Tuesday, August 18, 2026

b.y.vijayendra

ಇಂಥ ಮಾತುಗಳನ್ನಾಡುವ ಸಂತೋಷ್ ಲಾಡ್ ಅವರನ್ನು ಸಂಪುಟದಿಂದ ವಜಾ ಮಾಡಲಿ: ವಿಜಯೇಂದ್ರ ಆಗ್ರಹ

Political News: ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಜನರಿಗೆ ಟೀ ಕಾಫಿ ಯಾಕೆ ಕುಡಿಸ್ತೀರಾ.? ಉಚ್ಚೆ ಕುಡಿಸಿ ಎಂದು ಹೇಳಿದ್ದಾರೆ. ಈ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಾಗ್ದಾಳಿ ನಡೆಸಿದ್ದಾರೆ. “ಪದ ಸಂಸ್ಕ್ರತಿ ವ್ಯಕ್ತಿತ್ವದ ಮುಖಬಿಂಬ ಪ್ರತಿಬಿಂಬಿಸುತ್ತದೆ” ಪದಸಂಸ್ಕೃತಿಯನ್ನು ಮರೆತ ಸಚಿವ ಸಂತೋಷ್ ಲಾಡ್ ಅವರು...

ಬೆಂಗಳೂರು ಸಮಸ್ಯೆಗಳ ವಿರುದ್ಧ 1 ವಾರ ಬಿಜೆಪಿ ಅಭಿಯಾನ

ಬೆಂಗಳೂರು ನಗರದ ಕಸ ವಿಲೇವಾರಿ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆ ವಿರುದ್ಧ, ಬಿಜೆಪಿ ಅಭಿಯಾನ ಕೈಗೊಳ್ಳುತ್ತಿದೆ. 1 ವಾರ ಅಭಿಯಾನ ನಡೆಸುವ ಬಗ್ಗೆ ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್ ಹೇಳಿದ್ದಾರೆ. ಶಾಸಕರು, ಸಂಸದರ ಜೊತೆಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಬೆಂಗಳೂರಿನ ಸಮಸ್ಯೆಗಳ ಕುರಿತು ಚರ್ಚಿಸಲು, ಎಲ್ಲಾ ಜನಪ್ರತಿನಿಧಿಗಳ ಸಭೆ ಮಾಡಿದ್ದೇವೆ. ಕಾಂಗ್ರೆಸ್‌ ಸರ್ಕಾರದ...

ಸರ್ಕಾರದ ಎದುರು ರೈತರ 7 ಬೇಡಿಕೆಗಳು!

ಕಬ್ಬಿನ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಆರಂಭವಾಗಿರುವ ಹೋರಾಟದ ಕಿಚ್ಚು, ರಾಜ್ಯಾದ್ಯಂತ ವ್ಯಾಪಿಸುತ್ತಿದೆ. ಬೆಳಗಾವಿಯಲ್ಲಿ 7ನೇ ದಿನಕ್ಕೆ ಅಹೋರಾತ್ರಿ ಹೋರಾಟ ಮುಂದುವರೆದಿದ್ದು, 7 ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಕಬ್ಬು ಬೆಳೆಗಾರರ ಬೇಡಿಕೆಗಳು ಏನು ಅನ್ನೋದನ್ನ ನೋಡೋದಾದ್ರೆ.. 1) 1 ಟನ್‌ ಕಬ್ಬಿಗೆ 3,500ಕ್ಕೂ ಹೆಚ್ಚಿನ ದರ ನಿಗದಿ 2) ಕಬ್ಬಿಗೆ ಬೆಂಬಲ ಬೆಲೆ ನೀಡಿ 3) ಕೇಂದ್ರ, ರಾಜ್ಯದಿಂದ...

