Sunday, July 26, 2026

b.y.vijayendra

ಬ್ರ್ಯಾಂಡ್ ಬೆಂಗಳೂರಿನ ಬಗ್ಗೆ ನಿಮ್ಮ ಸ್ವಂತ ಸಿಎಂರಿಂದಲೇ ಅಸಮಾಧಾನ: ವಿಜಯೇಂದ್ರ ವ್ಯಂಗ್ಯ

Political News: ಬೆಂಗಳೂರಿನಲ್ಲಿರುವ ಟ್ರಾಫಿಕ್ ಸಮಸ್ಯೆ ಬಗ್ಗೆ ತೆಲಂಗಾಣಾದ ಸಿಎಂ ರೇವಂತ್ ರೆಡ್ಡಿಯವರು ವ್ಯಂಗ್ಯವಾಡಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವ``ಂದರಲ್ಲಿ ಮಾತನಾಡಿರುವ ರೇವಂತ್ ರೆಡ್ಡಿ ಐಟಿ ಸಿಟಿ ಅಂತಾ ಕರೆಸಿಕ`ಳ್ಳೋ ಬೆಂಗಳೂರಿನ ಸ್ಥಿತಿ ನೋಡಿ. ಅಲ್ಲಿನ ಜನರು ಅರ್ಧ ಜೀವನ ಟ್ರಾಫಿಕ್‌ನಲ್ಲೇ ಕಳೆಯುತ್ತಿದ್ದಾರೆ. ಆದರೆ ನಮ್ಮ ಹೈದರಾಬಾದ್‌ನಲ್ಲಿ ಆ ಪರಿಸ್ಥಿತಿ ಇಲ್ಲ. ನಮಗೆ ಮುಂಬೈ- ಬೆಂಗಳೂರೆಲ್ಲ ಸ್ಪರ್ಧಿಗಳಲ್ಲ....

ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಕೊಲೆ ಅತ್ಯಂತ ಆಘಾತಕಾರಿ ಅಪರಾಧಿಕ ಕೃತ್ಯ: ಬಿ.ವೈ.ವಿಜಯೇಂದ್ರ

Political News: ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರು SSLC ವಿದ್ಯಾರ್ಥಿಯ ಮೇಲೆ ಸಾಯುವಂತೆ ಹಲ್ಲೆ ಮಾಡಿದ್ದು, ಆತ ಹತ್ಯೆಗೀಡಾಗಿದ್ದಾನೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಕೊಲೆ ಅತ್ಯಂತ ಆಘಾತಕಾರಿ ಅಪರಾಧಿಕ ಕೃತ್ಯ! ಇದು ಕೇವಲ ಒಂದು ಕೊಲೆಯಲ್ಲ; ರಾಜ್ಯದ ಕಾನೂನು ಸುವ್ಯವಸ್ಥೆಯ ದುರಂತಮಯ ವೈಫಲ್ಯಕ್ಕೆ ಕನ್ನಡಿ ಹಿಡಿದಿದೆ ಎಂದು ಅಸಮಾಧಾನ...

ಕಾಂಗ್ರೆಸ್ ಸರ್ಕಾರಕ್ಕೆ, ಬಡವರ ಪ್ರಾಣ ಉಳಿಸುವ ಆರೋಗ್ಯ ಸೇವೆಗೆ ನೀಡಲು ಮಾತ್ರ ಹಣ ಇರುವುದಿಲ್ಲ: ಬಿ.ವೈ.ವಿಜಯೇಂದ್ರ

Political News: ಸರ್ಕಾರಿ ಆಸ್ಪತ್ರೆಯಲ್ಲಿ ಫ್ರೀ ಸ್ಕ್ಯಾನಿಂಗ್ ಬಂದ್ ಆಗಿದ್ದು, ಬಿಜೆಪಿ ನಾಯಕರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗ್ಯಾರಂಟಿಗಳ ಪ್ರಚಾರಕ್ಕೆ, ಯಾರೂ ಓದದ ಪತ್ರಿಕೆಗಳಿಗೆ ಕೋಟಿ ಕೋಟಿ ಸುರಿಯುವ ಈ ಕಾಂಗ್ರೆಸ್ ಸರ್ಕಾರಕ್ಕೆ,...

ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದ ಮೇಲೆ ಅಂಕುಶ ಹಾಕಲು ಹೊರಟಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

Political News: ವಿಧಾನಸೌಧದಲ್ಲಿ ನಿಗದಿ ಪಡಿಸಿದ ಜಾಗದಲ್ಲಿ ಮಾತ್ರ ಮಾಧ್ಯಮಗಳು ಸಿಎಂ, ಡಿಸಿಎಂ ಸೇರಿ ಸಚಿವರು, ಶಾಸಕರ ಬೈಟ್ ಪಡೆಯಬೇಕು. ಸಂದರ್ಶನ ಮಾಡಬೇಕು ಎಂದು ಆದೇಶ ನೀಡಲಾಗಿದೆ. ಸರ್ಕಾರದ ಈ ಆದೇಶದ ವಿರುದ್ಧ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಕ್ಷರಶಃ ಬಂಧನದಲ್ಲಿರಿಸಿ, ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಿ,...

ಖಜಾನೆ ಖಾಲಿ ಎಂದು ಅಭಿವೃದ್ಧಿ ನಿಲ್ಲಿಸಿ, ಶಾಸಕರನ್ನು ಪ್ರವಾಸಕ್ಕೆ ಕಳುಹಿಸುತ್ತಿದ್ದೀರಾ..?: ಬಿ.ವೈ.ವಿಜಯೇಂದ್ರ

Political News: ರಾಜ್ಯದಲ್ಲಿ ಹಲವು ಸಮಸ್ಯೆಗಳಿದ್ರೂ, ಅದರ ಬಗ್ಗೆ ಗಮನ ಹರಿಸದೇ, ರಾಜ್ಯ ಸರ್ಕಾರ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಒಂದು ಪ್ಯಾರಸಿಟಮಾಲ್ ಗೂ ಕೊರತೆಯಿರುವಾಗ, ರಾಜ್ಯ ಸರ್ಕಾರದ ಆತ್ಮಸಾಕ್ಷಿ ವಿದೇಶ ಪ್ರವಾಸಕ್ಕೆ ಹೊರಟಿದೆ ರಾಜ್ಯದ ಬಡ ಜನರು ಪಾಪ, ಸರ್ಕಾರಿ...

1 ಕೈಯಿಂದ ಕೊಟ್ಟಂತೆ ಮಾಡಿ ಎರಡೂ ಕೈಯಿಂದ ಕಿತ್ತುಕೊಳ್ಳುವುದು ಕಾಂಗ್ರೆಸ್ ಗ್ಯಾರಂಟಿ ಫಾರ್ಮುಲಾ: ಬಿ.ವೈ.ವಿಜಯೇಂದ್ರ

Political News: ರಾಜ್ಯದ ಬಸ್‌ನಲ್ಲಿ ಲಗೇಜ್ ದರ ಏರಿಕೆ ಮಾಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ,  ಒಂದೆಡೆ ಹೆಣ್ಣು ಮಕ್ಕಳಿಗೆ 'ಉಚಿತ' ಎಂದು ಬಸ್ ಹತ್ತಿಸಿ, ಇನ್ನೊಂದೆಡೆ, ಟಿಕೆಟ್ ದರ ಏರಿಕೆ, ನಂತರ ಈಗ ಲಗೇಜ್ ಮೇಲೆ 15% ದರ...

ದೆವ್ವದ ಮನಸ್ಥಿತಿಯವರಿಂದ ದೈವದ ಮಾತು ಹೊರಬರಲು ಸಾಧ್ಯವೇ?: ಪ್ರಿಯಾಂಕ್ ವಿರುದ್ಧ ವಿಜಯೇಂದ್ರ ಗುಡುಗು

Political News: ದಕ್ಷಿಣ ಕನ್ನಡದಲ್ಲಿ ನಿನ್ನೆ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಕರಾವಳಿಯಲ್ಲಿನ ಕೋಮುಗಲಭೆಗೆ ಹೆದರಿ ಬೃಹತ್ ಕಂಪನಿಗಳು ಬಂಡವಾಳ ಹೂಡಲು ಹಿಂಜರಿಯುತ್ತಿದೆ ಎಂದು ಹೇಳಿದ್ದರು. ಅಲ್ಲದೇ ಬಿಜೆಪಿ, ಆರ್.ಎಸ್.ಎಸ್ ವಿರುದ್ಧವೂ ಮಾತನಾಡಿದ್ದರು. ಈ ಬಗ್ಗೆ ಖಾರವಾಗಿಯೇ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಚಿವ ಪ್ರಿಯಾಂಕ್ ಅವರೇ, ನಿಮ್ಮ ತಂದೆ...

