Political News: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸರ್ಕಾರ, ಸರ್ಕಾರದ ಕಾರ್ಯಕ್ರಮವೊಂದರ ಕರಪತ್ರದಲ್ಲಿ ಆರ್ಥಿಕ ಚಿಹ್ನೆಯನ್ನು ಪಕ್ಕಕ್ಕೆ ತರಿಸಿ, ತಮಿಳಿನಲ್ಲಿ ರೂ. ಎಂದು ಬರೆದುಕೊಂಡಿದೆ. ಇದಕ್ಕೆ ಕಾರಣ ಅಂದ್ರೆ, ಆರ್ಥಿಕ ಚಿಹ್ನೆಯಲ್ಲಿ ಹಿಂದಿಯಲ್ಲಿ ರೂ. ಎಂದು ಬರೆಯಲಾಗಿದೆ ಎಂದು. ಸ್ಟಾಲಿನ್ ಈ ನಡೆಗೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.
ಭಾರತದ ಆರ್ಥಿಕ ಶಕ್ತಿಯನ್ನು ಸಂಕೇತಿಸುವ ‘ರೂಪಾಯಿ...
Political News: ರಾಜ್ಯ ಬಿಜೆಪಿಯಲ್ಲಿ ಮುಂದುವರೆದಿರುವ ಬಣ ಬಡಿದಾಟ ಮುಗಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ಬಹಿರಂಗ ಸಮರ ಸಾರಿರುವ ಬಿಜೆಪಿ ರೆಬಲ್ ಶಾಸಕರು ಇದೀಗ ಇನ್ನೊಂದು ತಂತ್ರಕ್ಕೆ ಮುಂದಾಗಿದ್ದಾರೆ. ಇಷ್ಟು ದಿನಗಳ ಕಾಲ ನೇರವಾಗಿ ಯಡಿಯೂರಪ್ಪ ಹಾಗೂ ಕುಟುಂಬದ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸುತ್ತಲೇ ಬಂದಿರುವ ಶಾಸಕ...
Political News: ಮೈಸೂರಿನ ಉದಯಗಿರಿಯಲ್ಲಿ ವಾಾಟ್ಸಪ್ ಸ್ಟೇಟಸ್ಗೆ ಸಂಬಂಧಿಸಿದಂತೆ ತಕರಾರು ತೆಗೆದಿದ್ದ ಪುಂಡರು, ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದು, ಘಟನೆ ಸಂಬಂಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮೈಸೂರಿನ ಉದಯಗಿರಿಯಲ್ಲಿ ನಡೆದಿರುವ ಪುಂಡರ ಗುಂಪಿನ ಅಟ್ಟಹಾಸ ಕಾನೂನು ಸುವ್ಯವಸ್ಥೆಯನ್ನೇ ಮೂಲೋತ್ಪಾಟನೆ ಮಾಡುವ...
Political News: ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಜಿಲ್ಲಾ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ತಮ್ಮ ಯಾವುದೇ ಪಾತ್ರ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಮಾಜಿ ಸಚಿವ, ಚಿಕ್ಕಬಳ್ಳಾಪುರದ ಮಾಜಿ ಶಾಸಕ ಸುಧಾಕರ್ ಅವರು ತಮ್ಮ ವಿರುದ್ಧ ಮಾಡಿದ ಆರೋಪಗಳಿಗೆ ಪ್ರತಿಕ್ರಿಯಿಸುತ್ತ ವಿಜಯೇಂದ್ರ ಅವರು ಇಂದು ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳ...
Political News: ಬೀದರ್ನಲ್ಲಿ ಎಸ್ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಆಕ್ರೋಶ ಹೊರಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬೀದರ್ ನ ಎಟಿಎಂ ಸಿಬ್ಬಂದಿಯ ಮೇಲಿನ ಮಾರಣಾಂತಿಕ ಗುಂಡಿನ ದಾಳಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದ್ದು ಹಾಡು ಹಗಲಲ್ಲೇ...
Political News: ದನದ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕರಾದ ಆರ್.ಅಶೋಕ್ ಅವರು ಕಾಟನ್ ಪೇಟೆಯ ದುಂಡು ಮಾರಿಯಮ್ಮ ದೇವಸ್ಥಾನದ ಬಳಿ ಇರುವ ಮಾಲೀಕನ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿ, ಗೋ ಪೂಜೆ ನೆರವೇರಿಸಿ ಪಕ್ಷದ ವತಿಯಿಂದ ಗೋವನ್ನು ಸಂತ್ರಸ್ತರಿಗೆ ನೀಡಿದರು.