Political News: ಇರುವ ಸ್ಥಳದಿಂದಲೇ ಹುಟ್ಟುಹಬ್ಬಕ್ಕೆ ಹರಸಿ: ಅಭಿಮಾನಿಗಳಲ್ಲಿ ಬಿ.ವೈ.ವಿಜಯೇಂದ್ರ ಮನವಿ

Political News: ನಾಳೆ ಅಂದ್ರೆ ನವೆಂಬರ್ 5ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬರ್ತ್‌ಡೇ. ಆದರೆ ವಿಜಯೇಂದ್ರ ಉತ್ತರ ಕರ್ನಾಟಕ ಭಾಗದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆಗೆ ಸಾಥ್ ನೀಡಿ, ತಾವೂ ಆ ಹೋರಾಟದಲ್ಲಿ ಪಾಲ್ಗ``ಂಡಿದ್ದಾರೆ. ಹೀಗಾಗಿ ಹೋರಾಟ ಮುಗಿಯುವವರೆಗೂ ಉತ್ತರಕರ್ನಾಟಕದಲ್ಲೇ ಇರಬೇಕೆಂದು ನಿರ್ಧರಿಸಿರುವ ವಿಜಯೇಂದ್ರ, ನಾಳೆ ಬೆಂಗಳೂರಿಗೆ ಬರಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಭಿಮಾನಿಗಳಲ್ಲಿ ಇದ್ದಲ್ಲಿಂದಲೇ ಹರಸಿ...

ಜಾತಿಗಣತಿಯಿಂದ ಲಿಂಗಾಯತರ ಒಡೆಯೋ ಯತ್ನ; ಯತ್ನಾಳ್ ಕಿಡಿ

ರಾಜ್ಯದಲ್ಲಿ ಲಿಂಗಾಯತರ ದೊಡ್ಡ ಶಕ್ತಿ ಇದೆ. ಇದನ್ನು ವ್ಯವಸ್ಥಿತವಾಗಿ ಒಡೆಯಲು ಕಾಂಗ್ರೆಸ್ ಮುಂದಾಗಿದೆ. ಹೀಗಂತ ರೆಬೆಲ್ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗಂಭೀರ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ಮುಸಲ್ಮಾನರ ಅಭಿವೃದ್ಧಿ ಬಿಟ್ಟರೆ ಬೇರೆಯವರಿಗೆ ಏನು ಮಾಡಿಲ್ಲ. ಹಾಲು ಮತ ಸಮಾಜದಲ್ಲಿ ಹುಟ್ಟಿ ಅದಕ್ಕೆ ಅಪಮಾನ ಮಾಡ್ತಿದ್ದಾರೆ. ಇದೊಂದು ಮೂರ್ಖ ಸರ್ವೇ. ಲಿಂಗಾಯತ ಕ್ರಿಶ್ಚಿಯನ್ ಮಾಡಿದ...

ಗ್ಯಾರಂಟಿಗಳಿಗೆ ಹಣ ಹೊಂದಿಸಲು ಕಾಂಗ್ರೆಸ್ ಸರ್ಕಾರ ದಿನಕ್ಕೊಂದು ದಾರಿ ಹುಡುಕುತ್ತಿದೆ‌: ವಿಜಯೇಂದ್ರ

Political News: ರಾಜ್ಯದಲ್ಲಿ 3.65 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ರಾಜ್ಯದ ಆರ್ಥಿಕ ಸ್ಥಿತಿ ದಿಕ್ಕು ತಪ್ಪಿದ್ದು, ಪಂಚ ಗ್ಯಾರಂಟಿಗಳಿಗೆ ಹಣ ಹೊಂದಿಸಲು ರಾಜ್ಯದ ಕಾಂಗ್ರೆಸ್ ಸರ್ಕಾರ ದಿನಕ್ಕೊಂದು ದಾರಿ ಹುಡುಕುತ್ತಿದೆ‌ ಎಂದು ಹೇಳಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅವರು,...

‘ಪಾಕಿಸ್ತಾನ್ ಜಿಂದಾಬಾದ್’ ಕೂಗಿಸುವುದು ಕಾಂಗ್ರೆಸ್ ಸರ್ಕಾರದ ಅಜೆಂಡಾ ಆಗಿರುವಂತಿದೆ: ವಿಜಯೇಂದ್ರ

Political News: ಗಣೇಶೋತ್ಸವದ ವೇಳೆ ರಾಜ್ಯದ ಹಲವೆಡೆ ಗಲಾಟೆ ನಡೆದಿದ್ದು, ರಾಜ್ಯ ಸರ್ಕಾರದ ತಪ್ಪಿನಿಂದಲೇ ಇಂಥ ಘಟನೆಗಳು ನಡೆಯುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಭದ್ರಾವತಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದಿರುವ ಬಗ್ಗೆ ಮಾತನಾಡಿದ್ದು, ವಿಧಾನಸೌಧದಲ್ಲಿಯೇ 'ಪಾಕಿಸ್ತಾನ್ ಜಿಂದಾಬಾದ್' ಕೂಗಿದ ಕಾಂಗ್ರೆಸ್ ನಿಂದ ಉತ್ತೇಜನ ಪಡೆದ ರಾಷ್ಟ್ರದ್ರೋಹಿ...

