Monday, September 21, 2026

b.y.vijayendra

ಪೊಲೀಸ್ ಠಾಣೆಗಳು ಕಾಂಗ್ರೆಸ್ ಪಕ್ಷದ ಕಚೇರಿಗಳಾಗಿವೆ, ಪೊಲೀಸರು ಕೈಗೊಂಬೆಗಳಂತೆ ವರ್ತಿಸುತ್ತಿದ್ದಾರೆ: ವಿಜಯೇಂದ್ರ

Haveri News: ಹಾವೇರಿ: ನಿನ್ನೆ ಕಾರಹುಣ್ೞಿಮೆ ಸಂಭ್ರಮದ ಮಧ್ಯೆ ಹಾವೇರಿಯಲ್ಲಿ ಕೋಮು ಗಲಭೆ ನಡೆದಿದ್ದು, ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯಂದ್ರ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ವಿಜಯೇಂದ್ರ, ಹಿಂದೂಗಳ ಮೇಲೆ ನಡೆದಿರುವುದು ಮಾರಣಾಂತಿಕವಾದ ಹಲ್ಲೆ. ಕಾರ ಹುಣ್ಣಿಮೆ ವೇಳೆ ಹೋರಿ ಬೆದರಿಸಿ ಪಟಾಕಿ ಸಿಡಿಸಿದ್ದಕ್ಕೆ ಹಲ್ಲೆ ಆಗಿದೆ....

Hubli: ಇಂದಿನಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ

Hubli News: ರಾಜ್ಯಾದ್ಯಂತ ಇಂದಿನಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯ ಆರಂಭವಾಗಿದೆ. ಹುಬ್ಬಳ್ಳಿಯಲ್ಲೂ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಎನ್ಯೂಮರೇಷನ್ ಫಾರ್ಮ್ ವಿತರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸುವ ಉದ್ದೇಶದಿಂದ ಆರಂಭವಾಗಿರುವ ಈ ಅಭಿಯಾನಕ್ಕೆ ಸಾರ್ವಜನಿಕರು ಉತ್ತಮ ಸ್ಪಂದನೆ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯ ಚಾಲುಕ್ಯ ನಗರ...

ದೇವೇಗೌಡರ ಬಗ್ಗೆ ಹೇಳಿಕೆ ನೀಡಿದ್ದಕ್ಕೆ ಹರಿಪ್ರಸಾದ್ ಮತ್ತು ಸೂರ್ಜೇವಾಲಾಗೆ ಬಿ.ವೈ.ವಿಜಯೇಂದ್ರ ತಿರುಗೇಟು

Political News: ದೇವೇಗೌಡರಿಗೆ ರಾಜ್ಯಸಭಾ ಟಿಕೇಟ್ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಉಸ್ತುವಾರಿ ಸೂರ್ಜೇವಾಲಾ ಮತ್ತು ಹರಿಪ್ರಸಾದ್ ಅವರು ವ್ಯಂಗ್ಯವಾಡುವ ರೀತಿಯಲ್ಲಿ ಬೇಸರ ವ್ಯಕ್ತಪಡಿಸಿ, ಹೇಳಿಕೆ ನೀಡಿದ್ದರು. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದು, ಕರ್ನಾಟಕದ ಕಾಂಗ್ರೆಸ್‌ ಪಕ್ಷದ ಉಸ್ತುವಾರಿ ಸೂರ್ಜೇವಾಲಾ ಹಾಗೂ ಕೆಪಿಸಿಸಿ ಅಧ್ಯಕ್ಷರು ಹರಿಪ್ರಸಾದ್ ಅವರು ದೇವೇಗೌಡರ ಕುರಿತು ಮೊಸಳೆ ಕಣ್ಣೀರು ಸುರಿಸುವ...

