Friday, December 5, 2025

b.y.vijayendra

‘ಪಾಕಿಸ್ತಾನ್ ಜಿಂದಾಬಾದ್’ ಕೂಗಿಸುವುದು ಕಾಂಗ್ರೆಸ್ ಸರ್ಕಾರದ ಅಜೆಂಡಾ ಆಗಿರುವಂತಿದೆ: ವಿಜಯೇಂದ್ರ

Political News: ಗಣೇಶೋತ್ಸವದ ವೇಳೆ ರಾಜ್ಯದ ಹಲವೆಡೆ ಗಲಾಟೆ ನಡೆದಿದ್ದು, ರಾಜ್ಯ ಸರ್ಕಾರದ ತಪ್ಪಿನಿಂದಲೇ ಇಂಥ ಘಟನೆಗಳು ನಡೆಯುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಭದ್ರಾವತಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದಿರುವ ಬಗ್ಗೆ ಮಾತನಾಡಿದ್ದು, ವಿಧಾನಸೌಧದಲ್ಲಿಯೇ 'ಪಾಕಿಸ್ತಾನ್ ಜಿಂದಾಬಾದ್' ಕೂಗಿದ ಕಾಂಗ್ರೆಸ್ ನಿಂದ ಉತ್ತೇಜನ ಪಡೆದ ರಾಷ್ಟ್ರದ್ರೋಹಿ...

ಬಿಜೆಪಿ ಧರ್ಮಯಾತ್ರೆಯಲ್ಲೂ ಭಿನ್ನಮತ

ಕಾಂಗ್ರೆಸ್‌ಗೆ ಟಕ್ಕರ್‌ ಕೊಡಲು ಹೊರಟ ಬಿಜೆಪಿಯೊಳಗೆ, ಇದೀಗ ಅಸಮಾಧಾನ ಭುಗಿಲೆದ್ದಿದೆ. ಧರ್ಮಸ್ಥಳ ಯಾತ್ರೆ ಕೈಗೊಂಡಿದ್ದಾಗ, ಬಿ.ವೈ ವಿಜಯೇಂದ್ರ ಅವರು ಸೌಜನ್ಯ ಮನೆಗೆ ಭೇಟಿ ಕೊಟ್ಟಿದ್ರು. ಇದೇ ವಿಚಾರ ನಾಯಕರ ನಡುವೆ ಭಿನ್ನಮುತ ಭುಗಿಲೇಳುವಂತೆ ಮಾಡಿದೆ. ಕೊನೆ ಕ್ಷಣದ ನಿರ್ಧಾರಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಸೆಪ್ಟೆಂಬರ್‌ 1ರಂದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ, ಬಿಜೆಪಿಗರು ಧರ್ಮಸ್ಥಳ ಯಾತ್ರೆ...

Political News: ರಾಜ್ಯ ಸರ್ಕಾರ ವಿಮಾನ ಮತ್ತು ಹೆಲಿಕಾಪ್ಟರ್ ಖರೀದಿಸುವ ಬಗ್ಗೆ ವಿಜಯೇಂದ್ರ ಆಕ್ಷೇಪ..

Political News: ರಾಜ್ಯ ಸರ್ಕಾರ ಸ್ವಂತ ಜೆಟ್ ಖರೀದಿಸುವ ಯೋಚನೆ ಇರಿಸಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ, ಹೊಸ ಹೊಸ ಯೋಜನೆ ರೂಪಿಸಲು ಹಣವಿಲ್ಲ, ಸಮಯಕ್ಕೆ ಸರಿಯಾಗಿ ಸರ್ಕಾರಿ ನೌಕರರ ಸಂಬಳಕೊಡಲಾಗುತ್ತಿಲ್ಲ, ಆಪತ್ಕಾಲದಲ್ಲಿ ಜೀವನ್ಮರಣದೊಂದಿಗೆ ಹೋರಾಡುವ ರೋಗಿಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಹಣವೂ ಸಕಾಲದಲ್ಲಿ ತಲುಪುತ್ತಿಲ್ಲ, ಕನಿಷ್ಠ...

