Political News: ಬಿಜೆಪಿ ಸರ್ಕಾರದಲ್ಲಿ ಈವರೆಗೂ ರಾಜ್ಯಾಧ್ಯಕ್ಷನ ಪಟ್ಟ ಯಾರಿಗೆ ನೀಡಬೇಕೆಂದು ನಿರ್ಧಾರವಾಗಿರಲಿಲ್ಲ. ಆದರೆ ದೀಪಾವಳಿ ಬಂಪರ್ ಆಗಿ, ಇಂದು ಮಾಜಿ ಸಿಎಂ ಯಡಿಯೂರಪ್ಪನವರ ಮಗ, ಮತ್ತು ಬಿಜೆಪಿಯ ಕಾರ್ಯಕರ್ತ ಬಿ.ವೈ.ವಿಜಯೇಂದ್ರ ಅವರಿಗೆ, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿದೆ. ಇದನ್ನೇ ಅಸ್ತ್ರವಾಗಿ ಬಳಸಿಕೊಂಡ ಕಾಂಗ್ರೆಸ್, ಟ್ವೀಟ್ ಮಾಡುವ ಮೂಲಕ, ಬಿಜೆಪಿಯ ಕಾಲೆಳೆದಿದೆ.
"ಯಡಿಯೂರಪ್ಪನವರ ಮಗ" ಎಂಬ ಅರ್ಹತೆಯಲ್ಲಿ...
Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್ರಾಜುಗೆ ಟಾಂಗ್ ನೀಡಿದ್ದಾರೆ.
ಇರಾನ್ನಿಂದ...