ಅಧಿಕಾರ ದಾಹವೇ ಕಾಂಗ್ರೆಸ್ ನ ಪರಮೋಚ್ಛ ಉದ್ದೇಶ, ಜನರ ಕಲ್ಯಾಣವಲ್ಲ! : ಬಿ.ವೈ.ವಿಜಯೇಂದ್ರ

Political News: ಸದ್ಯ ರಾಜ್ಯದಲ್ಲಿ ನೂತನ ಸಿಎಂ ಡಿ.ಕೆ.ಶಿವಕುಮಾರ್ ಆಡಳಿತ ಶುರು ಮಾಡಿದ್ದು, ಸಚಿವ ಸಂಪುಟ ರಚನೆ ಮಾಡಿದ್ದಾರೆ. ಆದರೆ ತಮಗೆ ಸಿಕ್ಕಿರುವ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಈಗಾಗಲೇ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿಯಾಗಿದೆ. ಇದೀಗ ಮುನಿ.ಪ್ಪ ಕೂಡ ರಾಜೀನಾಮೆ ನೀಡುವ ಮಾತನಾಡಿದ್ದಾರೆ. ಆದ್ರೆ, ವಿರೋಧ ಪಕ್ಷಕ್ಕೆ ವ್ಯಂಗ್ಯವಾಡಲು ಉತ್ತಮ ವಿಷಯ ಸಿಕ್ಕಿದ್ದು,...

ಲಾಡ್ಲೆ ಮಶಾಕ್ ದರ್ಗಾ ಕೇಸ್ ವಾಪಸ್: ತುಷ್ಟೀಕರಣದ ಎಲ್ಲ ಮಿತಿ ದಾಟಿದ ಸರ್ಕಾರ ಎಂದ ಬಿ.ವೈ. ವಿಜಯೇಂದ್ರ

Political News: ಕಲಬುರ್ಗಿಯ ಆಳಂದ ಲಾಡ್ಲೆ ಮಶಾಕ್ ದರ್ಗಾ ಕೇಸನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಈ ಮೂಲಕ ಮುಸ್ಲಿಂ ಓಲೈಕೆ ಸರ್ಕಾರ ಎಂಬ ಆರೋಪಕ್ಕೆ ಮತ್ತೆ ರಾಜ್ಯ ಕಾಂಗ್ರೆಸ್ ಸರ್ಕಾರ ತುತ್ತಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಈ ನಾಚಿಕೆಗೆಟ್ಟ ಕಾಂಗ್ರೆಸ್ ಸರ್ಕಾರದ ವೋಟ್ ಬ್ಯಾಂಕ್ ಓಲೈಕೆಯ ಕೀಳು ರಾಜಕೀಯ...

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಕಿಡಿಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಖರ್ಗೆ ಅವರೇ, ಭಾರತದ ಹೆಮ್ಮೆಯ ಪ್ರಧಾನಮಂತ್ರಿಗಳಾದ ಆದರಣೀಯ ನರೇಂದ್ರ ಮೋದಿಜೀ ರವರನ್ನು ಟೀಕಿಸುವ ಭರದಲ್ಲಿ...

ಜನ ಹಿತ ಕಾಯುವಲ್ಲಿ ಸೋತಿರುವ ಸರ್ಕಾರಕ್ಕೆ ಜನರ ಶಾಪ ತಟ್ಟದೇ ಇರಲಾರದು: ಬಿ.ವೈ.ವಿಜಯೇಂದ್ರ

Political News: ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯಾಗಿದ್ದು ಸತತವಾಗಿ ಎಲ್ಲದರ ದರ ಏರಿಕೆಯಿಂದಾಗಿ ಸಾಮಾನ್ಯ ಜನ ಬೇಸತ್ತು ಹೋಗಿದ್ದಾರೆ. ಹೀಗೆ ಪದೇ ಪದೇ ಎಲ್ಲದರ ಬೆಲೆ ಏರಿಕೆಯಾದರೆ, ನಾವು ಜೀವನ ಮಾಡೋದಾದ್ರೂ ಹೇಗೆ ಅಂತಾ ಪ್ರಶ್ನಿಸುತ್ತಿದ್ದಾರೆ. ಇನ್ನು ಬೆಸ್ಕಾಂ, ಸೆಸ್ಕ್ಂ ಅವರ ಈ ನಿರ್ಧಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ಷೇಪಿಸಿದ್ದು, ರಾಜ್ಯದ ಆರ್ಥಿಕತೆ ಕೇಂದ್ರ ಸರ್ಕಾರಕ್ಕಿಂತಲೂ...