ಯೋಧರಿಗೂ ಗೌರವ ಧನ ತಲುಪಿಸಲು ಸಾಧ್ಯವಾಗುತ್ತಿಲ್ಲವೆಂದರೆ ಇದು ನಾಚಿಕೆಗೇಡಿನ ಸಂಗತಿ: ವಿಜಯೇಂದ್ರ

Political News: ರಾಜ್ಯದಲ್ಲಿರುವ ಹಲವವು ಸೈನಿಕರಿಗೆ ಗೌರವ ಧನ ತಲುಪಲಿಲ್ಲವೆಂದು ಆರೋಪಿಸಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದು, ಅಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಳ್ಳಲು ತಮ್ಮ ಜೀವನವನ್ನು ಮುಡಿಪಾಗಿಟ್ಟು ಹೋರಾಡಿದ ಸ್ವಾತಂತ್ರ್ಯ ಯೋಧರ ತಲೆಮಾರಿನ ಕೊಂಡಿಯಾಗಿ ರಾಜ್ಯದಲ್ಲಿ ನಮ್ಮ ಜೊತೆಗಿರುವವರ ಸಂಖ್ಯೆ ಕೇವಲ 150, ಅತ್ಯಂತ ಗೌರವದಿಂದ ಇವರನ್ನು ನಡೆಸಿಕೊಳ್ಳುವುದು...

Political News: ಹೈಕಮಾಂಡ್ ಪಾಲಿಗೆ ಬಿಸಿ ತುಪ್ಪವಾಗಿ ರಾಜಣ್ಣನವರ ತಲೆದಂಡವಾಗಿದೆ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಕೆ.ಎನ್.ರಾಜಣ್ಣ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಂಗ್ಯವಾಡಿದ್ದಾರೆ. ಚುನಾವಣಾ ಆಯೋಗದ ವಿರುದ್ಧ ಬಾಲಿಶತನದ ಆರೋಪ ಮಾಡುವ ಮೂಲಕ ನಗೆ ಪಾಟಲಿಗೀಡಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸದ್ಯ ಹತಾಶ ಮನಸ್ಥಿತಿಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ 'ಇದ್ದಿದ್ದು ಇದ್ದಂಗೆ ಹೇಳಿ' ಕಾಂಗ್ರೆಸ್...

ಯತ್ನಾಳ್‌ ಬಿಚ್ಚಿಟ್ರು ಸ್ಫೋಟಕ ಸತ್ಯ!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಡಮ್ಮಿ ಅಂತಾ ಹೈಕಮಾಂಡಿಗೆ ಮನವರಿಕೆಯಾಗಿದೆ. ಹೀಗಾಗಿ ನೂತನ ರಾಜ್ಯಾಧ್ಯಕ್ಷರ ನೇಮಕದಲ್ಲಿ ವಿಳಂವಾಗುತ್ತಿದೆ. ಹೀಗಂತ ಬಿಎಸ್‌ವೈ ಕುಟುಂಬದ ವಿರುದ್ಧ ಫೈರ್ ಬ್ರ್ಯಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹರಿಹಾಯ್ದಿದ್ದಾರೆ. ವಿಳಂಬ ಆಗುತ್ತಿದೆ ಅಂದ್ರೆ, ವಿಜಯೇಂದ್ರ ಮತ್ತೆ ರಾಜ್ಯಾಧ್ಯಕ್ಷ ಆಗಲ್ಲ, ವ್ಯಾಪಕ ವಿರೋಧ ಇದೆ ಎಂದರ್ಥ. ಬಲಿಷ್ಠ ಹೈಕಮಾಂಡ್‌ ಇದ್ದಾಗಲೂ...

ರಾಜ್ಯದ ಆಡಳಿತ ನಡೆಯುತ್ತಿರುವುದು ವಿಧಾನಸೌಧದಿಂದಲ್ಲ, ಕಾಂಗ್ರೆಸ್ ಹೈಕಮಾಂಡ್ ನಿವಾಸದಿಂದ: ವಿಜಯೇಂದ್ರ

Political News: ಕಾಂಗ್ರೆಸ್ ಉಸ್ತುವಾರಿ ಸೂರ್ಜೇವಾಲಾ ಪದೇ ಪದೇ ಕರ್ನಾಟಕಕ್ಕೆ ಬರುತ್ತಿದ್ದು, ಬಿಜೆಪಿಗರು ಈ ಬಗ್ಗೆ ವ್ಯಂಗ್ಯವಾಡುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಈ ಬಗ್ಗೆ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದು,  ಕರ್ನಾಟಕದ ಆಡಳಿತ ನಡೆಯುತ್ತಿರುವುದು ವಿಧಾನಸೌಧದಿಂದಲ್ಲ, ದೆಹಲಿಯ ಕಾಂಗ್ರೆಸ್ ಹೈಕಮಾಂಡ್ ನಿವಾಸದಿಂದ ಎಂಬುದು ಇದೀಗ ಸ್ಪಷ್ಟವಾಗಿದೆ' ಎಂದಿದ್ದಾರೆ. ಅಲ್ಲದೇ, ದೆಹಲಿಗೆ ಹೋಗಿ ರಾಹುಲ್ ಗಾಂಧಿ ಅವರ ಆದೇಶ ಪಡೆದು...

