Monday, May 25, 2026

b.y.vijayendra

Political News: ಮಳೆರಾಯ ಬರ ತಪ್ಪಿಸಿದ ಹಿನ್ನೆಲೆ, ಸರ್ಕಾರಕ್ಕೆ 88 ಕೋಟಿ ರೂಪಾಯಿ ಉಳಿತಾಯ..

Political News: ಈ ಬಾರಿ ಅವಧಿಗಿಂತ ಮೊದಲೇ ಮಳೆರಾಯ ರಾಜ್ಯಕ್ಕೆ ಆಗಮಿಸಿ ಬರ ತಪ್ಪಿಸಿದ ಹಿನ್ನೆಲೆಯಲ್ಲಿ ರಾಜ್ಯ ಮತ್ತು ಕೇಂದ ಸರ್ಕಾರಕ್ಕೆ ಒಟ್ಟಾರೆ 88 ಕೋಟಿ ರೂಪಾಯಿ ಉಳಿತಾಯವಾಗಿದೆ. ಪ್ರಮುಖವಾಗಿ ಇದು ಸರ್ಕಾರಿ ಶಾಲಾ ಮಧ್ಯಾಹ್ನ ಬಿಸಿಯೂಟ ಯೋಜನೆಯಿಂದ ಉಳಿತಾಯವಾಗಿರುವ ಹಣವಾಗಿದೆ ಎನ್ನುವುದು ಗಮನಾರ್ಹವಾಗಿದೆ. https://youtu.be/WsZTacCzAXI ಇನ್ನೂ ಶಾಲಾ ಶಿಕ್ಷಣ ಇಲಾಖೆಯು ರಾಜ್ಯದಲ್ಲಿ ಬರ ಪೀಡಿತ ಜಿಲ್ಲೆಗಳಿಗೆ...

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುರ್ತುಪರಿಸ್ಥಿತಿ ಕುಖ್ಯಾತಿಯ ಕಾಂಗ್ರೆಸ್ ಕರಾವಳಿ ಪ್ರದೇಶದಲ್ಲಿ ಮತ್ತೆ ಅದನ್ನು ಜನರಿಗೆ ನೆನಪಿಸಲು ಹೊರಟು ಹಿಂದೂ ಪ್ರಮುಖರು ಹಾಗೂ ಬಿಜೆಪಿ ಹಿಂದೂ ಕಾರ್ಯಕರ್ತರನ್ನು ಬೆದರಿಸಲು ಹೊರಟಿದೆ. ಕಾಂಗ್ರೆಸ್ ಸರ್ಕಾರ...

ಭಾರತವನ್ನು ನಲುಗುವಂತೆ ಮಾಡಿದ ‘ಮತ ಬಕಾಸುರ ಪಕ್ಷ’ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್: ವಿಜಯೇಂದ್ರ

Political News: ಬಿಜೆಪಿ ನಾಯಕರು ಹೆಣದ ರಾಜಕೀಯ ‌ಮಾಡುವುದನ್ನು ಬಿಟ್ಟರೆ ದ.ಕನ್ನಡ ಜಿಲ್ಲೆ ಸಹಜವಾಗಿಯೇ ಶಾಂತಿಯ ತಾಣವಾಗಲಿದೆ‌ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದನ್ನು ವಿರೋಧಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಆಕ್ರೋಶಭರಿತವಾದ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ದಿನೇಶ್ ಗುಂಡೂರಾವ್ ಅವರೇ,  ಬೆಂಗಳೂರಿನ ಕೆಜೆ ಹಳ್ಳಿ-ಡಿಜೆ ಹಳ್ಳಿಯಲ್ಲಿ ದಾಂಧಲೆ ನಡೆಸಿ ಪೊಲೀಸ್ ಠಾಣೆಯ ಮೇಲೆ ದಾಳಿ...

