Tuesday, July 7, 2026

b.y.vijayendra

ಅಸಹಜ ಲೈಂಗಿಕ ದೌರ್ಜನ್ಯ ಕೇಸ್ – ಸೂರಜ್ ರೇವಣ್ಣಗೆ ಗುಡ್‌ನ್ಯೂಸ್‌!

https://www.youtube.com/watch?v=SwypqxD-vfQ   ಜೆಡಿಎಸ್‌ ಎಂಎಲ್‌ಸಿ ಸೂರಜ್ ರೇವಣ್ಣ ಅವರಿಗೆ 1 ವರ್ಷದ ಬಳಿಕ ಬಿಗ್ ರಿಲೀಫ್ ಸಿಕ್ಕಿದೆ. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಸಿಐಡಿ ಅಧಿಕಾರಿಗಳು, ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಸೂರಜ್ ರೇವಣ್ಣ ವಿರುದ್ಧ ಒಟ್ಟು 2 ಎಫ್ಐಆರ್ ದಾಖಲಾಗಿದ್ದವು. ಮೊದಲು 2024ರ ಜೂನ್ 22ರಂದು ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್...

‘ಭ್ರಷ್ಟತೆ-ಲೂಟಿಕೋರತನ’ ಕಾಂಗ್ರೆಸ್ ಆಡಳಿತದ ಅವಿಭಾಜ್ಯ ಅಂಗ: ಬಿ.ವೈ.ವಿಜಯೇಂದ್ರ

Political News: ಆಳಂದ ಶಾಸಕ ಬಿ.ಆರ್.ಪಾಟೀಲ್ ಬಡವರ ಮನೆ ಮಂಜೂರಾತಿಗೂ ಲಂಚ ನೀಡಬೇಕಿದೆ ಎಂದಿರುವ ಆಡಿಯೋ ವೈರಲ್ ಆದ ಬಳಿಕ ಇದೀಗ ಶಾಸಕ ರಾಜು ಕಾಗೆ ಕೂಡ ಸ್ವಂತ ಪಕ್ಷದ ವಿರುದ್ದವೇ ಹರಿಹಾಯ್ದಿದ್ದಾರೆ. ಈ ಅವಕಾಶ ಬಿಡದೇ, ರಾಜ್ಯ ಸರ್ಕಾರವನ್ನು ಚೆನ್ನಾಗಿ ರೋಸ್ಟ್ ಮಾಡಲು ರೆಡಿಯಾಗಿರುವ ಬಿಜೆಪಿಗರು, ಟ್ವೀಟ್ ಮೇಲೆ ಟ್ವೀಟ್ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ...

ಕಾಂಗ್ರೆಸ್ ಸರ್ಕಾರದ ಆಡಳಿತ ವ್ಯವಸ್ಥೆಯನ್ನು ಅವರ ಶಾಸಕರೇ ಬಹಿರಂಗಪಡಿಸುತ್ತಿದ್ದಾರೆ: ವಿಜಯೇಂದ್ರ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ನಿನ್ನೆ ಸಚಿವ ಕೃಷ್ಣಭೈರೇಗೌಡರು ಸರ್ಕಾರಿ ಕಚೇರಿಗಳಿಗೆ ತೆರಳಿ, ಕ್ಲಾಸ್ ತೆಗೆದುಕ``ಂಡಿದ್ದರು. ಅಲ್ಲದೇ, ಆಳಂದ ಶಾಸಕ ಬಿ.ಆರ್ ಪಾಟೀಲ್ ಅವರು ಲಂಚ ನೀಡಿದವರಿಗಷ್ಟೇ ವಸತಿ ನಿಗಮಗಳಿಂದ ಮನೆ ವಿತರಣೆಯಾಗುತ್ತಿದೆ ಎಂದ ಆಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. 'ಕಾಂಗ್ರೆಸ್ ಸರ್ಕಾರದ...

