Wednesday, February 11, 2026

b.y.vijayendra

ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಎಷ್ಟು ಹದಗೆಟ್ಟಿದೆ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ: ಬಿ.ವೈ.ವಿಜಯೇಂದ್ರ

Political News: ಬಿಜೆಪಿ ರಾಜ್ಯಾಧ್ಯಕ್ಷ  ಬಿ.ವೈ.ವಿಜಯೇಂದ್ರ ಇಂದು ಧವಳಗಿರಿ ನಿವಾಸದ ಬಳಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಸಿಎಂ ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿದ್ದಾರೆ. ರಾಜ್ಯದ ಬಡವರ, ಮಧ್ಯಮ ವರ್ಗದ ಜನರಿಗೆ ಅನಾನುಕೂಲ ಸೃಷ್ಟಿ ಮಾಡಿದ್ದಾರೆ.  ತಮಿಳುನಾಡಿನ ಸ್ಟಾಲಿನ್ 3 ರೂ. ಕಡಿಮೆ ಮಾಡಿದ್ರು. ವಿಪಕ್ಷ ನಾಯಕರಿದ್ದಾಗ ಸಿದ್ದರಾಮಯ್ಯ ನಮ್ಮ ಸರ್ಕಾರ...

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಆಗದೇ ಈ ರೀತಿ ವಸೂಲಿ ಮಾಡುತ್ತಿದ್ದಾರೆ: ಬಿ.ವೈ.ವಿಜಯೇಂದ್ರ

Hassan News: ಹಾಸನ: ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಹತಾಶವಾಗಿದೆ, ಬೇಜವಾಬ್ದಾರಿತನದ ಸರ್ಕಾರ ನಡೆಸುತ್ತಿದೆ ಚುನಾವಣೆ ಬಳಿಕ ಏಕಾಏಕಿ ತೈಲಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಹಾಸನದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ...

ಸಮಸ್ಯೆಗೆ ಪರಿಹಾರ ಕೇಳಿಕೊಂಡು ಬಂದ ಮಹಿಳೆ ದುರುದ್ದೇಶದಿಂದ ದೂರು ನೀಡಿದ್ದಾರೆ: ಬಿ.ವೈ.ರಾಘವೇಂದ್ರ

Political News: ಬೆಂಗಳೂರಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದ್ದು, ಮಾಜಿ ಸಿಎಂ ಯಡಿಯೂರಪ್ಪ ಬಂಧಿಸದಂತೆ ಕೋರ್ಟ್ ಸೂಚನೆ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ. ಒಬ್ಬ ಹೆಣ್ಣು ಮಗಳು ಬೇರೆ ಬೇರೆ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ನಮ್ಮ ಮನೆಗೆ ಬಂದಿದ್ದರು. ಆದರೆ ದುರದ್ದೇಶದಿಂದ ಆ ಮಹಿಳೆ ದೂರು ಕೊಟ್ಟು ಮುಜುಗರ ಮಾಡಿದ್ದಾರೆ. ಇದರಿಂದ ನಮ್ಮ ಇಡೀ ಕುಟುಂಬಕ್ಕೆ ಹಾಗೂ ಕಾರ್ಯಕರ್ತರಿಗೆ ಬಹಳ‌...

ಸಿಎಂ ಅಸಹಾಯಕರಾಗಿದ್ದಾರೆ. ಸಚಿವರ ರಾಜೀನಾಮೆ ಪಡೆಯುವ ಧೈರ್ಯವನ್ನ ಸಿಎಂ ಮಾಡಿಲ್ಲ: ಬಿ.ವೈ.ವಿಜಯೇಂದ್ರ

Political News: ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿದ್ದು, ವಾಲ್ಮೀಕಿ ನಿಗಮದಲ್ಲಿ ನೂರಾರು ಕೋಟಿ‌ಹಗರಣ ನಡೆದಿದೆ. ಪಕ್ಕದ ಹೈದ್ರಾಬಾದ್ ನಲ್ಲಿ ನಕಲಿ ಖಾತೆ ತೆರೆದು ನೂರಾರು ಕೋಟಿ ಅವ್ಯವಹಾರ ನಡೆದಿದೆ. ಅವ್ಯವಹಾರ ನಡೆದು ಇಷ್ಟು ದಿನ ಆದ್ರೂ ಸಚಿವ ನಾಗೇಂದ್ರ ರಾಜೀನಾಮೆ ನೀಡಿಲ್ಲ. ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಒಬ್ಬ ಸಚಿವರ ಇಲಾಖೆಯಲ್ಲಿ...

ಕಾಂಗ್ರೆಸ್ಸಿನವರು ಚುನಾವಣಾ ಸಮಯದಲ್ಲಿ ಕಾಣಿಸಿಕೊಳ್ಳುತ್ತಾರೆ. ಮತ್ತೆ ನಾಪತ್ತೆಯಾಗುತ್ತಾರೆ: ಬಿ.ವೈ.ವಿಜಯೇಂದ್ರ

Political News: ಬೆಂಗಳೂರು: ಜನಪರ, ಭ್ರಷ್ಟಾಚಾರರಹಿತ ಆಡಳಿತವನ್ನು ಕೊಟ್ಟ ಪರಿಣಾಮವಾಗಿ ಇಡೀ ದೇಶದಲ್ಲಿ ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ಜನರ ಅಭಿಲಾಷೆ ದೃಢವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಅಭಿಪ್ರಾಯಪಟ್ಟರು. ಶಿರಾಳಕೊಪ್ಪದಲ್ಲಿ ಇಂದು ಬೃಹತ್ ರೋಡ್ ಷೋದಲ್ಲಿ ಪಾಲ್ಗೊಂಡಿದ್ದ ಅವರು ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರು ಕಳೆದ 10 ವರ್ಷಗಳಲ್ಲಿ...

