Saturday, October 19, 2024

babaleshwara

ಅಪ್ಪನಿಗೆ ಟಿಕೇಟ್ ಸಿಕ್ಕಿದ್ದಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿದ ಮಗ..

ವಿಜಯಪುರ: ವಿಜಯಪುರದ ಬಬಲೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡುವ ವೇಳೆ, ಅಭ್ಯರ್ಥಿಯ ಪುತ್ರ ಗಾಳಿಯಲ್ಲಿ ಗುಂಡು ಹಾರಿಸಿ ಘಟನೆ ಈಗ ಬೆಳಕಿಗೆ ಬಂದಿದೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಇದೇನಿದು ಹುಚ್ಚಾಟ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ್‌ಗೆ ಬಿಜೆಪಿ ಟಿಕೇಟ್ ಸಿಕ್ಕಿದ್ದು, ಅವರ ಮಗ ಸಮರ್ಥಗೌಡ ಪಾಟೀಲ್...
- Advertisement -spot_img

Latest News

ಟಿಕೇಟ್ ಕೊಡಿಸುವುದಾಗಿ ಹಣ ವಂಚನೆ ಆರೋಪ: ಗೋಪಾಲ್ ಜೋಶಿ ಮನೆಯಲ್ಲಿ ಪಂಚನಾಮೆ

Hubli News: ಹುಬ್ಬಳ್ಳಿ: ಟಿಕೇಟ್ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿಯ ಗೋಪಾಲ್ ಜೋಶಿ ಮನೆಗೆ ಬೆಂಗಳೂರು ಪೊಲೀಸರು ದಾಳಿ ನಡೆಸಿ, ಪಂಚನಾಮೆ...
- Advertisement -spot_img