Political News: ಜೂನ್ 4 ಕರ್ನಾಟಕದ ಪಾಲಿಗೆ ಅತ್ಯಂತ ಕರಾಳ ದಿನ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Political News: ಆರ್‌ಸಿಬಿ ಮ``ದಲ ಬಾರಿ ಕಪ್ ಗೆದ್ದ ಖುಷಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಕಾಲ್ತುಳಿತ ಉಂಟಾಗಿ, 11 ಮಂದಿ ಮೃತಪಟ್ಟಿದ್ದರು. ಈ ಪೈಕಿ ಮನೋಜ್ ಎಂಬ ಯುವಕನ ಅಜ್ಜಿ, ಮುದ್ದಿನ ಮಗುವನ್ನು ಕಳೆದುಕ``ಂಡ ದುಃಖದಲ್ಲಿ ಅನ್ನ ನೀರು ತ್ಯಜಿಸಿ, ಪ್ರಾಣ ಬಿಟ್ಟಿದ್ದಾರೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...

Political News: ಮಳೆರಾಯ ಬರ ತಪ್ಪಿಸಿದ ಹಿನ್ನೆಲೆ, ಸರ್ಕಾರಕ್ಕೆ 88 ಕೋಟಿ ರೂಪಾಯಿ ಉಳಿತಾಯ..

Political News: ಈ ಬಾರಿ ಅವಧಿಗಿಂತ ಮೊದಲೇ ಮಳೆರಾಯ ರಾಜ್ಯಕ್ಕೆ ಆಗಮಿಸಿ ಬರ ತಪ್ಪಿಸಿದ ಹಿನ್ನೆಲೆಯಲ್ಲಿ ರಾಜ್ಯ ಮತ್ತು ಕೇಂದ ಸರ್ಕಾರಕ್ಕೆ ಒಟ್ಟಾರೆ 88 ಕೋಟಿ ರೂಪಾಯಿ ಉಳಿತಾಯವಾಗಿದೆ. ಪ್ರಮುಖವಾಗಿ ಇದು ಸರ್ಕಾರಿ ಶಾಲಾ ಮಧ್ಯಾಹ್ನ ಬಿಸಿಯೂಟ ಯೋಜನೆಯಿಂದ ಉಳಿತಾಯವಾಗಿರುವ ಹಣವಾಗಿದೆ ಎನ್ನುವುದು ಗಮನಾರ್ಹವಾಗಿದೆ. https://youtu.be/WsZTacCzAXI ಇನ್ನೂ ಶಾಲಾ ಶಿಕ್ಷಣ ಇಲಾಖೆಯು ರಾಜ್ಯದಲ್ಲಿ ಬರ ಪೀಡಿತ ಜಿಲ್ಲೆಗಳಿಗೆ...

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುರ್ತುಪರಿಸ್ಥಿತಿ ಕುಖ್ಯಾತಿಯ ಕಾಂಗ್ರೆಸ್ ಕರಾವಳಿ ಪ್ರದೇಶದಲ್ಲಿ ಮತ್ತೆ ಅದನ್ನು ಜನರಿಗೆ ನೆನಪಿಸಲು ಹೊರಟು ಹಿಂದೂ ಪ್ರಮುಖರು ಹಾಗೂ ಬಿಜೆಪಿ ಹಿಂದೂ ಕಾರ್ಯಕರ್ತರನ್ನು ಬೆದರಿಸಲು ಹೊರಟಿದೆ. ಕಾಂಗ್ರೆಸ್ ಸರ್ಕಾರ...

ಭಾರತವನ್ನು ನಲುಗುವಂತೆ ಮಾಡಿದ ‘ಮತ ಬಕಾಸುರ ಪಕ್ಷ’ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್: ವಿಜಯೇಂದ್ರ

Political News: ಬಿಜೆಪಿ ನಾಯಕರು ಹೆಣದ ರಾಜಕೀಯ ‌ಮಾಡುವುದನ್ನು ಬಿಟ್ಟರೆ ದ.ಕನ್ನಡ ಜಿಲ್ಲೆ ಸಹಜವಾಗಿಯೇ ಶಾಂತಿಯ ತಾಣವಾಗಲಿದೆ‌ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದನ್ನು ವಿರೋಧಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಆಕ್ರೋಶಭರಿತವಾದ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ದಿನೇಶ್ ಗುಂಡೂರಾವ್ ಅವರೇ,  ಬೆಂಗಳೂರಿನ ಕೆಜೆ ಹಳ್ಳಿ-ಡಿಜೆ ಹಳ್ಳಿಯಲ್ಲಿ ದಾಂಧಲೆ ನಡೆಸಿ ಪೊಲೀಸ್ ಠಾಣೆಯ ಮೇಲೆ ದಾಳಿ...

