Saturday, August 8, 2026

B.Y.Vijsyendra

“ಯಡಿಯೂರಪ್ಪನವರ ಮಗ”ನಿಗೆ ಅಭಿನಂದನೆಗಳು: ವಿಜಯೇಂದ್ರಗೆ ವಿಶ್ ಮಾಡಿ ಕಾಲೆಳೆದ ಕಾಂಗ್ರೆಸ್

Political News: ಬಿಜೆಪಿ ಸರ್ಕಾರದಲ್ಲಿ ಈವರೆಗೂ ರಾಜ್ಯಾಧ್ಯಕ್ಷನ ಪಟ್ಟ ಯಾರಿಗೆ ನೀಡಬೇಕೆಂದು ನಿರ್ಧಾರವಾಗಿರಲಿಲ್ಲ. ಆದರೆ ದೀಪಾವಳಿ ಬಂಪರ್ ಆಗಿ, ಇಂದು ಮಾಜಿ ಸಿಎಂ ಯಡಿಯೂರಪ್ಪನವರ ಮಗ, ಮತ್ತು ಬಿಜೆಪಿಯ ಕಾರ್ಯಕರ್ತ ಬಿ.ವೈ.ವಿಜಯೇಂದ್ರ ಅವರಿಗೆ, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿದೆ. ಇದನ್ನೇ ಅಸ್ತ್ರವಾಗಿ ಬಳಸಿಕೊಂಡ ಕಾಂಗ್ರೆಸ್, ಟ್ವೀಟ್ ಮಾಡುವ ಮೂಲಕ, ಬಿಜೆಪಿಯ ಕಾಲೆಳೆದಿದೆ. "ಯಡಿಯೂರಪ್ಪನವರ ಮಗ" ಎಂಬ ಅರ್ಹತೆಯಲ್ಲಿ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img