Thursday, July 23, 2026

#ba

BasanaGouda Patil Yathnal : ಪ್ರತಿಭಟನೆ ವೇಳೆ ಯತ್ನಾಳ್ ಆಸ್ಪತ್ರೆಗೆ ದಾಖಲು

Political News: ಸದನದಲ್ಲಿ ಇಂದು ಅಂದರೆ ಜುಲೈ 19ರಂದು ನಾಯಕರ ಹೈ ಡ್ರಾಮವೇ ನಡೆಯಿತು. ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಮಾತಿನ  ಚಕಮಕಿಯಿಂದ ಅಸಭ್ಯ ವರ್ತನೆ ಪ್ರದರ್ಶನವಾಯಿತು. ಈ ಕಾರಣದಿಂದ 10  ಬಿಜೆಪಿ ನಾಯಕರನ್ನು ಅಮಾನತು ಮಾಡಲಾಯಿತು. ಇದರ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿದ್ದರು. ಬಸವರಾಜ್  ಬೊಮ್ಮಾಯಿ ಯವರ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಸ್ಪೀಕರ್ ಕಛೇರಿ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img