Friday, November 14, 2025

#baasavaraj bommi

KAVERI WATER: ಮೊದಲೇ ವಾದ ಮಾಡಿದ್ದರೆ ಇಷ್ಟೊಂದು ನೀರು ಹಾಳಾಗುತ್ತಿರಲಿಲ್ಲ ; ಬೊಮ್ಮಾಯಿ..!

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ವರ್ಚಸ್ಸು ಕಳೆದುಕೊಂಡಿದೆ. ಹೀಗಾಗಿ ಮತ್ತೆ ಆಪರೇಶನ್ ಗೆ ಕಾಂಗ್ರೆಸ್ ಮುಂದಾಗಿದೆ. ಮಾಜಿ ಬಿಜೆಪಿ ಶಾಸಕರಿಗೆ ಕಾಂಗ್ರೆಸ್ ಗಾಳ‌ ಹಾಕುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ‌ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ತಮ್ಮ ನಿವಾಸದ ಬಳಿ ಮಾತನಾಡಿದ ಅವರು,ಇದು ಕಾಂಗ್ರೆಸ್ ನ ವೀಕ್ ನೆಸ್. ಕೆಲವರು ಟಿಕೆಟ್ ಸಿಗದೇ ಇದ್ದವರು ಕಾಂಗ್ರೆಸ್...
- Advertisement -spot_img

Latest News

ತೇಜಸ್ವಿ ಯಾದವ್‌ ಸೋತಿದ್ದು ಯಾಕೆ? ಇಲ್ಲಿದೆ 5 ಪ್ರಮುಖ ಕಾರಣಗಳು!

2020ರ ವಿಧಾನಸಭಾ ಚುನಾವಣೆಯಲ್ಲಿ ಆರ್‌ಜೆಡಿ ಕೇವಲ ಕೆಲವು ಸಾವಿರ ಮತಗಳಿಂದ ಎನ್‌ಡಿಎಗಿಂತ ಹಿಂತೆಗೆದಿತ್ತು. ಆ ಅನುಭವದ ನಂತರ, 2025ರಲ್ಲಿ ಮಹಾ ಮೈತ್ರಿಕೂಟದ ಆರ್‌ಜೆಡಿ–ಕಾಂಗ್ರೆಸ್ ಗೆಲುವು ಬಹುತೇಕ...
- Advertisement -spot_img