ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ ಬಳಿಕ ಒಬ್ಬೊಬ್ಬರಾಗಿ ಮುನ್ನೆಲೆಗೆ ಬರುವ ಪ್ರಯತ್ನದಲ್ಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೂ ಮುನ್ನವೇ ಕೆಲವು ನಾಯಕರು ತಮ್ಮದೇ ಆದ ರೀತಿಯಲ್ಲಿ ಹೈಕಮಾಂಡ್ ಒಲವು ಗಳಿಸೋಕೆ ಮುಂದಾಗಿದ್ದಾರೆ. ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ಇನ್ನೂ ಕಾಲ ಕೂಡಿ ಬಂದಿಲ್ಲ. ಆದರೆ ಈಗಿನಿಂದಲೇ ಬಿಜೆಪಿಯಲ್ಲಿ ಹಲವರು ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಂತೆ ಕಂಡು ಬರುತ್ತಿದೆ.
ಸದ್ಯ...
ಬೆಂಗಳೂರು : ಬಿಜೆಪಿಯಿಂದ ಉಚ್ಚಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸ್ಪರ್ಧಿಸಿದ್ದಾಗ ಯಡಿಯೂರಪ್ಪ ಮೈಸೂರು ಭಾಗದಲ್ಲಿ ಪ್ರಭಾವೀ ಲಿಂಗಾಯತ ನಾಯಕನಾಗಿದ್ದರೂ ಭಾಷಣ...
Political News: ಇಂದು ಸಿಗಂದೂರು ಸಾಗರ ಸೇತುವೆ ಉದ್ಘಾಟನೆಯಾಗಿದ್ದು, ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇುವೆ ಉದ್ಘಾಟಿಸಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಬಿ.ವೈ.ರಾಘವೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು.
ಈ ಬಗ್ಗೆ ಬರೆದಿರುವ ವಿಜಯೇಂದ್ರ, ಹೆಮ್ಮೆಯ ಪ್ರಧಾನಿ ಶ್ರೀನರೇಂದ್ರ ಮೋದಿಜೀ ಅವರ ಅಭಿವೃದ್ಧಿಯ ಪರವಾದ ದ್ಯೋತಕವಾಗಿ...
ಬೆಂಗಳೂರು : ತಮ್ಮ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆಗೆ ಪಟ್ಟು ಹಿಡಿದಿರುವ ಬಿಜೆಪಿ ರೆಬಲ್ ನಾಯಕರು ಸರಣಿ ಸಭೆಗಳನ್ನು ನಡೆಸಿ ಪಕ್ಷದ ಹೈಕಮಾಂಡ್ ನಾಯಕರಿಗೆ ತಮ್ಮ ಸಂದೇಶ ರವಾನಿಸುತ್ತಿದ್ದಾರೆ. ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವದ ವಿರುದ್ಧ ನಾವೆಲ್ಲ ಒಟ್ಟಾಗಿದ್ದೇವೆ ಎಂಬ ಖಡಕ್ ಮೆಸೇಜ್ ನೀಡುತ್ತಿದ್ದಾರೆ. ಕಳೆದ ವಾರದಲ್ಲಷ್ಟೇ ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿ ಮಹಾಲಕ್ಷ್ಮಿ ಜಾತ್ರೆಯಲ್ಲಿ...
Political News: ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಬಿ.ಕೆ.ಹರಿಪ್ರಸಾದ್ ಬಿಜೆಪಿ ರಾಷ್ಟ್ರಾಧ್ಯಕ್ಷರನ್ನು ಆಯ್ಕೆ ಮಾಡಲು ಅರ್ಧನಾರೇಶ್ವರರನ್ನು ಹುಡುಕಲಿ ಎಂದು ವ್ಯಂಗ್ಯವಾಡಿದ್ದಾರೆ. ಈ ವ್ಯಂಗ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದು, ಇಂಥ ಹೇಳಿಕೆ ನೀಡಿದ್ದಕ್ಕೆ ನೀವು ಈ ಕೂಡಲೇ ಸ್ತ್ರೀ ಸಮುದಾಯ ಹಾಗೂ ತೃತೀಯ ಲಿಂಗಿ ಸಮುದಾಯಗಳ ಕ್ಷಮೆ ಯಾಚಿಸಿ ಎಂದು ಆಗ್ರಹಿಸಿದ್ದಾರೆ.