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಓರ್ವ ಮುಸ್ಲಿಂ...
Political news: ಸಿಲಿಕಾನ್ ಸಿಟಿ, ಉದ್ಯಾನನಗರಿ, ಐಟಿಸಿಟಿ ಅಂತೆಲ್ಲಾ ಖ್ಯಾತಿಯಾಗಿದ್ದ ಬೆಂಗಳೂರಿಗೆ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ನಗರಿ ಅನ್ನೋ ಪಟ್ಟ ಸಿಕ್ಕಿದೆ. ಈ ವಾಹನ ಸಂಚಾರಗಳಿಂದ ದೇಸದ 3ನೇ ವಾಹನ ದಟ್ಟಣೆಯ ನಗರ ಎಂಬ ಪಟ್ಟವೂ ಸಿಕ್ಕಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಅತ್ಯಂತ ಯೋಜಿತ ನಗರ ಎಂಬ ಹೆಗ್ಗಳಿಕೆ...
Political News: ಮುನಿರತ್ನ ಮೇಲೆ ಮೊಟ್ಟೆ ಹೊಡೆಯಲು ಯತ್ನಿಸಿದ್ದ ಘಟನೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತೋಳ್ಬಲ, ಅಧಿಕಾರ ಬಲದಿಂದ ಬಿಜೆಪಿಗರನ್ನು ಬಗ್ಗುಬಡಿಯಬಹುದು, ಪ್ರಜಾಪ್ರಭುತ್ವದ ಕತ್ತು ಹಿಸುಕಿ ಜನಪ್ರತಿನಿಧಿಗಳನ್ನು ಬೆದರಿಸಬಹುದು ಎಂಬ ಸೂತ್ರವನ್ನು ಕಾಂಗ್ರೆಸ್ ಸರ್ಕಾರ ಅಳವಡಿಸಿಕೊಂಡಂತೆ ಕಾಣುತ್ತಿದೆ. ಶಾಸಕ ಮಿತ್ರ ಮುನಿರತ್ನ ಅವರ ಬೆಂಬಲಿಗರಿಗೂ ಸಹ ಬೆದರಿಸುವ ಸುಳ್ಳು ಕೇಸುಗಳನ್ನು ದಾಖಲಿಸುವ...
Tumakuru News: ತುಮಕೂರಿನ ಸಿದ್ಧಗಂಗಾ ಮಠಕ್ಕೆ 75 ಲಕ್ಷ ರೂಪಾಯಿ ಕರೆಂಟ್ ಬಿಲ್ ಬಂದಿದ್ದು, ಆದಷ್ಟು ಬೇಗ ಬಿಲ್ ಕಟ್ಟುವಂತೆ ನೊಟೀಸ್ ನೀಡಲಾಗಿದೆ. ಇದು ನಿಜಕ್ಕೂ ಶಾಕಿಂಗ್ ಘಟನೆಯಾಗಿದ್ದು, ಹಲವರು ಇದಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಈ ಬಗ್ಗೆ ಟ್ವೀಟ್ ಮಾಡಿ, ಬೇಸರ ಹೊರಹಾಕಿದ್ದು, ದಯವಿಲ್ಲದ ಧರ್ಮವಾವುದಯ್ಯಾ? ದಯವೇ ಬೇಕು ಸಕಲಪ್ರಾಣಿಗಳೆಲ್ಲರಲ್ಲಿಯೂ; ದಯವೇ...
Political News: ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರು ಮೀಸಲಾತಿ ಬೇಕು ಎಂದು ಪ್ರತಿಭಟನೆ ನಡೆಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡು, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಇದಕ್ಕೆ ವಿರುದ್ಧವಾಗಿ ಪ್ರತಿಭಟನಾಕಾರರು ಪೊಲೀಸರ ವಾಹನದ ಮೇಲೆ ಕಲ್ಲು, ಚಪ್ಪಲಿ ತೂರಾಟ ನಡೆಸಿದ್ದಾರೆ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಈ ಬಗ್ಗೆ ಆಕ್ರೋಶ ಹೊರಹಾಕಿದ್ದು, ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿದ್ದು,...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...