ಅಧಿಕಾರಿಗಳೇನು ಜಾತಿ ನೋಡಿ ದಾಳಿ ಮಾಡ್ತಾರಾ..? : ಇಡಿ ರೇಡ್‌ಗೆ ಪರಮೇಶ್ವರ್‌ ಫಸ್ಟ್‌ ರಿಯಾಕ್ಷನ್ ಏನು..?

ಬೆಂಗಳೂರು : ತಮ್ಮ ಒಡೆತನದ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಇಡಿ ಅಧಿಕಾರಿಗಳ ದಾಳಿಯ ಕುರಿತು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರು ಫಸ್ಟ್‌ ರಿಯಾಕ್ಷನ್‌ ನೀಡಿದ್ದು, ದಾಳಿಯ ಬಗ್ಗೆ ಕಾರಣ ಗೊತ್ತಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಹಾಗೂ ಇಂದೂ ಕೂಡ ಇಡಿ ಅಧಿಕಾರಿಗಳು ನಮ್ಮ...

ಪಾಕ್ ಭಯೋತ್ಪಾದಕರ ಹುಟ್ಟಡಗಿಸುತ್ತಿವೆ ಬೆಂಗಳೂರು ಡ್ರೋನ್ ಗಳು: ಬಿ.ವೈ.ವಿಜಯೇಂದ್ರ

Political news: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಾಕ್ ಮತ್ತು ಭಾರತ ಗಡಿಯಲ್ಲಿ ನಡೆಯುತ್ತಿರುವ ದಾಳಿಗಳ ಬಗ್ಗೆ Tweet ಮಾಡಿದ್ದು, ನಮ್ಮ ಸೈನ್ಯದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸದ್ಯ ಭಾರತ ಸೈನ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡ್ರೋನ್‌ಗಳು ತಯಾರಾಗಿದ್ದು ನಮ್ಮ ಬೆಂಗಳೂರಿನಲ್ಲಿ ಎಂಬ ಮಾಹಿತಿ ಹಂಚಿಕ``ಂಡಿದ್ದಾರೆ. ಭಾರತೀಯ ಸೇನೆಯು ನಡೆಸುತ್ತಿರುವ “ಆಪರೇಷನ್ ಸಿಂಧೂರ್" ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಭಯೋತ್ಪಾದಕ...

KPSC ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಗುಡುಗು

Bengaluru News: KPSC ಪರೀಕ್ಷೆಯಲ್ಲಿ ಗೋಲ್ಮಾಲ್ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದು, ಸೀಲ್ ತೆಗೆದಿದ್ದ ಪ್ರಶ್ನೆಪತ್ರಿಕೆ ಬಂಡಲ್ ಪತ್ತೆಯಾಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕಿದ್ದ KPSCಯು ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಲೋಪದೋಷಗಳು ಹಾಗೂ ಅವ್ಯವಸ್ಥೆಯ ಭ್ರಷ್ಟಕೂಪವಾಗಿ ಮಾರ್ಪಟ್ಟಿರುವುದು ಬಯಲಾಗಿದೆ. KPSC ಪೂರ್ವಭಾವಿ ಪರೀಕ್ಷೆ, ಮರುಪರೀಕ್ಷೆ, ಮುಖ್ಯ ಪರೀಕ್ಷೆ, ಈ ಮೂರು ಪರೀಕ್ಷೆಗಳಲ್ಲೂ...

Political News: ಸಿದ್ದರಾಮಯ್ಯ ವರ್ತನೆ ಪೋಲೀಸ್ ಇಲಾಖೆಗೆ ಅವಮಾನಿಸುವಂಥದ್ದು: ಬಿ.ವೈ.ವಿಜಯೇಂದ್ರ

Political News: ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಎಸ್‌ಪಿಗೆ ಬೈದು, ಬಡಿಯಲು ಹೋದ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ವಿರುದ್ಧ ಸಾಲು ಸಾಲು Tweet ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ. ಪಾಕಿಸ್ತಾನದ ಪರ ಸಹಾನುಭೂತಿ ಮಾತನಾಡಿ ಅಖಂಡ ಭಾರತದ ಏಕತೆಯ ನಡುವೆ ಬಿರುಕು ಮೂಡಿಸುವ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಇಂದು...