“ಕಳ್ಳಾಟ ಆಗಿದ್ರೆ ಸಿದ್ದು ಸಿಎಂ ಆಗ್ತಿರಲಿಲ್ಲ , ಕೂಡಲೇ ಸಿದ್ದರಾಮಯ್ಯ, ಡಿಕೆಶಿ ಕ್ಷಮೆಯಾಚಿಸಲಿ”

ಬೆಂಗಳೂರು : ರಾಜ್ಯದ ಒಂದು ಲೋಕಸಭಾ ಕ್ಷೇತ್ರದಲ್ಲಿ ಮತ ಕಳ್ಳಾಟವಾಗಿದೆ ಎಂದು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಗಂಭೀರವಾಗಿ ಆರೋಪಿಸಿದ್ದಾರೆ. ಇದಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಹಲವು ಕೈ ನಾಯಕರು ಧ್ವನಿ ಗೂಡಿಸಿದ್ದಾರೆ. ರಾಹುಲ್‌ ಗಾಂಧಿಯವರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಸಮರ್ಥನೆಗಳಿದಿದ್ದಾರೆ. ಈ ನಡುವೆ ಕಾಂಗ್ರೆಸ್‌ ನಾಯಕರ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುಗಿಬಿದ್ದಿದ್ದಾರೆ....

ಕಾಂಗ್ರೆಸ್‌ ಆಯ್ತು, ಇದೀಗ ಏನಿದು ಯತ್ನಾಳ್‌ ಗ್ಯಾರಂಟಿ?

ಕೊಪ್ಪಳ : ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಆಯ್ಕೆಯ ವಿಚಾರದಲ್ಲಿ ಬಣ ರಾಜಕೀಯ ಜೋರಾಗಿದೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಿ ಎಂಬ ಕೂಗುಗಳು ಹೆಚ್ಚಾಗಿವೆ. ಎರಡು ಬಣಗಳಾಗಿರುವ ಬಿಜೆಪಿಯಲ್ಲಿ ಎಲ್ಲವೂ ಸರಿಯಾಗಿಲ್ಲ ಎನ್ನುವುದು ಕಂಡು ಬರುತ್ತಿದೆ. ರೆಬಲ್‌ ನಾಯಕರು ವಿಜಯೇಂದ್ರ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದಾರೆ. ಇತ್ತ ಕಡೆ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌...

ರೆಡ್ಡಿ – ರಾಮುಲು ಮೇಲೆ ಸೋಮಣ್ಣ ಕೋಪವೇಕೆ? 

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ ಬಳಿಕ ಒಬ್ಬೊಬ್ಬರಾಗಿ ಮುನ್ನೆಲೆಗೆ ಬರುವ ಪ್ರಯತ್ನದಲ್ಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೂ ಮುನ್ನವೇ ಕೆಲವು ನಾಯಕರು ತಮ್ಮದೇ ಆದ ರೀತಿಯಲ್ಲಿ ಹೈಕಮಾಂಡ್‌ ಒಲವು ಗಳಿಸೋಕೆ ಮುಂದಾಗಿದ್ದಾರೆ. ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ಇನ್ನೂ ಕಾಲ ಕೂಡಿ ಬಂದಿಲ್ಲ. ಆದರೆ ಈಗಿನಿಂದಲೇ ಬಿಜೆಪಿಯಲ್ಲಿ ಹಲವರು ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಂತೆ ಕಂಡು ಬರುತ್ತಿದೆ. ಸದ್ಯ...
- Advertisement -spot_img

Latest News

ಗಿಲ್ಲಿ ಜತೆಗೇ ಇದ್ರೆ ಅದು ಡ್ರಾಮಾ ಅಂತಾ ಅನ್ನಿಸುತ್ತೆ: ಬಿಗ್‌ಬಾಸ್‌ನಿಂದ ಆಚೆ ಬಂದ ಜಾನ್ವಿ ಮಾತು

Bigg Boss Kannada:  ಈ ಬಾರಿ ಬಿಗ್‌ಬಾಸ್‌ನಿಂದ ಆಚೆ ಬಂದಿರುವ ನಿರೂಪಕಿ ಜಾನ್ವಿ ಸಂದರ್ಶನದಲ್ಲಿ ಮಾತನಾಡಿದ್ದು, ಗಿಲ್ಲಿ ಬಗ್ಗೆ ಮಾತನಾಡಿದ್ದಾರೆ. ಅಶ್ವಿನಿ ಜತೆಗಿನ ಗೆಳೆತನದ ಬಗ್ಗೆ ಮಾತನಾಡಿರುವ...
- Advertisement -spot_img