Thursday, December 4, 2025

baalram

ಅಯೋಧ್ಯೆಯಲ್ಲಿ ವಿರಾಜಮಾನನಾಗಿರುವ ಬಾಲರಾಮನ ವಿಶೇಷತೆಗಳೇನು..?

National News: ಇಷ್ಟು ದಿನ ನಾವು ಬಾಲರಾಮನ ಅಪೂರ್ಣ ಮೂರ್ತಿಯನ್ನು ನೋಡಿದ್ದೇವು.. ಏಕೆಂದರೆ ರಾಮನ ಮುಖವನ್ನು ಮುಚ್ಚಿ, ರಾಮಲಲ್ಲಾನ ಮೂರ್ತಿಯನ್ನು ತಂದಿರಿಸಲಾಗಿತ್ತು. ಆದರೆ ಇದೀಗ, ರಾಮಲಲ್ಲಾನ ಪೂರ್ತಿ ಮುಖವನ್ನು ತೋರ್ಪಡಿಸಿದ್ದು, ಅದ್ಭುತ ತೇಜಸ್ವಿ ಮುಖ ಹೊಂದಿರುವ ಬಾಲ ರಾಮನನ್ನು ನೋಡುವ ಮೂಲಕ,  ಅರುಣ್ ಯೋಗಿರಾಜ್ ಕೈಚಳಕವನ್ನು ಎಲ್ಲರೂ ಕಣ್ತುಂಬಿಕೊಂಡಿದ್ದಾರೆ. ಮಂದಸ್ಮಿತನಾಗಿರುವ ರಾಮಲಲ್ಲಾ, ಅದೆಷ್ಟು ಮುದ್ದಾಗಿದ್ದಾನೆ ಎಂದರೆ,...
- Advertisement -spot_img

Latest News

‘ಆಶಾ ಕಾರ್ಯಕರ್ತೆ’ಯರ ಪರ ಕೇಂದ್ರಯಲ್ಲಿ HDK ಹೈ-ಲೆವೆಲ್ ಸಭೆ!

ಕರ್ನಾಟಕದ ಸಾವಿರಾರು ಅಂಗನವಾಡಿ–ಆಶಾ ಕಾರ್ಯಕರ್ತೆಯರ ಧ್ವನಿಗೆ ಈಗ ದೆಹಲಿಯ ದ್ವಾರಗಳು ತೆರೆಯಲ್ಪಟ್ಟಂತಾಗಿದೆ.ಕಾರ್ಯಕರ್ತೆಯರ ಪರವಾಗಿ ದೆಹಲಿಯಲ್ಲಿ ಮೊದಲ ಬಾರಿಗೆ ದೊಡ್ಡ ಮಟ್ಟದ ಮಧ್ಯಸ್ಥಿಕೆವಹಿಸಲಾಗಿದೆ. ಸಾವಿರಾರು ಕಾರ್ಯಕರ್ತೆಯರ ಕಣ್ಣಲ್ಲಿ...
- Advertisement -spot_img