ಅಧಿಕಾರಿಗಳೇನು ಜಾತಿ ನೋಡಿ ದಾಳಿ ಮಾಡ್ತಾರಾ..? : ಇಡಿ ರೇಡ್‌ಗೆ ಪರಮೇಶ್ವರ್‌ ಫಸ್ಟ್‌ ರಿಯಾಕ್ಷನ್ ಏನು..?

ಬೆಂಗಳೂರು : ತಮ್ಮ ಒಡೆತನದ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಇಡಿ ಅಧಿಕಾರಿಗಳ ದಾಳಿಯ ಕುರಿತು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರು ಫಸ್ಟ್‌ ರಿಯಾಕ್ಷನ್‌ ನೀಡಿದ್ದು, ದಾಳಿಯ ಬಗ್ಗೆ ಕಾರಣ ಗೊತ್ತಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಹಾಗೂ ಇಂದೂ ಕೂಡ ಇಡಿ ಅಧಿಕಾರಿಗಳು ನಮ್ಮ...

ಪಾಕ್ ಭಯೋತ್ಪಾದಕರ ಹುಟ್ಟಡಗಿಸುತ್ತಿವೆ ಬೆಂಗಳೂರು ಡ್ರೋನ್ ಗಳು: ಬಿ.ವೈ.ವಿಜಯೇಂದ್ರ

Political news: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಾಕ್ ಮತ್ತು ಭಾರತ ಗಡಿಯಲ್ಲಿ ನಡೆಯುತ್ತಿರುವ ದಾಳಿಗಳ ಬಗ್ಗೆ Tweet ಮಾಡಿದ್ದು, ನಮ್ಮ ಸೈನ್ಯದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸದ್ಯ ಭಾರತ ಸೈನ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡ್ರೋನ್‌ಗಳು ತಯಾರಾಗಿದ್ದು ನಮ್ಮ ಬೆಂಗಳೂರಿನಲ್ಲಿ ಎಂಬ ಮಾಹಿತಿ ಹಂಚಿಕ``ಂಡಿದ್ದಾರೆ. ಭಾರತೀಯ ಸೇನೆಯು ನಡೆಸುತ್ತಿರುವ “ಆಪರೇಷನ್ ಸಿಂಧೂರ್" ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಭಯೋತ್ಪಾದಕ...

KPSC ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಗುಡುಗು

Bengaluru News: KPSC ಪರೀಕ್ಷೆಯಲ್ಲಿ ಗೋಲ್ಮಾಲ್ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದು, ಸೀಲ್ ತೆಗೆದಿದ್ದ ಪ್ರಶ್ನೆಪತ್ರಿಕೆ ಬಂಡಲ್ ಪತ್ತೆಯಾಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕಿದ್ದ KPSCಯು ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಲೋಪದೋಷಗಳು ಹಾಗೂ ಅವ್ಯವಸ್ಥೆಯ ಭ್ರಷ್ಟಕೂಪವಾಗಿ ಮಾರ್ಪಟ್ಟಿರುವುದು ಬಯಲಾಗಿದೆ. KPSC ಪೂರ್ವಭಾವಿ ಪರೀಕ್ಷೆ, ಮರುಪರೀಕ್ಷೆ, ಮುಖ್ಯ ಪರೀಕ್ಷೆ, ಈ ಮೂರು ಪರೀಕ್ಷೆಗಳಲ್ಲೂ...
- Advertisement -spot_img

Latest News

Gold Rate: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್: ಸ್ವರ್ಣ ಬೆಲೆಯಲ್ಲಿ ಇಳಿಕೆ..

Gold Rate: ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ವಾರದ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದೆ. ಸೋಮವಾರ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೊಮ್ಮೆ...
- Advertisement -spot_img