ದೇಶದ ಸುರಕ್ಷತೆ, ಅಭಿವೃದ್ಧಿಗಾಗಿ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಪಾಠ: ಬಿ.ವೈ.ವಿಜಯೇಂದ್ರ

Bengaluru News: ಬೆಂಗಳೂರು: ದೇಶದ ಸುರಕ್ಷತೆ, ಅಭಿವೃದ್ಧಿಗಾಗಿ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಮತದಾರರಿಂದ ತಕ್ಕ ಉತ್ತರ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಿಶ್ವಾಸದಿಂದ ನುಡಿದರು. ಅರವಿಂದ ನಗರದ ಹುಬ್ಬಳ್ಳಿ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಬಿಸಿ ಮೀಸಲಾತಿಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಡಲು ಸರಕಾರ...

ನೇಹಾ ಪ್ರಕರಣಕ್ಕೆ ಬೇರೆ ಬಣ್ಣ ಬಳಿಯುವ ಕೆಲಸ ರಾಜ್ಯ ಸರ್ಕಾರದ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ

Hubli News: ಹುಬ್ಬಳ್ಳಿ: ಮೃತ ನೇಹಾ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ನೇಹಾ ತಾಯಿ ನಿರಂಜನ್ ಮತ್ತು ಗೀತಾ ಅವರಿಗೆ ವಿಜಯೇಂದ್ರ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮಾತನಾಡಿದ ವಿಜಯೇಂದ್ರ,  ಪ್ರಕರಣ ನಡೆದು ಮೂರ್ನಾಲ್ಕು ದಿನ‌ಕಳೆದರೂ ಸರ್ಕಾರ ಗಂಭೀರವಾಗಿ ಪರಿಗಣಿಸಿರಲಿಲ್ಲ. ಈ ಹಿನ್ನೆಲೆ ಬಿಜೆಪಿಯಿಂದ ಉಗ್ರವಾದ ಹೋರಾಟ ನಡೆಸಲಾಯಿತು....

ಸರ್ಕಾರದ ಕುಮ್ಮಕ್ಕು ಇಂಥ ದುಷ್ಟಶಕ್ತಿಗಳಿಗೆ ಇರುವುದು ಸ್ಪಷ್ಟವಾಗಿದೆ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

Political News: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ನಿನ್ನೆ ಬೆಂಗಳೂರಿನಲ್ಲಿ ರಾಮಭಕ್ತರ ಮೇಲೆ ಮುಸ್ಲಿಂ ಯುವಕ ನಡೆಸಿದ ಹಲ್ಲೆ ಬಗ್ಗೆ ಟ್ವೀಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರು ಏನಾಗುತ್ತಿದೆ? ಬೆಂಗಳೂರಿನಲ್ಲಿ ಏನು ನಡೆಯುತ್ತಿದೆ? ಬೆಂಗಳೂರಿಗೆ ಯಾರೆಲ್ಲಾ ನುಸುಳಿದ್ದಾರೆ? ತಾಲಿಬಾನ್‌ ಸಂಸ್ಕೃತಿಯನ್ನು ಬಿತ್ತುತ್ತಿರುವ ಹಿಂದಿನ ಶಕ್ತಿಗಳು ಯಾರು ಎಂಬ ಪ್ರಶ್ನೆ ನಾಗರೀಕರನ್ನು ಕಾಡುತ್ತಿದೆ. ಕೆಫೆಯಲ್ಲಿ ಬಾಂಬ್‌, ಹನುಮಾನ್‌ ಚಾಲೀಸ...

ಸಂಸದೆ ಸುಮಲತಾ ಭೇಟಿ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಿಷ್ಟು..

Political News: ಸಂಸದೆ ಸುಮಲತಾ ಅಂಬರೀಷ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗಿದ್ದು, ಮಂಡ್ಯದಲ್ಲಿ ಜೆಡಿಎಸ್‌ಗೆ ಸಪೋರ್ಟ್ ಮಾಡಲು ವಿನಂತಿಸಿದ್ದಾರೆ. ಮಂಡ್ಯ ಸಂಸದೆಯಾಗಿರುವಂಥ ಸುಮಲತಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಭೇಟಿ ಮಾಡಿ ಮಾತನಾಡಬೇಕಿರುವುದು ನನ್ನ ಕರ್ತವ್ಯ. ಬದಲಾಗಿರುವಂಥ ರಾಜಕಾರಣದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಕೇಂದ್ರದ ವರಿಷ್ಠರು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಿ...

ಕಾರ್ಯಕರ್ತರಲ್ಲಿ ಒಗ್ಗಟ್ಟಾಗಿ ದುಡಿಯುವ ವಾತಾವರಣ ‌ನಿರ್ಮಾಣವಾಗಿದೆ: ಬಿ.ವೈ.ವಿಜಯೇಂದ್ರ

Political News: ಇಂದು ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಜೆಡಿಎಸ್- ಬಿಜೆಪಿ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಬಿ. ವೈ. ವಿಜಯೇಂದ್ರ, ಚುನಾವಣಾ ಸಂದರ್ಭದಲ್ಲಿ ನಡೀತಾ ಇರುವ ಸಮನ್ವಯ ಸಭೆ ಇದು. ಈ ಸಭೆ ಬಹಳ ಹಿಂದೆ ಆಗ್ಬೇಕಿತ್ತು. ಕಾರಣಾಂತರಗಳಿಂದ ಇದು ನಡೀತಾ ಇದೆ. ಇದು ಮಹತ್ವದ ಸಭೆ. ಬಿಜೆಪಿ ಜೆಡಿಎಸ್ ಸಮನ್ವಯ ಗೊಂಡ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img