ಬಿಜೆಪಿ ಧರ್ಮಯಾತ್ರೆಯಲ್ಲೂ ಭಿನ್ನಮತ

ಕಾಂಗ್ರೆಸ್‌ಗೆ ಟಕ್ಕರ್‌ ಕೊಡಲು ಹೊರಟ ಬಿಜೆಪಿಯೊಳಗೆ, ಇದೀಗ ಅಸಮಾಧಾನ ಭುಗಿಲೆದ್ದಿದೆ. ಧರ್ಮಸ್ಥಳ ಯಾತ್ರೆ ಕೈಗೊಂಡಿದ್ದಾಗ, ಬಿ.ವೈ ವಿಜಯೇಂದ್ರ ಅವರು ಸೌಜನ್ಯ ಮನೆಗೆ ಭೇಟಿ ಕೊಟ್ಟಿದ್ರು. ಇದೇ ವಿಚಾರ ನಾಯಕರ ನಡುವೆ ಭಿನ್ನಮುತ ಭುಗಿಲೇಳುವಂತೆ ಮಾಡಿದೆ. ಕೊನೆ ಕ್ಷಣದ ನಿರ್ಧಾರಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಸೆಪ್ಟೆಂಬರ್‌ 1ರಂದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ, ಬಿಜೆಪಿಗರು ಧರ್ಮಸ್ಥಳ ಯಾತ್ರೆ...

Political News: ರಾಜ್ಯ ಸರ್ಕಾರ ವಿಮಾನ ಮತ್ತು ಹೆಲಿಕಾಪ್ಟರ್ ಖರೀದಿಸುವ ಬಗ್ಗೆ ವಿಜಯೇಂದ್ರ ಆಕ್ಷೇಪ..

Political News: ರಾಜ್ಯ ಸರ್ಕಾರ ಸ್ವಂತ ಜೆಟ್ ಖರೀದಿಸುವ ಯೋಚನೆ ಇರಿಸಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ, ಹೊಸ ಹೊಸ ಯೋಜನೆ ರೂಪಿಸಲು ಹಣವಿಲ್ಲ, ಸಮಯಕ್ಕೆ ಸರಿಯಾಗಿ ಸರ್ಕಾರಿ ನೌಕರರ ಸಂಬಳಕೊಡಲಾಗುತ್ತಿಲ್ಲ, ಆಪತ್ಕಾಲದಲ್ಲಿ ಜೀವನ್ಮರಣದೊಂದಿಗೆ ಹೋರಾಡುವ ರೋಗಿಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಹಣವೂ ಸಕಾಲದಲ್ಲಿ ತಲುಪುತ್ತಿಲ್ಲ, ಕನಿಷ್ಠ...

ಯೋಧರಿಗೂ ಗೌರವ ಧನ ತಲುಪಿಸಲು ಸಾಧ್ಯವಾಗುತ್ತಿಲ್ಲವೆಂದರೆ ಇದು ನಾಚಿಕೆಗೇಡಿನ ಸಂಗತಿ: ವಿಜಯೇಂದ್ರ

Political News: ರಾಜ್ಯದಲ್ಲಿರುವ ಹಲವವು ಸೈನಿಕರಿಗೆ ಗೌರವ ಧನ ತಲುಪಲಿಲ್ಲವೆಂದು ಆರೋಪಿಸಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದು, ಅಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಳ್ಳಲು ತಮ್ಮ ಜೀವನವನ್ನು ಮುಡಿಪಾಗಿಟ್ಟು ಹೋರಾಡಿದ ಸ್ವಾತಂತ್ರ್ಯ ಯೋಧರ ತಲೆಮಾರಿನ ಕೊಂಡಿಯಾಗಿ ರಾಜ್ಯದಲ್ಲಿ ನಮ್ಮ ಜೊತೆಗಿರುವವರ ಸಂಖ್ಯೆ ಕೇವಲ 150, ಅತ್ಯಂತ ಗೌರವದಿಂದ ಇವರನ್ನು ನಡೆಸಿಕೊಳ್ಳುವುದು...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img