ಬಾಹುಬಲಿ ಖ್ಯಾತಿಯ ಕ್ಯೂಟ್ ಜೋಡಿ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್ ಮತ್ತೆ ಜೊತೆಯಾಗಿ ನಟಿಸಲಿದ್ದಾರೆ ಎಂಬ ಸುದ್ದಿ ಈಗ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಅಂತಿಮವಾಗಿ ಬಾಹುಬಲಿ-2 ಚಿತ್ರದ ನಂತರ ಈ ಜೋಡಿಯು ಯಾವುದೇ ಚಿತ್ರಗಳಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಕೇವಲ ಸಿನಿಮಾಗೆ ಸಂಬಂಧಿಸಿದ ಸುದ್ದಿ ಮಾತ್ರವಲ್ಲದೆ ಇವರಿಬ್ಬರ ವೈಯಕ್ತಿಕ ಜೀವನದ ಕೆಲ ವಂದತಿಗಳು ಕೂಡಾ ಸದಾ ಸಾಮಾಜಿಕ...
ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...