ಬಿ.ಕೆ ಹರಿಪ್ರಸಾದ್ ಅವರೇ,...
ಮೈಸೂರು : ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕಕ್ಕೆ ದಿನಗಣನೆ ಆರಂಭವಾಗಿರುವ ಹೊತ್ತಿನಲ್ಲೇ ಕರ್ನಾಟಕದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೊತ್ತಿದ್ದಾರೆ. ಈ ಮೂಲಕ ಡಬಲ್ ಎಂಜಿನ್ ಆಡಳಿತದ ಕನಸು ಕಂಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಕೇಂದ್ರ ಎನ್ಡಿಎ ಸರ್ಕಾರಕ್ಕೆ 11 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿರುವ...
Shimogga News: ಶಿವಮೊಗ್ಗದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರದ ಬಗ್ಗೆ ಜನ ಸಂಪೂರ್ಣ ವಿಶ್ವಾಸ ಕಳೆದುಕ``ಂಡಿದ್ದಾರೆ. ನಾಡಿನ ಜನತೆಯ ಪಾಲಿಗೆ ಸರ್ಕಾರ ಬದುಕಿದ್ದು ಸತ್ತಂತಾಗಿದೆ. ಸಿಎಂ ಅಸಹಾಯಕರಾಗಿದ್ದಾರೆ. ಗ್ಯಾರಂಟಿಗಳಿಗೆ ಹಣ ಕ್ರೂಢೀಕರಿಸಲು ಸಾಧ್ಯವಾಗದೇ, ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಮುಖೇಣ ಬರೆ ಎಳೆಯುತ್ತಿದ್ದಾರೆ...
Political News: ನಿನ್ನೆ ಮಾಧ್ಯಮದ ಜತೆ ಮಾತನಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ, ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕ ಬಂದಾಗ ಆರ್ಎಸ್ಎಸ್ನ್ನು ನೋಡಿಕ``ಳ್ಳುತ್ತೇವೆ ಎನ್ನುವ ಮೂಲಕ, ಆರ್ಎಸ್ಎಸ್ ಬ್ಯಾನ್ ಮಾಡುತ್ತೇವೆ ಎಂದು ಪರೋಕ್ಷವಾಗಿ ಹೇಳಿದ್ದರು. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.
ಶತಮಾನ ಪೂರೈಸಿರುವ ಲಕ್ಷಾಂತರ ಸ್ವಯಂಸೇವಕರನ್ನು ಹೊಂದಿರುವ ರಾಷ್ಟ್ರದ ಹಾಗೂ ವಿಶ್ವದ ಏಕೈಕ...
Political News: ಮಲೈ ಮಹದೇಶ್ವರನ ಸನ್ನಿಧಿಯಲ್ಲಿ 4 ಹುಲಿಗಳನ್ನು ಹತ್ಯೆ ಮಾಡಲಾಗಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಲೈ ಮಹದೇಶ್ವರರ ವಾಹನವೆಂದು ಹುಲಿಯನ್ನು ಪೂಜಿಸುವ ಬೆಟ್ಟದ ಸನ್ನಿಧಿಯಲ್ಲೇ ತಾಯಿ ಹುಲಿ ಸೇರಿದಂತೆ ಐದು ಹುಲಿಗಳು ಸಾವನ್ನಪ್ಪಿರುವ ಸುದ್ದಿ ಅತ್ಯಂತ ಆಘಾತಕಾರಿ, ಅಮಾನವೀಯ ಹಾಗೂ ಭಕ್ತರ ಮನಸ್ಸಿಗೆ ಘಾಸಿ ತರಿಸಿರುವ ಘಟನೆಯಾಗಿದೆ. ಹುಲಿಗಳ...
https://www.youtube.com/watch?v=SwypqxD-vfQ
ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ಅವರಿಗೆ 1 ವರ್ಷದ ಬಳಿಕ ಬಿಗ್ ರಿಲೀಫ್ ಸಿಕ್ಕಿದೆ. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಸಿಐಡಿ ಅಧಿಕಾರಿಗಳು, ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.
ಸೂರಜ್ ರೇವಣ್ಣ ವಿರುದ್ಧ ಒಟ್ಟು 2 ಎಫ್ಐಆರ್ ದಾಖಲಾಗಿದ್ದವು. ಮೊದಲು 2024ರ ಜೂನ್ 22ರಂದು ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್...
Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...