Thursday, February 12, 2026

#ba

BasanaGouda Patil Yathnal : ಪ್ರತಿಭಟನೆ ವೇಳೆ ಯತ್ನಾಳ್ ಆಸ್ಪತ್ರೆಗೆ ದಾಖಲು

Political News: ಸದನದಲ್ಲಿ ಇಂದು ಅಂದರೆ ಜುಲೈ 19ರಂದು ನಾಯಕರ ಹೈ ಡ್ರಾಮವೇ ನಡೆಯಿತು. ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಮಾತಿನ  ಚಕಮಕಿಯಿಂದ ಅಸಭ್ಯ ವರ್ತನೆ ಪ್ರದರ್ಶನವಾಯಿತು. ಈ ಕಾರಣದಿಂದ 10  ಬಿಜೆಪಿ ನಾಯಕರನ್ನು ಅಮಾನತು ಮಾಡಲಾಯಿತು. ಇದರ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿದ್ದರು. ಬಸವರಾಜ್  ಬೊಮ್ಮಾಯಿ ಯವರ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಸ್ಪೀಕರ್ ಕಛೇರಿ...
- Advertisement -spot_img

Latest News

ಇದು ಕುಡಿಯೋ ನೀರು ಅಲ್ಲ, ವಿಷದ ನೀರು!

ಕೊಪ್ಪಳ ಜಿಲ್ಲೆಯ ಹುಲಿಗಿ ಗ್ರಾಮದಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ತಲೆದೋರಿದೆ. ನೀರಿನ ಗುಣಮಟ್ಟದ ಬಗ್ಗೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು ಕೊಪ್ಪಳ ಜಿಲ್ಲೆಯ...
- Advertisement -spot_img