Political News: ಸಿಎಂ ಸಿದ್ದರಾಮಯ್ಯರನ್ನು ಬಹಿರಂಗ ಚರ್ಚೆಗೆ ಕರೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಿಎಂ ಸಿದ್ದರಾಮಯ್ಯ ವಿರುದ್ಧ ಎಕ್ಸ್ ಮೀಡಿಯಾದಲ್ಲಿ ಮಾತನಾಡಿದ್ದು, ಕೆಲ ವಿಷಯವಾಗಿ ಚರ್ಚೆಗೆ ಬನ್ನಿ ಎಂದು ಸವಾಲ್ ಹಾಕಿದ್ದಾರೆ. ಗೌರವಾನ್ವಿತ ಮುಖ್ಯಮಂತ್ರಿ ಸಿದ್ದರಾಮಯ್ಯಅವರೇ, ಆಯವ್ಯಯ ಶ್ವೇತಪತ್ರವಲ್ಲ, ದೀರ್ಘಾವಧಿ ಬಜೆಟ್ ಮಂಡನೆ ಸಾಧನೆಯೂ ಅಲ್ಲ, ರಾಜ್ಯವನ್ನು ಸಾಲದ ಕೂಪಕ್ಕೆ ದೂಡಿದ್ದೇ ನಿಮ್ಮ ಸಾಧನೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಆರ್ಥಿಕ ಸ್ಥಿತಿಗತಿಯ...

Davanagere: ಸಿಎಂ ಮಂಡಿಸಿದ ಬಜೆಟ್ ಯಾವ ಕ್ಷೇತ್ರಕ್ಕೂ ಪ್ರಯೋಜನವಾಗಿಲ್ಲ: ಬಿ.ವೈ.ವಿಜಯೇಂದ್ರ

Davanagere: ದಾವಣಗೆರೆ: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಿಸಲಿದ್ದು, ಉಭಯ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ನಿಶ್ಚಿತವಾಗಿ ಗೆಲುವು ಸಾಧಿಸಲಿದ್ದು, ದಕ್ಷಿಣದಲ್ಲಿ ಎನ್‌ಡಿಎ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ...

ಬ್ರ್ಯಾಂಡ್ ಬೆಂಗಳೂರಿನ ಬಗ್ಗೆ ನಿಮ್ಮ ಸ್ವಂತ ಸಿಎಂರಿಂದಲೇ ಅಸಮಾಧಾನ: ವಿಜಯೇಂದ್ರ ವ್ಯಂಗ್ಯ

Political News: ಬೆಂಗಳೂರಿನಲ್ಲಿರುವ ಟ್ರಾಫಿಕ್ ಸಮಸ್ಯೆ ಬಗ್ಗೆ ತೆಲಂಗಾಣಾದ ಸಿಎಂ ರೇವಂತ್ ರೆಡ್ಡಿಯವರು ವ್ಯಂಗ್ಯವಾಡಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವ``ಂದರಲ್ಲಿ ಮಾತನಾಡಿರುವ ರೇವಂತ್ ರೆಡ್ಡಿ ಐಟಿ ಸಿಟಿ ಅಂತಾ ಕರೆಸಿಕ`ಳ್ಳೋ ಬೆಂಗಳೂರಿನ ಸ್ಥಿತಿ ನೋಡಿ. ಅಲ್ಲಿನ ಜನರು ಅರ್ಧ ಜೀವನ ಟ್ರಾಫಿಕ್‌ನಲ್ಲೇ ಕಳೆಯುತ್ತಿದ್ದಾರೆ. ಆದರೆ ನಮ್ಮ ಹೈದರಾಬಾದ್‌ನಲ್ಲಿ ಆ ಪರಿಸ್ಥಿತಿ ಇಲ್ಲ. ನಮಗೆ ಮುಂಬೈ- ಬೆಂಗಳೂರೆಲ್ಲ ಸ್ಪರ್ಧಿಗಳಲ್ಲ....
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img