಿಗೆ ಹೋಗಿದ್ರೆ ಅದು ಅವರ ವೈಯಕ್ತಿಕ ವಿಚಾರ. ದೆಹಲಿಗೆ ಹೋದ...