ಕೇಂದ್ರದ ₹1,323 ಕೋಟಿ ಹಣ ಗುಳುಂ; ಕಾಂಗ್ರೆಸ್ ಸರ್ಕಾರದ ಅಕ್ರಮ ಬಯಲು?

ಕೇಂದ್ರ ಸರ್ಕಾರ ನೀಡಿದ ವಿಶೇಷ ಅನುದಾನದಲ್ಲಿ ದುರ್ಬಳಕೆ ನಡೆದಿದೆ ಎಂಬ ಗಂಭೀರ ಆರೋಪವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿದ್ದಾರೆ. ರಾಜ್ಯ ಸರ್ಕಾರ ಸುಮಾರು 1,323 ಕೋಟಿ 96 ಲಕ್ಷ ರೂ. ಹಣವನ್ನು ಬೇರೆ ಇಲಾಖೆಗಳಿಗೆ ವರ್ಗಾಯಿಸಿದೆ ಎಂದು ಅವರು ದೂರಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಕೇಂದ್ರ ಸರ್ಕಾರ ನೀಡಿದ ಅನುದಾನವನ್ನು ನಿಗದಿತ ಉದ್ದೇಶಕ್ಕಷ್ಟೇ ಬಳಸಬೇಕು....

ರಾಜ್ಯದಲ್ಲಿ “ಆರೋಗ್ಯ ತುರ್ತುಪರಿಸ್ಥಿತಿ” ಹೇರಿರುವ ರೋಗಪೀಡಿತ ಕಾಂಗ್ರೆಸ್ ಸರ್ಕಾರ: ಬಿ.ವೈ.ವಿಜಯೇಂದ್ರ

Political News: ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿ ಸಿಗುತ್ತಿಲ್ಲವೆಂಬ ಆರೋಪ ಕೇಳಿ ಬಂದಿದ್ದು, ಈ ಕುರಿತಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ, ಜೀವ ರಕ್ಷಕ ಔಷಧಗಳ ಕೊರತೆ ಪರಿಸ್ಥಿತಿ ನಿರ್ಮಾಣವಾಗಿರುವುದು ಅತ್ಯಂತ ಗಂಭೀರ ವಿಚಾರ. ಬಡ, ರೋಗ ಪೀಡಿತರ ಆರೈಕೆ ಮಾಡಲಾಗದಷ್ಟು ಈ...

Political News: ಕೇಂದ್ರ ಬಜೆಟ್ ಹಾಡಿ ಹೊಗಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Political News: ಫೆಬ್ರವರಿ 1ರಂದು ನಡೆದಿದ್ದ ಕೇಂದ್ರ ಬಜೆಟ್ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅನ್ನದಾತರ ನೆರವಿಗೆ ನಿರಂತರ ಬದ್ಧ, ಬಜೆಟ್ ನಲ್ಲಿ ಐತಿಹಾಸಿಕ ಕ್ರಮಗಳ ಮೂಲಕ ಎನ್.ಡಿ.ಎ ಸರ್ಕಾರ ಸನ್ನದ್ಧ ಎಂದಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ರವರ...
- Advertisement -spot_img

Latest News

ಕೇಂದ್ರ ಸಚಿವರ ರಾಜೀನಾಮೆಯಂತೆ ರಾಜ್ಯ ಸಚಿವರು ಯಾವಾಗ ರಾಜೀನಾಮೆ ನೀಡ್ತಾರೆ?: ಆರ್.ಅಶೋಕ್ ಪ್ರಶ್ನೆ

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆಗೆ ಆಗ್ರಹಿಸಿದ್ದರು. ಅದರಂತೆ ಶಿಕ್ಷಣ...
- Advertisement -spot_img