Political News: ವಿಜಯೇಂದ್ರ ನಂತರ ಯಾರಾಗ್ತಾರೆ ಅಧ್ಯಕ್ಷ..? : ನಡ್ಡಾ ಬಳಿಕ ಇವರಿಗೆ ಹೊಣೆ..?

Political News: ಬಿಜೆಪಿಯು ತನ್ನ ನೂತನ ರಾಷ್ಟ್ರೀಯ ಅಧ್ಯಕ್ಷರ ಅಯ್ಕೆಯ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ನೀಡಲಿದೆ. ಆದರೆ ಅದರ ಮೊದಲ ಭಾಗವಾಗಿ ಎಲ್ಲ ರಾಜ್ಯಗಳ ಅಧ್ಯಕ್ಷರನ್ನು ನೇಮಕ ಮಾಡುವ ಕಾರ್ಯವನ್ನು ಮುಂದುವರೆಸಿದೆ. ಈ ಮೂಲಕ ಕೇಂದ್ರ ಸಚಿವ ಜೆ.ಪಿ. ನಡ್ಡಾ ಬಳಿಕ ಮುಂದೆ ಯಾರು ಎಂಬ ಪ್ರಶ್ನೆಗೆ ಆದಷ್ಟು ಬೇಗನೇ ಉತ್ತರಿಸಲು ಬಿಜೆಪಿ ಹೈಕಮಾಂಡ್‌...

Political News: ಬದಲಾಗ್ತಾರಾ ವಿಜಯೇಂದ್ರ..? : ಕೇಸರಿ ಏಪ್ರಿಲ್‌ ಕ್ರಾಂತಿ

Political News: ಯುಗಾದಿಯ ಬಳಿಕ ಬಿಜೆಪಿ ಪಕ್ಷದ ಹುದ್ದೆಗಳಲ್ಲಿ ಬದಲಾವಣೆಯಾಗುವ ಚರ್ಚೆಗಳು ಜೋರಾಗಿದ್ದವು. ಆದರೆ ಅದಕ್ಕೆ ಅಂತಿಮ ತೆರೆ ಎಳೆಯಲು ಹೈಕಮಾಂಡ್ ಮುಂದಾಗಿದ್ದು,‌ ಏಪ್ರಿಲ್‌ 12ರ ಬಳಿಕ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಬದಲಾವಣೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನೂ ಈ ಕುರಿತು ದೆಹಲಿಯ ಬಿಜೆಪಿ ಹೈಕಮಾಂಡ್‌ ನಾಯಕರು ರಾಜ್ಯಕ್ಕೆ ಆಗಮಿಸಿ ಪಕ್ಷದಲ್ಲಿನ ಮುಖಂಡರ...

ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ ಐತಿಹಾಸಿಕ ಕ್ಷಣದ ಸಂಭ್ರಮ: ಬಿ.ವೈ.ವಿಜಯೇಂದ್ರ

Political News: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹಾಲು, ಡಿಸೇಲ್ ಸೇರಿ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಇದನ್ನು ವಿರೋಧಿಸಿ ವಿಜಯೇಂದ್ರ ಸೇರಿ ಹಲವು ಬಿಜೆಪಿ ನಾಯಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್‌ಲಿ ಧರಣಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ಬಿಜೆಪಿ ನಾಯಕರನ್ನು ಬಂಧಿಸಿ, ಬಿಡುಗಡೆಗೊಳಿಸಿದ್ದಾರೆ. ಆದರೆ ಅದಕ್ಕೂ ಮುನ್ನ ವಿಜಯೇಂದ್ರ ಮತ್ತು ಬಿಜೆಪಿ ನಾಾಯಕರು...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img