Monday, September 21, 2026

b.y.vijayendra

ಶಿವಮೊಗ್ಗದ ಗಲಬೆ ರಾಜ್ಯಕ್ಕೆ ಕಪ್ಪು ಚುಕ್ಕೆ : ಬಿ.ವೈ.ವಿಜಯೇಂದ್ರ

Banglore News: ಶಿವಮೊಗ್ಗದ ಗಲಬೆ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ , ಇಂತಹ  ಘಟನೆ ನಿಜಕ್ಕೂ ಅಸಹನೀಯ ಗೋಲಿ ಬುಗುರಿ ಆಡೋ ಹುಡುಗರು ಚಾಕು ಚೂರಿ ಹಿಡಿದು ಓಡಾಡುತ್ತಿದ್ದಾರೆ. ಪದೇ ಪದೇ ಇಂತಹ ಘಟನೆ ನಡೆಯುತ್ತಿರುವುದರಿಂದ ಮಲೆನಾಡಿಗೆ ಮಾತ್ರವಲ್ಲ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ ಎಂಬುದಾಗಿ ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರ ಇದನ್ನು ಮತ್ತಷ್ಟು...

ನಾಯಕತ್ವ ಬದಲಾವಣೆ ವಿಚಾರ- ರಾಜಕೀಯ ಬಣ್ಣ ಬಳಿಯುವುದು ಬೇಡ: ಬಿ.ವೈ.ವಿಜಯೇಂದ್ರ

www.karnatakatv.net: ರಾಜ್ಯ- ಮೈಸೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಪಾದಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತು ಬಿಜೆಪಿ ಹೈಕಮಾಂಡ್ ಈಗಾಗಲೇ ಸ್ಪಷ್ಟಪಡಿಸಿದೆ. ಹಾಗಾಗಿ, ಪದೇ-ಪದೇ ಈ ವಿಚಾರದ ಬಗ್ಗೆ ಚರ್ಚೆ ಬೇಡವೆಂದ್ರು. ಯಾರಾದರೂ ದೆಹಲಿಗೆ ಹೋಗಿದ್ರೆ ಅದು ಅವರ ವೈಯಕ್ತಿಕ ವಿಚಾರ. ದೆಹಲಿಗೆ ಹೋದ...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img